Breaking News

Daily Archives: ಜೂನ್ 29, 2020

60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಕೊರೊನಾ ಪಾದಾರ್ಪಣೆ ಮಾಡಿದೆ. ಶಿರಕೋಳ ಗ್ರಾಮದ 60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. 60 ಜನ ಇರುವ ಈ ಕುಟುಂಬಸ್ಥರು ಮನೆಯಲ್ಲಿ ಸದಸ್ಯನೊಬ್ಬನಿಗೆ ಸೋಂಕು ತಗುಲಿದ್ದು, ಇದೀಗ ಆ ಕುಟುಂಬದಲ್ಲಿರುವ ಎಲ್ಲ ಸದಸ್ಯರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೆ ಇಡೀ ಗ್ರಾಮಸ್ಥರು ಕೂಡ ಆತಂಕ ಎದುರಿಸುವಂತಾಗಿದೆ. ಗ್ರಾಮದ 36 ವರ್ಷದ …

Read More »

ಗುಡ್‍ಬೈ ಡ್ಯಾಡಿ, ಅವರು ವೆಂಟಿಲೇಟರ್ ತೆಗೆದು ಹಾಕಿದ್ರು’- ಸಾಯೋ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಂದೆಗೆ ಕಳಿಸಿದ ಮಗ

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್‍ಗೆ ಬಲಿಯಾಗುವ ಕೆಲವೇ ನಿಮಿಷಗಳ ಮೊದಲು ಸೆಲ್ಫಿ ವಿಡಿಯೋ ಮಾಡಿ 26 ವರ್ಷದ ಯುವಕನೊಬ್ಬ ತನ್ನ ತಂದೆಗೆ ಕಳುಹಿಸಿದ ಕರುಣಾಜನಕ ಘಟನೆಯೊಂದು ನಡೆದಿದೆ. ಹೌದು. ಯುವಕನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಹೈದರಾಬಾದ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಶುಕ್ರವಾರ ರಾತ್ರಿ ಯುವಕ ತನ್ನ ತಂದೆ ಸೆಲ್ಫಿ ವಿಡಿಯೋ ಮಾಡಿ ಕಳುಹಿಸಿದ್ದಾನೆ. ವಿಡಿಯೋದಲ್ಲಿ ಆಸ್ಪತ್ರೆಯ ಬೆಡ್ ನಲ್ಲಿ ಯುವಕ ಮಲಗಿದ್ದಾನೆ. ಅಲ್ಲದೆ ವೈದ್ಯರು ವೆಂಟಿಲೇಟರ್ ತೆಗೆದು …

Read More »

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್‌ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …

Read More »

ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಖಂಡಿಸಿಕಾಂಗ್ರೆಸ್ನಡೆಸಿರುವ ಪ್ರತಿಭಟನೆಗೆ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿಡಿದ್ದಾರೆ.

ಬೆಳಗಾವಿ:  ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಯಕರು ನಡೆಸಿರುವ ಪ್ರತಿಭಟನೆಗೆ ಸಚಿವ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿಡಿದ್ದಾರೆ. ನಾವು ಬದುಕಿದ್ದೆವೆ ಎನ್ನುವುದನ್ನು ವಿರೋಧ ಪಕ್ಷಗಳು ತೋರಿಸುತ್ತಿದ್ದಾರೆ ಎಂದಿದ್ದಾರೆ. ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ತಮ್ಮ ಕೆಲಸವನ್ನು ಮಾಡಿತ್ತಿವೆ. ನಾವು ಸಹ ಬದುಕಿದ್ದೆವೆ ಎಂಬುವುದನ್ನು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ನಾನು ಏನು ಮಾಡಿದ್ದೆನೆ ಎಂಬುವುದು ಜನರಿಗೆ ಗೊತ್ತಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ ಶೀಘ್ರದಲ್ಲಿ ಬಡವರ …

Read More »

ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. 

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ  ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ತಾರಕಕ್ಕೇರುತ್ತಿದ್ದು ಇಂದು ಮತ್ತೆ ಸಚಿವ ರಮೇಶ ಲಕ್ಷೀ ಹೆಬ್ಬಾಳ್ಕರ ಅವರಿಗೆ ಟಾಂಗ್ ನೀಡಿದ್ದಾರೆ.  ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ.  ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂದು ಮಾಧ್ಯಮದವರ ಹೇಳಿಕೆಗೆ …

Read More »

ಗ್ರಾಮೀಣ ಭಾಗಕ್ಕೂ ಆವರಿಸಿದ ಮಹಾಮಾರಿ ಕೊರೋನಾ..!

ಗದಗ: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಾಗುತ್ತಿದೆ. ಕೊರೋನಾ ಚಿಕಿತ್ಸೆಗೆ ಮೈದಾನ, ಕ್ರೀಡಾಂಗಣ ಸೇರಿದಂತೆ ಬಯಲು ಪ್ರದೇಶಗಳಲ್ಲಿ ವ್ಯವಸ್ಥೆ ಮಾಡಲು ಜನರನ್ನು ಜಾನುವಾರುಗಳು ಎಂದು ತಿಳಿದಿದ್ದೀರಾ? ಎಂದು ಶಾಸಕ ಎಚ್‌.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಯುದ್ಧೋಪಾದಿಯಲ್ಲಿ ಮಾಡಬೇಕಾದ ಕೆಲಸಗಳನ್ನು ಬಿಟ್ಟು ಬೇರೆಲ್ಲವನ್ನೂ ಮಾಡುತ್ತಿದೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಎಲ್ಲೆಡೆ ಕೋವಿಡ್‌ ಆಸ್ಪತ್ರೆಗಳು ದಿನ ಕಳೆದಂತೆ ಭರ್ತಿಯಾಗುತ್ತಿವೆ. ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಲು …

