ಚಿಕ್ಕಮಗಳೂರು: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಆದರೆ ಜನ ಮಾತ್ರ ನಿರ್ಲಕ್ಷ್ಯ ವಹಿಸುತ್ತಲೇ ಇದ್ದಾರೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡದೆ, ಸಂಬಂಧವೇ ಇಲ್ಲ ಎಂಬಂತೆ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಹೀಗೆ ಮನಸೋ ಇಚ್ಛೆ ಓಡಾಡುತ್ತಿದ್ದ ಐವರ ವಿರುದ್ಧ ಜಿಲ್ಲೆಯ ಎರಡು ಪ್ರತ್ಯೇಕ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಹೊರ ಜಿಲ್ಲೆಯಿಂದ ಬಂದವರಿಗೆ ಜಿಲ್ಲಾಡಳಿತ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಿತ್ತು. ಆದರೆ ಸರ್ಕಾರದ ಆದೇಶವನ್ನು ಮೀರಿ ನಾಲ್ವರು …
Read More »Daily Archives: ಜೂನ್ 26, 2020
ರಾಜ್ಯದ ಹಲವೆಡೆ ಸ್ವಯಂ ಲಾಕ್ಡೌನ್ ಘೋಷಣೆ……
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವ್ಯಾಪಕವಾಗಿ ಬೇರೂರಿದೆ. ಅದರಲ್ಲೂ ಅನ್ಲಾಕ್ ಬಳಿಕ ಸೋಂಕು ದಿನದಿನಕ್ಕೆ ಹೆಚ್ಚಳವಾಗುತ್ತಿದೆ. ಅನ್ಲಾಕ್ ಮಾಡಿದ ಸರ್ಕಾರ ಸೋಂಕಿಗೆ ಕಡಿವಾಣ ಹಾಕುವಲ್ಲಿ ವಿಫಲವಾಯ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾದಿಂದ ರಕ್ಷಣೆ ಮಾಡಿಕೊಳ್ಳಲು ರಾಜ್ಯದ ಹಲವೆಡೆ ಸ್ವಯಂ ಲಾಕ್ಡೌನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರಿನಲ್ಲಿ 3 ದಿನ ಸೆಲ್ಫ್ ಲಾಕ್ಡೌನ್ ಮೈಸೂರು ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ಗೆ ಜಿಲ್ಲಾಡಳಿತ ತೀರ್ಮಾನಿಸಿದೆ. ಇಂದು ಮೊದಲ ಆಷಾಡ …
Read More »