ಬೆಳಗಾವಿ- ಬೆಳಗಾವಿಯ ಹೃದಯಭಾಗದಲ್ಲಿರುವ ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗೆ ಮಾತ್ರ ಬಳಕೆ ಆಗಬೇಕು ಎಂದು ನಿಯಮ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ ತಾನು ಮಾಡಿದ ನಿಯಮವನ್ನು ತಾನೇ ಗಾಳಿಗೆ ತೂರುತ್ತಿದೆ. ಬೆಳಗಾವಿಯ ಸರ್ದಾರ್ ಮೈದಾನ,ಶಿಕ್ಷಣ ಇಲಾಖೆಯ ಆಸ್ತಿ,ಈ ಮೈದಾನವವನ್ನು ಪಾಲಿಕೆಯ ವಿಶೇಷ ಅನುದಾನದಲ್ಲಿ ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿ,ಅಭಿವೃದ್ಧಿ ಪಡಿಸಿದೆ. ಮೈದಾನದಲ್ಲಿ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಿದೆ,ಈ ಸಂಕೀರ್ಣ ಈಗ ಕ್ರೀಡಾ ಚಟುವಟಿಕೆಗೆ ಬಳಕೆಯಾಗದೇ,ರಾಜಕೀಯ ಚಟುವಟಿಕೆಗಳ ಪಾಲಾಗಲಿದೆ. ಸರ್ದಾರ್ …
Read More »Daily Archives: ಜೂನ್ 27, 2020
ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು.
ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಸರ್ಕಾರ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೇ ನಾವೇ ಜಿಂದಾಲ್ ಮುಂದೇ ಧರಣಿ
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 610 ತಲುಪಿದೆ. ಇದರಲ್ಲಿ ಮುಕ್ಕಾಲು ಭಾಗ ಜಿಂದಾಲ್ ಕಾರ್ಖಾನೆಯದ್ದೆ. ಹೀಗಾಗಿ ಜಿಂದಾಲ್ ಕಾರ್ಖಾನೆಯನ್ನು ಲಾಕ್ಡೌನ್ ಮಾಡಲು ಒತ್ತಾಯ ಹೆಚ್ಚಾಗಿ ಕೇಳಿ ಬರುತ್ತಿದೆ. ಕಳೆದ ಮೈತ್ರಿ ಸರ್ಕಾರದಲ್ಲಿ ಜಿಂದಾಲ್ಗೆ 3,600 ಎಕರೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರಕ್ಕೆ ಈಗಿನ ಜಿಲ್ಲಾ ಉಸ್ತುವಾರಿ ಸಚಿವ …
Read More »ಹೆಲ್ತ್ ವಾರಿಯರ್ಸ್ಗೆ ಮನೆಯಲ್ಲೇ ಟ್ರೀಟ್ಮೆಂಟ್…………
ಬೆಂಗಳೂರು: ಹೆಲ್ತ್ ವಾರಿಯರ್ಸ್ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್ಗೆ ಗ್ರೀನ್ಸಿಗ್ನಲ್ ನೀಡಲಾಗಿದೆ. ಹೆಲ್ತ್ ವಾರಿಯರ್ಸ್ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿನ್ಬೆಂಗಳೂರು: ಹೆಲ್ತ್ ವಾರಿಯರ್ಸ್ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್ಗೆ ಗ್ರೀನ್ಸಿಗ್ನಲ್ ನೀ ಆಗಬಹುದು. ಹೆಲ್ತ್ ವಾರಿಯರ್ಸ್ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ …
Read More »ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …
Read More »
Laxmi News 24×7