ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …
Read More »Daily Archives: ಜೂನ್ 21, 2020
ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ
ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು …
Read More »ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.
ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …
Read More »ಯೋಗದಿಂದ ಜೀವನದಲ್ಲಿ ಯೋಗ್ಯತೆ ಹೆಚ್ಚುತ್ತೆ: ಪ್ರಧಾನಿ ಮೋದಿ………..
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ …
Read More »ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು: ಈಗಾಗಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಹೀಗಾಗಿಯೇ ಕಳೆದ ಮೂರು ವಾರಗಳಿಂದ ಜೋರು ಮಳೆಯಾಗುತ್ತಿದೆ. ಇತ್ತೀಚೆಗಂತೂ ಸುರಿದ ಭಾರೀ ಮಳೆಗೆ ಶಿವಮೊಗ್ಗದ ಗಾಜನೂರು ಸೇರಿದಂತೆ ಇತರ ಜಲಾಶಯಗಳು ಭರ್ತಿಯಾಗಿವೆ. ಇದರ ಪರಿಣಾಮ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಿರುವಾಗಲೇ ರಾಜ್ಯ ಹವಾಮಾನ ಇಲಾಖೆ ಮಳೆ ಕುರಿತಾದ ಮತ್ತೊಂದು ಮಹತ್ತರ ಮಾಹಿತಿ ನೀಡಿದೆ.ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ …
Read More »ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ. ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ …
Read More »ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ………
ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು …
Read More »ಕೊರೊನಾ ವಿರುದ್ಧ ಹೋರಾಡಲು ಯೋಗ ಮುಖ್ಯ………..?
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …
Read More »