ಬೆಂಗಳೂರು: ಡಿ.ಕೆ. ಶಿವಕುಮಾರ್ ಕೊನೆಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಘೋಷಣೆಯಾದ ಬಳಿಕ ಹಲವಾರು ಅಡೆತಡೆಗಳ ಬಳಿಕ ಇಂದು ಬೆಳಗ್ಗೆ 11.30ಕ್ಕೆ ಪದಗ್ರಹಣ ಸ್ವೀಕರಿಸಲಿದ್ದಾರೆ. ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅಂದ್ರೆ ಡಿಕೆಶಿ. ಕಾಂಗ್ರೆಸ್ಸಿನ ಪ್ರಭಾವಿ ನಾಯಕರಲ್ಲಿ ಒಬ್ಬರು. ಕನಕಪುರದಿಂದ ಸತತವಾಗಿ ಗೆಲ್ಲುತ್ತಲೇ ವಿಧಾನಸೌಧಕ್ಕೆ ಎಂಟ್ರಿ ಕೊಡ್ತಿರೋ ಡಿಕೆಶಿ, ಇದೀಗ ಕಾಂಗ್ರೆಸ್ಸಿನ ಹೆಮ್ಮರವಾಗಿ ಬೆಳೆದಿದ್ದಾರೆ. ಪಕ್ಷದ ಅಧ್ಯಕ್ಷ ಗಾದಿಗೇರುವ ಡಿಕೆಶಿ ದಶಕಗಳ ಕನಸು ಈಗ ನನಸಾಗ್ತಿದೆ. ಹಲವಾರು …
Read More »