Breaking News

Daily Archives: ಜುಲೈ 7, 2020

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು. ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ …

Read More »

22 ವರ್ಷದ ಯುವಕ ಸೇರಿ, ರಾಜ್ಯದಲ್ಲಿ ಕೋವಿಡ್‌ಗೆ 30 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಇಂದು 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 401ಕ್ಕೇರಿದೆ. ಬೆಂಗಳೂರಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 155 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ, ಬೆಂಗಳೂರಿನಲ್ಲಿ 10, ಬೀದರ್ 8, ಮೈಸೂರು 3, ದಕ್ಷಿಣ ಕನ್ನಡ 2, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ. …

Read More »

ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ ಹೇರಲಾಗಿದೆ. ಈ ಟೈಟ್ ನಿಯಮಗಳನ್ನು ಸರ್ಕಾರ ಕ್ಯಾಬಿನೆಟ್ ಸಭೆಯ ಬಳಿಕ ತರುವ ಸಾಧ್ಯತೆಗಳಿವೆ. ಬೆಂಗಳೂರಿಂದ ತಮ್ಮ ಊರಿಗೆ ಈಗ ಹೋಗೋರಿಗೆ ತರುವ ರೂಲ್ಸ್ ಗಳ ಇನ್ ಸೈಡ್ ಡೀಟೆಲ್ಸ್ ಲಭ್ಯವಾಗಿದೆ. ಹೌದು. ಸಾವಿರಾರು ಮಂದಿ ಶನಿವಾರ, ಸೋಮವಾರದಿಂದ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೊರೊನಾ ಭಯ, ಬದುಕಿಗೆ ಬರೆ ಹಾಗೂ ಜೀವನ ಕುಂಟುವುದು ಖರೆ ಅಂತ ಜಾಗ …

Read More »

15 ಸಾವಿರ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ!

ಹುಬ್ಬಳ್ಳಿ: ನಗರದ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 15,820 ರೂ. ಹಣ ಮತ್ತು ದಾಖಲಾತಿಗಳನ್ನು ವಾರಸುದಾರರಿಗೆ ಹಿಂದಿರುಗಿಸಿ ಬಸ್ ಚಾಲಕ, ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಬಸ್ ನಿರ್ವಾಹಕ ಗುರುಸಿದ್ದಯ್ಯ ಜಿ. ಗೌಡರ್ ಮತ್ತು ಚಾಲಕ ಬಸವರಾಜ ಎನ್. ಬಾದಾಮಿ ರವರನ್ನು ವಾಕರಸಾಸಂಸ್ಥೆಯ ಹುಬ್ಬಳ್ಳಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಾಕರಸಾಸಂಸ್ಥೆಯ ಬಾಗಲಕೋಟೆ ವಿಭಾಗದ ಗುಳೇದಗುಡ್ಡ ಘಟಕಕ್ಕೆ ಸೇರಿದ ಕೆ.ಎ.29 ಎಫ್ 1251 ಸಂಖ್ಯೆಯ ಬಸ್ಸು …

Read More »

ಹುಬ್ಬಳ್ಳಿಯ ಯಾದಗಿರಿ/ ಕ್ವಾರಂಟೈನ್ ಕೇಂದ್ರಗಳಲ್ಲಿನರಕಯಾತನೆ

ಯಾದಗಿರಿ/ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಮಧ್ಯೆ ಮತ್ತೊಂದು ಅವಾಂತರ ಸೃಷ್ಟಿಯಾಗುತ್ತಿದೆ. ಹೇಳೋಕೆ ಅವರಿಗೆಲ್ಲಾ ಉತ್ತಮ ವ್ಯವಸ್ಥೆ ಇದೆ ಅಂತಾರೆ. ಆದರೆ ಅವರು ಪ್ರತಿ ಕ್ಷಣಕ್ಕೂ ನರಕಯಾತನೆ ಆನುಭವಿಸುತ್ತಿದ್ದಾರೆ. ಹೌದು. ಯಾದಗಿರಿ ಜಿಲ್ಲೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ನಾನ ಮಾಡೋಕೆ ನೀರಿಲ್ಲ. ರಾತ್ರಿ ಸೊಳ್ಳೆ ಕಡಿತದಿಂದ ನಿದ್ದೆ ಇಲ್ಲ. ಊಟಕ್ಕೆ ಹಳಸಿದ ಬೇಳೆ ಸಾರು ನೀಡುತ್ತಾರೆ. ರೂಮ್‍ನಲ್ಲಿ ಸ್ವಚ್ಛತೆ ಇಲ್ಲ. ಈ ಬಗ್ಗೆ ಕೇಳಿದರೆ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಾರೆ. ಕ್ವಾರೆಂಟೈನ್ ಕೇಂದ್ರ ಕೊರೊನಾ …

Read More »