ಧಾರವಾಡ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಧೃಡಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 200ಕ್ಕೆ ತಲುಪಿದೆ. ನವಲಗುಂದ ತಾಲೂಕಿನ ಮೊರಬ ಗ್ರಾಮದ ಮೂವರಿಗೆ ಸೋಂಕು ತಗುಲಿದ್ದು, ಇದೇ ಗ್ರಾಮದಲ್ಲಿ ಈಗಾಗಲೇ 31 ಜನರಿಗೆ ಸೋಂಕು ತಗುಲಿದೆ. ಕಳೆದ ಜೂನ್ 14 ರಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾದ ದಿನವೇ ಮೃತಪಟ್ಟಿದ್ದ 65 ವರ್ಷದ ವೃದ್ಧ ರೋಗಿ ನಂ.7060 ಯಿಂದ ಇಂದು ಮೂವರಿಗೆ ಕೊರೊನಾ ಧೃಡಪಟ್ಟದೆ. ರೋಗಿ ನಂ.9158, 72 …
Read More »Monthly Archives: ಜೂನ್ 2020
ನಾನಿ ಸಿನಿಮಾಗೆ ರಶ್ಮಿಕಾ ಬದಲಿಗೆ ಸಾಯಿ ಪಲ್ಲವಿ ಆಯ್ಕೆ?
ಹೈದರಾಬಾದ್: ದಕ್ಷಿಣ ಭಾರತ ಖ್ಯಾತ ನಟಿ ಹಾಗೂ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ತೆಲುಗು, ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದು, ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕಿರುವ ನಟಿ ಇದೀಗ ತೆಲುಗಿನ ಚಿತ್ರವೊಂದರಲ್ಲಿ ನಟಿಸಲು ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ನಾಗಚೈತನ್ಯ ಜೊತೆ ನಟಿಸಿರುವ ಲವ್ ಸ್ಟೋರಿ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದು, ಇದೇ ಗ್ಯಾಪ್ನಲ್ಲಿ ತೆಲುಗು ನಟ ನಾನಿ ಅಭಿನಯದ ಶ್ಯಾಮ್ ಸಿಂಗ ರಾಯ್ ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ …
Read More »ಡಿ.ಕೆ.ಶಿವಕುಮಾರ್ ಆದೇಶಕ್ಕೆ ಕನಕಪುರ ಕ್ಷೇತ್ರ ಸಂಪೂರ್ಣ ಸ್ತಬ್ಧ; ಜುಲೈ 1ರವರೆಗೆ ಲಾಕ್ಡೌನ್ ಮುಂದುವರಿಕೆ
ರಾಮನಗರ (ಕನಕಪುರ): ಕನಕಪುರ ಕ್ಷೇತ್ರದಲ್ಲಿ ವೈದ್ಯ ದಂಪತಿಗಳಲ್ಲಿ ಕಾಣಿಸಿದ್ದ ಕೊರೋನಾ ಪಾಸಿಟಿವ್ ಕೇಸ್ ಪ್ರಕರಣ ಇಡೀ ಕನಕಪುರವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಒಂದು ವಾರದಲ್ಲಿ ಕ್ಷೇತ್ರದಲ್ಲಿ 36 ಪ್ರಕರಣಗಳು ಪತ್ತೆಯಾಗಿದ್ದು, ಇನ್ನು ಹತ್ತುಹಲವು ಕೇಸ್ಗಳ ವರದಿ ಬರಬೇಕಿದೆ. ಈ ಕಾರಣಕ್ಕಾಗಿ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡಿ ಜುಲೈ 1ರವರೆಗೆ ಕನಕಪುರವನ್ನು ಲಾಕ್ಡೌನ್ ಮಾಡಲು ಸೂಚನೆ ನೀಡಿದ್ದಾರೆ. ಹೌದು, ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರವನ್ನು ಇಂದಿನಿಂದ ಮುಂದಿನ ಜುಲೈ 1 …
Read More »ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್,ಸ್ಯಾನಿಟೈಸರ್ ವಿತರಣೆ: ಸತೀಶ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸೋಮವಾರ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದರು. ಯಮಕನಮರಡಿ ಸೇರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಸಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಇರುವಂತೆ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಕರೆ …
Read More »ಗ್ರಾಮದ ಜನರಲ್ಲಿ ಆತಂಕ ಮೂಡಿಸಿದ್ದ 8 ವರ್ಷದ ಚಿರತೆ ಸೆರೆ………
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಇಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಬಳಿಯ ಸೀಗೆಪಾಳ್ಯ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅನೇಕ ದಿನಗಳಿಂದ ಉಪಟಳ ನೀಡುತ್ತಿದ್ದ ಸುಮಾರು 8 ವರ್ಷದ ಗಂಡು ಚಿರತೆಯನ್ನು ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಈ ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆ ಸೆರೆಯಾದ ಸ್ಥಳಕ್ಕೆ ನೆಲಮಂಗಲ ವಲಯ ಅರಣ್ಯಾಧಿಕಾರಿಗಳು …
Read More »ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್…………….
