Breaking News

Monthly Archives: ಜೂನ್ 2020

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …

Read More »

ಕೊರೊನಾಕ್ಕಿಂತ ದೊಡ್ಡ ಗ್ರಹಣ ಹಿಡಿಯೋದಿಲ್ಲ: ಸಚಿವ ಬಿ.ಸಿ.ಪಾಟೀಲ್…………

ಹಾವೇರಿ: ಕೊರೊನಾಕ್ಕಿಂತ ದೊಡ್ಡ ಗ್ರಹಣ ಹಿಡಿಯೋದಿಲ್ಲ. ಗ್ರಹಣ ಎಂದು ಯಾರೂ ಉಸಿರಾಡೋದು ನಿಲ್ಲಿಸಿಲ್ಲ. ಗ್ರಹಣ ಎಂಬುದು ಪ್ರಕೃತಿಯಲ್ಲಿ ನಡೆಯೋ ಚಟುವಟಿಕೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ. ಜಿಲ್ಲೆಯ ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಮಾತನಾಡಿದ ಅವರು, ಗ್ರಹಣಕ್ಕೆ ಅಷ್ಟೊಂದು ಮಹತ್ವ ಕೊಟ್ಟು ಮೂಢನಂಬಿಕೆ ಬಿತ್ತೋದು ಸರಿಯಲ್ಲ. ಗ್ರಹಣ ಹಿಡಿದಿದೆ ಅಂತಾ ಎಲ್ಲರೂ ಒಂದು ಕ್ಷಣ ಉಸಿರು ನಿಲ್ಲಿಸಲಿ ನೋಡೋಣ. ಗ್ರಹಣಕ್ಕೆ ಅಷ್ಟು ಮಹತ್ವ ಕೊಡೋ ಅಗತ್ಯವಿಲ್ಲ. ನಮ್ಮ ಕೆಲಸವನ್ನ ನಾವು …

Read More »

ರಾಯಚೂರಿನಲ್ಲಿ ಸೂರ್ಯಗ್ರಹಣ ವೀಕ್ಷಣೆ: ಬಿಸ್ಕೆಟ್ ತಿಂದು ಮೌಢ್ಯಕ್ಕೆ ಬ್ರೇಕ್……..

ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರಿಗಾಗಿ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಭಾರತ ಜ್ಞಾನ ವಿಜ್ಞಾನ ಸಮಿತಿ, ಶಿಕ್ಷಣ ಕಿರಣ ಸಂಸ್ಥೆ, ಸೂರ್ಯ ಕಿರಣ ಸಂಸ್ಥೆಯಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಸೂರ್ಯಗ್ರಹಣ ವೇಳೆ ಮೂಢನಂಬಿಕೆ ಹಾಗೂ ಮೂಢ ಆಚರಣೆಗಳ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕರಿಗೆ ಬಿಸ್ಕೆಟ್ ನೀಡಲಾಗಿದೆ. ಗ್ರಹಣ ಕುರಿತ ವೈಜ್ಞಾನಿಕ ವಿಚಾರಗಳ ಮಾಹಿತಿ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ನೀಡುವ ಮೂಲಕ ಸೂರ್ಯಗ್ರಹಣ …

Read More »

ಮಳೆ ಮೋಡದ ಮರೆಯಲ್ಲಿ ವರ್ಷದ ಮೊದಲ ಕೌತುಕ- ಸೂರ್ಯಗ್ರಹಣ ದರ್ಶನ……..

ಉಡುಪಿ: ಜಿಲ್ಲೆಯಲ್ಲಿ ವರ್ಷದ ಮೊದಲ ಸೂರ್ಯಗ್ರಹಣ ಗೋಚರವಾಗಿದೆ. ಬೆಳಗ್ಗೆ 10.04 ನಿಮಿಷಕ್ಕೆ ಸರಿಯಾಗಿ ಸೂರ್ಯಗ್ರಹಣ ಆರಂಭವಾಗಿದೆ. ಮಳೆ ಮೋಡದ ನಡುವೆ ಗ್ರಹಣದ ಸೂರ್ಯ ಆಗಾಗ ದರ್ಶನ ಕೊಟ್ಟಿದ್ದಾನೆ. ಈ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ಆರಂಭವಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮುಂಗಾರು ಅಬ್ಬರಿಸುತ್ತಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇರುವುದರಿಂದ ಸೂರ್ಯ ಮೋಡದ ಮರೆಯಿಂದ ಆಗಾಗ ಹೊರಬಂದು ಕಾಣಿಸಿಕೊಳ್ಳುತ್ತಿದ್ದಾನೆ. ನಿಗದಿತ ಸಮಯಕ್ಕೆ ಅಂದರೆ 10.04ಕ್ಕೆ ಗ್ರಹಣ …