Read More »

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಸುಮಾರು 11 ಲಕ್ಷ ರೂ. ಮೊತ್ತದಲ್ಲಿ, ನಿಪ್ಪಾಣಿಯ ಶ್ರೀ ವಿದ್ಯಾಮಂದಿರ ಶಾಲೆಯ ನೂತನ ಸಭಾಗೃಹ ನಿರ್ಮಾಣ ಕಾಮಗಾರಿ

ನಿಪ್ಪಾಣಿ :ಶೈಕ್ಷಣಿಕವಾಗಿ ಮಾತ್ರಲ್ಲ, ಶಿಕ್ಷಣೇತರ ಚಟುವಟಿಕೆಗಳೊಂದಿಗೆ ದೇಶದ ಭಾವೀ ಪ್ರಜೆಗಳ ಭವಿಷ್ಯ ಸಮೃದ್ಧಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳುವುದು ಬಾಲ್ಯದಲ್ಲಿಯೇ. ವಿದ್ಯಾರ್ಥಿಯಾಗಿರುವಾಗಲೇ ಉತ್ತಮ ಶಿಕ್ಷಣದೊಂದಿಗೆ, ಶಿಕ್ಷಣೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಿದಲ್ಲಿ, ಮಗುವಿಗೆ ಸುಂದರ ಭವಿಷ್ಯ ನೀಡಲು ಸಾಧ್ಯ. ದೇಶದ ಸದ್ಭವಿಷ್ಯದ ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸುವ ಇಚ್ಛೆ! ಈ ನಿಟ್ಟಿನಲ್ಲಿ, ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಸುಮಾರು 11 ಲಕ್ಷ ರೂ. ಮೊತ್ತದಲ್ಲಿ, ನಿಪ್ಪಾಣಿಯ ಶ್ರೀ ವಿದ್ಯಾಮಂದಿರ ಶಾಲೆಯ ನೂತನ ಸಭಾಗೃಹ ನಿರ್ಮಾಣ …

Read More »

ಬೆಳಗಾವಿಯ  ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು.

ಬೆಳಗಾವಿ:  ಬೆಳಗಾವಿಯ  ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು. ಭಾನುವಾರ ಸಂಜೆಗೆ ಬೆಳಗಾವಿ ನಗರಕ್ಕೆ ಆಗಮಿಸಿದ ಅವರು, ಇಂದು ಅಧಿಕಾರ ಸ್ವೀಕರಿಸಿದರು. ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ಲೋಕೇಶ್ ಕುಮಾರ್ ಅವರು ತ್ಯಾಗರಾಜನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಡಾ.ಕೆ. ತ್ಯಾಗರಾಜನ್ ಅವರನ್ನು ಬೆಳಗಾವಿಯ ಆಯುಕ್ತರಾಗಿ ಸರ್ಕಾರ ವರ್ಗಾವಣೆ ಆದೇಶ ನೀಡಿ ಎರಡನೇ ದಿನವೇ ಅಧಿಕಾರಿಕ್ಕೆ ಹಾಜರಾಗಿದ್ದಾರೆ.

Read More »

ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಕಮಾಂಡರ್ ಸೇರಿ 3 ಉಗರ ಹತ್ಯೆ ………….

ಶ್ರೀನಗರ, ಜೂ.29-ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಮತ್ತು ವಿಧ್ಯಂಸಕ ಕೃತ್ಯಗಳ ಯತ್ನ ಮುಂದುವರಿದಿದ್ದು, ಇವರನ್ನು ನಿಗ್ರಹಿಸುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾಪಡೆ ಮತ್ತಷ್ಟು ತೀವ್ರಗೊಳಿವೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಹಿಜ್ಬುಲ್ ಉಗ್ರಗಾಮಿ (ಎಚ್‍ಎಂ) ಸಂಘಟನೆಯ ಕುಖ್ಯಾತ ಕಮಾಂಡರ್ ಸೇರಿದಂತೆ ಮೂವರು ಉಗ್ರಗಾಮಿಗಳನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ. ಹಲವಾರು ಭಯೋತ್ಪಾದನೆ ಕೃತ್ಯಗಳಲ್ಲಿ ಶಾಮೀಲಾಗಿದ್ದ ಕಮಾಂಡರ್ ಮಸೂದ್ ಅಹಮದ್ ಭಟ್ ಹಾಗೂ ಲಷ್ಕರ್-ಎ-ತೈಬಾ ಉಗ್ರಗಾಮಿ …

Read More »

ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ. ಭಾನುವಾರ ನಾಲ್ವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕದ ಸಂಗತಿ ಎಂದರೆ ಈ ನಾಲ್ವರು ಒಂದೇ ಕುಟುಂಬವರಾಗಿದ್ದಾರೆ. ಸೋಂಕಿತರಲ್ಲಿ 19 ವರ್ಷದ ಮಹಿಳೆ (ಪಿ-11963), 80 ವರ್ಷದ ವೃದ್ಧೆ (ಪಿ-11964), 56 ವರ್ಷದ ಪುರುಷ (ಪಿ-11965) ಹಾಗೂ 20 ವರ್ಷದ ಯುವತಿ (ಪಿ- 11966) ಇದ್ದಾರೆ. ಭಾನುವಾರ ಪತ್ತೆಯಾದ ನಾಲ್ವರು ಸೋಂಕಿತರಿಗೂ ತಮ್ಮ ಸಂಬಂಧಿಯಿಂದಲೇ ಕೊರೋನಾ ತಗುಲಿರುವ ಸಾಧ್ಯತೆ …

Read More »