ಮಂಗಳೂರು: ಅಂಬುಲೆನ್ಸ್ ನಲ್ಲಿ ಅರ್ಧ ಗಂಟೆ ಕಾದು ಕೂತಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದು ನಂತರ ಜಿಲ್ಲಾಡಳಿತ ಅನುಮತಿ ಇರದ ಕಾರಣ ಪ್ರವೇಶ ನಿರಾಕರಣೆ ಮಾಡಲಾಗಿತ್ತು. ಹೀಗಾಗಿ ಕೋವಿಡ್-19 ಸೋಂಕಿತ ಕರೆತಂದ ಆಂಬ್ಯುಲೆನ್ಸ್ನಲ್ಲೇ ಅರ್ಧ ಗಂಟೆಯಿಂದ ಬಾಕಿಯಾಗಿದ್ದ. ಈ ವೇಳೆ ಇದೇ ಮಾರ್ಗವಾಗಿ ಬರುತ್ತಿದ್ದ ಮಾಜಿ …
Read More »
Laxmi News 24×7