ರಾಮನಗರ: ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು ಅಂತಾ ಮಾಜಿ ಸಿಎಂ ಹೆಚ್ . ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರಸ್ವಾಮಿ ಅವರನ್ನು ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ರು. ಯಾರಿಂದ ಅಧಿಕಾರ ಕಳೆದುಕೊಂಡೆ ಅಂತಾ ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೆ ನಾವು ಅಂತಾ ಪ್ರಚಾರ ಪಡೆದುಕೊಂಡಿದ್ದಾರೆ …
Read More »Monthly Archives: ಜೂನ್ 2020
ಮೊಳಕೆ ಒಡೆಯದ ಕಳಪೆ ಬೀಜ – ಉತ್ತಮ ಮಳೆಯಾದ್ರೂ ಮಂಕಾದ ರೈತರು…….
ರಾಯಚೂರು: ರೈತರು ದೇಶದ ಬೆನ್ನೆಲುಬು ಅನ್ನೋದು ಕೇವಲ ಮಾತಿಗೆ ಸೀಮಿತವಾಗಿದೆ. ರೈತರಿಗೆ ಮಾತ್ರ ಅನ್ಯಾಯವಾಗುತ್ತಲೇ ಇದೆ. ಸಾಲಸೂಲ ಮಾಡಿ ಜಮೀನಿನಲ್ಲಿ ಬಿತ್ತನೆ ಮಾಡಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಅನ್ನದಾತರು ಇರುತ್ತಾರೆ. ಆದರೆ ರೈತರಿಗೆ ಮೋಸ ಮಾಡಲೆಂದೇ ಇರುವ ಕಳಪೆ ಬೀಜ ತಯಾರಿಕಾ ಕಂಪನಿಗಳು ಮಾತ್ರ ರೈತರ ಬದುಕನ್ನೇ ಮುಳುಗಿಸುತ್ತಿವೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಖುಷಿಯಾಗಿದ್ದ ರಾಯಚೂರಿನ ಸಿಂಧನೂರು, ಮಸ್ಕಿ ತಾಲೂಕಿನ ಈ ರೈತರು ಈಗ ಮೋಸಹೊಗಿದ್ದಾರೆ. ಸೂರ್ಯಕಾಂತಿ ಬೀಜ ಬಿತ್ತಿ …
Read More »ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ.
ನವದೆಹಲಿ: ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ …
Read More »ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿ………..
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬರೋಬ್ಬರಿ 150 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಡುಪಿ ಮೊದಲ ಸ್ಥಾನಕ್ಕೆ ಏರಿದೆ. …
Read More »ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ
ಬೆಳಗಾವಿ: ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ. ಇಂದು ಯಮಕನಮರಡಿ ಕ್ಷೇತ್ರದಲ್ಲಿ ಮಾತನಾಡಿದ ಅವರು ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ. ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು. ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಾಕ್ ಡೌನ್, …
Read More »ಜೂನ್ 3 ರಂದುತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ
ಬಾಗಲಕೋಟೆ: ಕೋವಿಡ್-19 ಲಾಕ್ಡೌನ್ ನಂತರ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ ನೀಡುತ್ತಿದ್ದಾರೆ. ಜೂನ್ 3 ರಂದು ಬಾದಾಮಿಗೆ ಬಂದು ಮರುದಿನ ಬೆಂಗಳೂರಿಗೆ ಮರಳಲಿರುವ ಅವರು, ಕೊರೊನಾ ಸೋಂಕು ಹರಡದಂತೆ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರವಾಸದ ವೇಳೆ ಪರಿಶೀಲಿಸಲಿದ್ದಾರೆ. ಬುಧವಾರ ಬೆಂಗಳೂರಿನಿಂದ ಹೆಲಿಕಾಪ್ಟರ್ನಲ್ಲಿ ಹೊರಟು ಕೊಪ್ಪಳ ಜಿಲ್ಲೆ ಗಿಣಿಗೇರಾಗೆ ಬರುವ ಸಿದ್ದರಾಮಯ್ಯ, ಅಲ್ಲಿಂದ ರಸ್ತೆ ಮಾರ್ಗವಾಗಿ ಬಾದಾಮಿ ಬರಲಿದ್ದಾರೆ. …
Read More »ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …
Read More »ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ವಿತರಣೆ .
ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ಗಳನ್ನು ಉಚಿತವಾಗಿ ವಿತರಣೆ ಮಾಡಿದೆ. ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ …
Read More »ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ – ಕೇಂದ್ರಕ್ಕೆ ಬರೆದ ಪತ್ರದಲ್ಲಿ ವೈದ್ಯಕೀಯ ಕ್ಷೇತ್ರದ ಕಳವಳ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಎರಡು ಲಕ್ಷದ ಗಡಿಯಲ್ಲಿದ್ದು ಸಮುದಾಯಕ್ಕೆ ಹರಡಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು ವೈದ್ಯಕೀಯ ಕ್ಷೇತ್ರದ ಹಲವು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ. ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಬಗ್ಗೆ ಉಲ್ಲೇಖಿಸಿ ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ (ಐಪಿಹೆಚ್ಎ), ಇಂಡಿಯನ್ ಅಸೋಸಿಯೇಷನ್ ಅಂಡ್ ಸೋಷಿಯಲ್ ಮೆಡಿಸಿನ್ (ಐಎಪಿಎಸ್ಎಂ) ಮತ್ತು ಇಂಡಿಯನ್ ಅಸೋಸಿಯೇಷನ್ ಆಫ್ ಎಪಿಡೆಮಿಯಾಲಜಿಸ್ಟ್ (ಐಎಇ) ಪ್ರಧಾನಿ ನರೇಂದ್ರ …
Read More »ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…………………
ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೊರೊನಾ ಲಾಕ್ಡೌನ್ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ರಾಜ್ಯ …
Read More »