ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ …
Read More »Monthly Archives: ಜೂನ್ 2020
ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು: ಈಗಾಗಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಹೀಗಾಗಿಯೇ ಕಳೆದ ಮೂರು ವಾರಗಳಿಂದ ಜೋರು ಮಳೆಯಾಗುತ್ತಿದೆ. ಇತ್ತೀಚೆಗಂತೂ ಸುರಿದ ಭಾರೀ ಮಳೆಗೆ ಶಿವಮೊಗ್ಗದ ಗಾಜನೂರು ಸೇರಿದಂತೆ ಇತರ ಜಲಾಶಯಗಳು ಭರ್ತಿಯಾಗಿವೆ. ಇದರ ಪರಿಣಾಮ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಿರುವಾಗಲೇ ರಾಜ್ಯ ಹವಾಮಾನ ಇಲಾಖೆ ಮಳೆ ಕುರಿತಾದ ಮತ್ತೊಂದು ಮಹತ್ತರ ಮಾಹಿತಿ ನೀಡಿದೆ.ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ …
Read More »ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ. ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ …
Read More »ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ………
ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು …
Read More »ಕೊರೊನಾ ವಿರುದ್ಧ ಹೋರಾಡಲು ಯೋಗ ಮುಖ್ಯ………..?
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …
Read More »ಚಿತ್ರದುರ್ಗದ ಕೋವಿಡ್ ಆಸ್ಪತ್ರೆ ಶೀಲ್ ಡೌನ್
ಚಿತ್ರದುರ್ಗ: ಕೋವಿಡ್ ಆಸ್ಪತ್ರೆ ಹತ್ರಚಸುಳಿದಾಡೋಕೂ ಜನ್ರು ಹೆದರುತ್ತಾರೆ. ಆದರೆ ಕೋಟೆ ನಾಡಿನ ಜನರು ಮಾತ್ರ ಇಲ್ಲಿ ಹೋಗಿ ಸೆಲ್ಫಿ ತೆಗೆಯೋದು, ಒಳಗೆ ಹೋಗಿ ಬರೋದು ಮಾಡ್ತಾರಂತೆ ಅದಕ್ಕೆ ಆರೋಗ್ಯಾಧಿಕಾರಿಗಳು ಆಸ್ಪತ್ರೆಯನ್ನೆ ಸೀಲ್ ಡೌನ್ ಮಾಡಿದ್ದಾರೆ ಕೋಟೆ ನಾಡಿನ ಜನರು ಬೆಚ್ಚೋದಿಲ್ಲ. ಕೋರೋನಾ ಸೋಂಕಿಗೂ ಬಗ್ಗೋಲ್ಲ ಎನ್ನೋದನ್ನು ಸಾಬೀತು ಮಾಡಿದ್ದಾರೆ. ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿದ್ದ ಪಾಸಿಟಿವ್ ಪ್ರಕರಗಳು ಒಂದೂ ಇಲ್ಲದೆ ಕೋರೋನಾ ಮುಕ್ತವಾಗಿದೆ. ಇದಕ್ಕಾಗಿ ಆಸ್ಪತ್ರೆ ಹಾಗೂ ಅದರ ಮುಂದಿನ ರಸ್ತೆಯನ್ನು …
Read More »ರಾಮಲಿಂಗಾರೆಡ್ಡಿಗೆ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೈ ಸದಸ್ಯ ಆಫ ರ್?
ಬೆಂಗಳೂರು. ಜು.07 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಗೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೈ ಸದಸ್ಯ ಸ್ಥಾನ ನೀಡುವಆಫ ರ್?ನ್ನು ಬಿಜೆಪಿ ನೀಡಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಒಂದು ವೇಳೆ ಉಪ ಮುಖ್ಯಮಂತ್ರಿಯಾಗಲು ಒಪ್ಪದೆ ಇದ್ದರೆ ರಾಜ್ಯಸಭೈಗೆ ನೇಮಕ ಮಾಡುವ ಭರವಸೆಯನ್ನು ಬಿಜೆಪಿ ಕೊಟ್ಟಿದೆ ಎನ್ನಲಾಗ್ತಿದೆ. ಇನ್ನು ರಾಮಲಿಂಗಾರೆಡ್ಡಿ ರಾಜ್ಯಸಭೈಗೆ ಆಯ್ಕೆಯಾದರೆ, ಅವರ ಪುತ್ರಿಯಾದ ಸೌಮ್ಯರೆಡ್ಡಿ ಅವರಿಗೆ ಸಚಿವ …
Read More »ಸಿನಿಮಾ ತಾರೆಯರು ಅಖಾಡಕ್ಕೆ ಇಳಿದಿಲ್ಲವೇಕೆ..?