Read More »

ವಿಶ್ವ ಯೋಗ ದಿನದಂದು ಅಪ್ಪನನ್ನು ನೆನೆಸಿಕೊಂಡು ಅಪ್ಪು…………

ಬೆಂಗಳೂರು: ವಿಶ್ವ ಯೋಗದಿನದಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ತಂದೆ ವರನಟ ಡಾ.ರಾಜ್‍ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಇಂದು ಇಡೀ ವಿಶ್ವದಲ್ಲೇ ಯೋಗದಿನವನ್ನು ಆಚರಿಸಲಾಗುತ್ತಿದೆ. ಕೊರೊನಾ ಸೋಂಕಿನ ತೀವ್ರತೆ ಹೆಚ್ಚಿರುವ ಕಾರಣ ಮನೆಯಲ್ಲೇ ಯೋಗ ಡೇ ಮಾಡುವಂತೆ ಪ್ರಧಾನಿಯವರು ಕೂಡ ಕರೆಕೊಟ್ಟಿದ್ದಾರೆ. ವಿಶ್ವ ಯೋಗದಿನದ ಅಂಗವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅಪ್ಪು, ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅಪ್ಪು, ರಾಜ್‍ಕುಮಾರ್ ಅವರು ಯೋಗ ಮಾಡುತ್ತಿರುವ …

Read More »

ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!!. ಇಂದು ವಿಶ್ವ ಅಪ್ಪಂದಿರ ದಿನ. ??

ಇಂದು ವಿಶ್ವ ಅಪ್ಪಂದಿರ ದಿನ. ?? ಅಪ್ಪನ ಕುರಿತ ಈ ಕವಿತೆ ಕೇಳಿ, ಕಣ್ಣಂಚಿನಲ್ಲಿ ಕಂಬನಿ ಬರದೇ ಇರದು… #ಅಪ್ಪ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಹೆರುವ ವರೆಗೂ ಹೊರುವ ಅಮ್ಮ ಹರೆಯದ ವರೆಗೂ ಹೊರುವ ಅಪ್ಪ ಇಬ್ಬರ ಪ್ರೀತಿ ಸಮಾನಾದರೂ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಕುಟುಂಬಕ್ಕಾಗಿ ಸಂಬಳವಿಲ್ಲದೇ ದುಡಿಯುವ ಅಮ್ಮ ದುಡಿದ ಸಂಬಳವೆಲ್ಲ ಕುಟುಂಬಕ್ಕೆ ನೀಡುವ ಅಪ್ಪ ಇಬ್ಬರ ಶ್ರಮ ಸಮಾನಾದರೂ ಅಪ್ಪ ಏಕೋ …

Read More »

ಎಸ್‍ಎಸ್‍ಎಲ್‍ಸಿಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ತಗುಲಿರುವುದು ದೃಢ

ಹಾವೇರಿ: ರಾಜ್ಯಾದ್ಯಂತ ಜೂನ್ 25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿವೆ. ಆದರೆ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಶನಿವಾರ ಹನ್ನೆರಡು ಜನರಿಗೆ ಹೆಮ್ಮಾರಿ ಕೊರೊನಾ ಪತ್ತೆಯಾಗಿದೆ. ಇತ್ತ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ಮತ್ತು ಗೌಡರ ಓಣಿಯ ಒಟ್ಟು 12 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಕೂಡ ಇದ್ದು, ಎಲ್ಲರನ್ನೂ ಜಿಲ್ಲೆಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. 62 ವರ್ಷದ …

Read More »

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ.

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …

Read More »

ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ

ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು …

Read More »

ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …

Read More »