ಚಾಮರಾಜನಗರ: ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗರಾಜಪ್ಪ ಅವರಿಗೆ ಸೇರಿದ ಜಮೀನಿನಲ್ಲಿದ್ದ ಪಾಳು ಬಾವಿಗೆ ಕಳೆದ ಐದು ದಿನಗಳ ಹಿಂದೆ ಚಿರತೆಯೊಂದು ಬಿದ್ದಿತ್ತು. ವಿಷಯ ತಿಳಿದ ಬಂಡೀಪುರ ಅರಣ್ಯಾಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬಾವಿಯ ಪೊಟರೆಯೊಂದಕ್ಕೆ ಚಿರತೆ ಸೇರಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಹೊರಬರಲಿಲ್ಲ. ಅಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಗೆ …
Read More »ನೇಪಾಳದ ಗಡಿಯನ್ನು ವಶಪಡಿಸಿಕೊಂಡಿದೆ ಚೀನಾ- ಬುದ್ಧಿ ಕಲಿಯದ ನೇಪಾಳ
ನವದೆಹಲಿ: ಚೀನಾ ಕೇವಲ ಭಾರತ ಮಾತ್ರವಲ್ಲ ಇತರೆ ನೆರೆ ದೇಶಗಳ ಗಡಿಗಳನ್ನು ಅತಿಕ್ರಮಿಸಿಕೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನೇಪಾಳದ ಗೂರ್ಖಾದ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿರುವ ಕುರಿತು ವರದಿಯಾಗಿದೆ. ಆದರೆ ಇದೆಲ್ಲವನ್ನು ಬಿಟ್ಟು ನೇಪಾಳ ಭಾರತದ ಗಡಿ ಕುರಿತು ಇದೀಗ ಹೆಚ್ಚು ಚರ್ಚೆ ನಡೆಸುತ್ತಿದೆ. ಅಲ್ಲದೆ ನೇಪಾಳದ ಜನರಲ್ಲಿ ಭಾರತ ವಿರೋಧಿ ಅಲೆಯನ್ನು ಎಬ್ಬಿಸುತ್ತಿದೆ. ಮ್ಯಾಪ್ನಲ್ಲಿ ರುಯಿ ಗೌನ್ ಪ್ರದೇಶ ನೇಪಾಳಕ್ಕೆ ಒಳಪಟ್ಟಿದೆ. ಆದರೆ ಗೂರ್ಖಾದ ರುಯಿ ಭೋಟ್ ಅಧೀನದಲ್ಲಿದ್ದ ರುಯಿ …
Read More »ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು…….
ಬೆಂಗಳೂರು: ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಲಕೃಷ್ಣ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ನನ್ನ ಮಗಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ವಿಷಯವನ್ನು ನಿಮ್ಮೆಲ್ಲರ ಗಮನಕ್ಕೆ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಚಾರವನ್ನು ತಿಳಿಸಲು ಇಚ್ಛೆ ಪಡುತ್ತೇನೆ. …
Read More »ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ
ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ ಬೆಳಗಾವಿ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಜೊತೆ ಡಿಜಿಟಲ್ ಕಾಮಗಾರಿಗಳು ಕೂಡ ಬೆಳಗಾವಿಯಲ್ಲಿ ನಡೆಯುತ್ತಿವೆ. ಬೆಳಗಾವಿಯಲ್ಲಿ ಮತ್ತೊಂದು ಮೊಬೈಲ್ ಆಪ್ ಲಾಂಚ್ ಆಗಿದೆ ನೀವು ಮುಖಾಂತರ ಮನೆಯಲ್ಲಿ ಕುಳಿತು ತಾಜಾ ತರಕಾರಿಗಳನ್ನು ಮನೆಗೆ ತರಿಸಬಹುದು ಫಾರ್ಮ್ ಯೂ ಅನ್ನೋ ಹೆಸರಲ್ಲಿಯುವ ಹೆಸರಲ್ಲಿ ಒಂದು ಅಫ್ ಲಾಂಚ್ ಆಗಲಿದೆ, ಇದೆ ಜೂನ್ …
Read More »ಚಹಾ ಮಾರುವವನ ಮಗಳು ಏರ್ಫೋರ್ಸ್ ಅಧಿಕಾರಿಯಾಗಿ ಆಯ್ಕೆ……..
ಭೋಪಾಲ್: ಚಹಾ ಅಂಗಡಿ ಮಾಲೀಕನ ಮಗಳು ಭಾರತೀಯ ವಾಯು ಪಡೆಯ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ಅಪ್ಪಂದಿರ ದಿನಕ್ಕೆ ತಮ್ಮ ತಂದೆಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಮಧ್ಯಪ್ರದೇಶದ ಪುಟ್ಟ ಜಿಲ್ಲೆ ನೀಮುಚ್ನಲ್ಲಿ ಚಹಾ ಅಂಗಡಿ ಇಟ್ಟುಕೊಂಡಿರುವ ಸುರೇಶ್ ಗಂಗ್ವಾಲ್ ಅವರ ಪುತ್ರಿ ಆಂಚಲ್, ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾಗಿರುವುದು ಮಾತ್ರವಲ್ಲದೆ ಕಂಬೈನ್ಡ್ ಗ್ರಾಜ್ಯುವೇಶನ್ ಪರೇಡ್ನಲ್ಲಿ ರಾಷ್ಟ್ರಪತಿಯವರಿಂದ ಪದಕವನ್ನೂ ಸ್ವೀಕರಿಸಿದ್ದಾರೆ. ಒಟ್ಟು 123 ಫ್ಲೈಟ್ ಕೆಡೆಟ್ಗಳನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ತಮ್ಮ …
Read More »