ಸದ್ಯದಲ್ಲೇ ಚಿತ್ರ ಪ್ರದರ್ಶನ ಪುನರಾರಂಭ ಗೊಳ್ಳುವ ಸಾಧ್ಯತೆ ಇದೆ. ಪ್ರದರ್ಶನ ಪ್ರಾರಂಭ ವಾದ ಕೂಡಲೇ ಸಿನಿಮಾ ನೋಡಲು ಜನ ಚಿತ್ರ ಮಂದಿರಕ್ಕೆ ಬರುತ್ತಾರೆಯೇ? ಇಲ್ಲ. ಥಿಯೇಟರ್ ಪ್ರಾರಂಭವಾದ ತರುಣದಲ್ಲೇ ಜನ ಖಂಡಿತವಾಗಿ ಬರುವುದಿಲ್ಲ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ಕುಮಾರ್ (ಡಿ.ಕೆ.ರಾಮಕೃಷ್ಣ) ಮತ್ತು ಹಿರಿಯ ನಿಮಾಪಕ ಎಂ.ಬಿ.ಬಾಬು ಹೇಳುತ್ತಾರೆ. ಈ ವಿಷಯದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಭಿಪ್ರಾಯವೇ ಬೇರೆ. ಸದ್ಯಕ್ಕೆ ಜನರು ಒಟಿಟಿ ಮಾಧ್ಯಮದಲ್ಲಿ ಸಿನಿಮಾ ನೋಡುತ್ತಿರು ವುದು ನಿಜ. …
Read More »ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.
ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು …
Read More »ಶೀತಲ್ ಶೆಟ್ಟಿ ನಿರ್ದೇಶಕಿಯಾಗಿ ವಿಂಡೋ ಸೀಟ್ ಚಿತ್ರದ ಫಸ್ಟ್ ಪೋಸ್ಟರ್ ಲುಕ್…………
ಸಿನಿಮಾಗಳಲ್ಲಿ ಒಂದಷ್ಟು ಪಾತ್ರಗಳನ್ನು ನಿರ್ವಹಿಸುತ್ತಲೇ ನಟಿಯಾಗಿ ರೂಪುಗೊಂಡಿದ್ದವರು ಶೀತಲ್ ಶೆಟ್ಟಿ. ಈ ಹಿಂದೆ ಎರಡು ಕಿರುಚಿತ್ರಗಳನ್ನು ನಿರ್ದೇಶನ ಮಾಡೋ ಮೂಲಕ ಅವರು ನಿರ್ದೇಶಕಿಯಾಗುತ್ತ ಗಂಭೀರವಾಗಿ ಹೆಜ್ಜೆಯಿಡುತ್ತಿರುವ ಮುನ್ಸೂಚನೆ ನೀಡಿದ್ದರು. ಇದೀಗ ಯಾವ ಸದ್ದುಗದ್ದಲವೂ ಇಲ್ಲದೆ ಅವರೊಂದು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ವಿಂಡೋ ಸೀಟ್ ಎಂಬ ಆಕರ್ಷಕವಾದ ಈ ಚಿತ್ರದ ಅತ್ಯಾಕರ್ಷಕ ಟೈಟಲ್ ಪೋಸ್ಟರ್ ಇದೀಗ ಲಾಂಚ್ ಆಗಿದೆ. ಇದು ಮಂಜುನಾಥ್ ಗೌಡ (ಜಾಕ್ ಮಂಜು) ನಿರ್ಮಾಣದ ಚಿತ್ರ. ಬಹುಕಾಲದಿಂದಲೂ ಈ …
Read More »