ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ. ಹೀಗಾಗಿ …
Read More »Daily Archives: ಜುಲೈ 3, 2020
ಕೋಲಾರ: ವೈದ್ಯೆ ಸೇರಿ 10 ಮಂದಿಗೆ ಸೋಂಕು
ಕೋಲಾರ: ಜಿಲ್ಲೆಯಲ್ಲಿ ಗುರುವಾರ ವೈದ್ಯೆ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿದೆ. ಕೋಲಾರ ತಾಲ್ಲೂಕು ಒಂದರಲ್ಲೇ 5 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲಾ ಕೇಂದ್ರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೋವಿಡ್-19 ವಾರ್ಡ್ನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣಕ್ಕೆ ಈ ಇಬ್ಬರಿಗೆ ಸೋಂಕು ಹರಡಿರುವ …
Read More »ಶಾಕಿಂಗ್ ನ್ಯೂಸ್: 4 ಸಾವಿರ ರೂ. ಬಿಲ್ ಕಟ್ಟದ ಕಾರ್ಮಿಕನನ್ನು ಥಳಿಸಿ ಕೊಂದ ಆಸ್ಪತ್ರೆ ಸಿಬ್ಬಂದಿ..!
ಉತ್ತರಪ್ರದೇಶದ ಆಲಿಘರ್ ನಲ್ಲಿ ಗುರುವಾರ ನಡೆದ ಆಘಾತಕಾರಿ ಘಟನೆಯಲ್ಲಿ ಆಸ್ಪತ್ರೆಯ ಬಿಲ್ ಪಾವತಿಸದ 44 ವರ್ಷದ ಕಾರ್ಮಿಕನನ್ನು ಥಳಿಸಲಾಗಿದ್ದು, ತೀವ್ರ ಹಲ್ಲೆಗೊಳಗಾದ ಕಾರ್ಮಿಕ ಸಾವನ್ನಪ್ಪಿದ್ದಾನೆ. 44 ವರ್ಷದ ಸುಲ್ತಾನ್ ಖಾನ್ ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಮೂತ್ರ ವಿಸರ್ಜನೆ ತೊಂದರೆ ಕಾರಣಕ್ಕೆ ಆತ ಖಾಸಗಿ ಆಸ್ಪತ್ರೆಗೆ ಸೋದರಳಿಯನೊಂದಿಗೆ ಹೋಗಿದ್ದಾನೆ. ಮೊದಲಿಗೆ ಚಿಕಿತ್ಸೆಗೆ ಎಷ್ಟು ಆಗುತ್ತದೆ ಎಂದು ಕೇಳಿದ್ದು ವಿವಿಧ ಪರೀಕ್ಷೆಗಳಿಗೆ ಆರಂಭದಲ್ಲಿ 5000 ರೂ. ಪಾವತಿಸಬೇಕು ಎಂದು ಆಸ್ಪತ್ರೆ ವೈದ್ಯಾಧಿಕಾರಿಗಳು …
Read More »ಸುರಪುರ ನಗರದ ಜನತೆಗೆ ಕುಡಿಯುವ ನೀರಿನ ಅನುಕೂಲ ಸೇರಿ ಜನರಿಗಾಗಿ ಸುಮಾರು 300 ಕೋಟಿ ಅಂದಾಜು ಮೊತ್ತದಲ್ಲಿ ಬ್ರೀಜ್ ಕಮ್ ಬ್ಯಾರೇಜ್ ನಿರ್ಮಾಣ
ಸುರಪುರ: ಹೆಚ್.ವಿಶ್ವನಾಥ ಅವರ ರಾಜಕೀಯ ಭವಿಷ್ಯ ಮುಂದೆ ಉಜ್ವಲವಾಗಲಿದೆ. ವಿಶ್ವನಾಥ ಅವರಿಗಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧ ಎಂದು ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಹೆಚ್.ವಿಶ್ವನಾಥ ಅವರು ಮುಂದೆ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ. ಅವರ ರಾಜಕೀಯ ಭವಿಷ್ಯ ಮುಂದೆ ಹೇಗಾಗಲಿದೆ ಎಂದು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು. ಸುರಪುರ ನಗರದ …
Read More »ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ
ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ …
Read More »ಮೆಟ್ರೋ ಸಂಚಾರ ಆರಂಭವಾಗೋದು ಡೌಟ್! ಕಾಮಗಾರಿ ವಿಳಂಬ:
ಬೆಂಗಳೂರು(ಜು.03): 2020-21ನೇ ಸಾಲಿನಲ್ಲಿ ಸುಮಾರು 445 ಕೋಟಿ ಆದಾಯ ಗುರಿ ಹೊಂದಿದ್ದ ನಮ್ಮ ಮೆಟ್ರೋ ನಿಗಮ ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ರದ್ದುಪಡಿಸಿದ್ದರಿಂದ ಅಂದಾಜು 110 ಕೋಟಿಗಿಂತ ಅಧಿಕ ನಷ್ಟಕ್ಕೊಳಗಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಬಿಎಂಆರ್ಸಿಎಲ್ 430 ಕೋಟಿ ಆದಾಯ ಗಳಿಸಿತ್ತು. ಇದರಿಂದ ಸಹಜವಾಗಿಯೇ 2020-21ನೇ ಸಾಲಿನಲ್ಲಿ ಮೆಟ್ರೋ ನಿಗಮ ಸುಮಾರು 445 ಕೋಟಿ ಆದಾಯದ ಗುರಿಯನ್ನು ಹೊಂದಲಾಗಿತ್ತು.ಯಲಚೇನಹಳ್ಳಿ- ನಾಗಸಂದ್ರ(ಹಸಿರು ಮಾರ್ಗ) ಮತ್ತು ಬೈಯ್ಯಪ್ಪನಹಳ್ಳಿ- ಮೈಸೂರು …
Read More »ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರ, ಜುಲೈ 3: ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರೌಡಿ ಶೀಟರ್ ವಿಕಾಸ್ ದುಬೆ ಇದ್ದ ಪ್ರದೇಶದ ಸುಳಿವು ಪಡೆದಿದ್ದ ಪೊಲೀಸರು ದಾಳಿಗೆಂದು ತೆರಳಿದ್ದರು ಆ ಸಂದರ್ಭದಲ್ಲಿ ರೌಡಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಾನ್ಪುರದಲ್ಲಿ ಪೊಲೀಸರ ಹತ್ಯೆಗೈದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಘಟನೆಯ …
Read More »ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …
Read More »ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳಿಗೆ ರಾಜ್ಯದಲ್ಲಿ ರಜೆ ಘೋಷಿಸಿದ್ದು, ಹೀಗಾಗಿ ಉನ್ನತ ಶಿಕ್ಷಣ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಬೋಧಕ ಸಿಬ್ಬಂದಿಗೆ ಜುಲೈ 2ರ ವರೆಗೆ ರಜೆ ಘೋಷಿಸಲಾಗಿತ್ತು. ಇದೀಗ ಮತ್ತೊಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರಾಧ್ಯಾಪಕರಿಗೆ ರಜೆ ಅವಧಿಯನ್ನು …
Read More »ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು,
ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು, ಇದರಿಂದ ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ಮೊದಲೇ ಕೊರೊನಾ ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ತತ್ತರಿಸಿದ್ದ ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಮತ್ತೊಂದು ಹೊರೆಯಾಗಿ ಪರಿಣಮಿಸಿದೆ. ಇದರ ಮಧ್ಯೆ ಕಾನ್ಪುರದ ಕಲ್ಯಾಣಪುರದಲ್ಲಿನ ಪೆಟ್ರೋಲ್ ಬಂಕ್ ಒಂದರಲ್ಲಿ ಕೇವಲ 12 ರೂಪಾಯಿಗೆ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಹೌದು, ತೈಲ ಬೆಲೆ ಏರಿಕೆಯನ್ನು ವಿರೋಧಿಸಲು ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ …
Read More »
Laxmi News 24×7