ರಾಯಚೂರು: ಅರವತ್ತು ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕು ತಗುಲಿದರೆ ಪ್ರಾಣಾಪಾಯ ಹೆಚ್ಚು ಅನ್ನೋದನ್ನ ರಾಯಚೂರಿನ 12 ಜನ ವೃದ್ಧರು ಮೆಟ್ಟಿನಿಂತು ಮಹಾಮಾರಿ ವಿರುದ್ಧ ಗೆದ್ದು ಹೊರಬಂದಿದ್ದಾರೆ. 60 ರಿಂದ 73 ವರ್ಷದ ಮಧ್ಯದ 12 ಜನರು ಕೊರೊನಾ ಸೋಂಕಿನಿಂದ ಗೆದ್ದು ಬಂದು ಸಂಪೂರ್ಣ ಗುಣಮುಖರಾಗುವ ಮೂಲಕ ಸೋಂಕಿತರಲ್ಲಿನ ಭಯ ಹೋಗಲಾಡಿಸಲು ಮಾದರಿಯಾಗಿದ್ದಾರೆ ಜಿಲ್ಲೆಯಲ್ಲಿ ಇದುವರೆಗೆ 631 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 442 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ …
Read More »Daily Archives: ಜುಲೈ 11, 2020
ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಖರ್ಚು ವೆಚ್ಚದ ಲೆಕ್ಕದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ 6 ಪ್ರಶ್ನೆಗಳನ್ನ ಕೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, …
Read More »KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ
ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …
Read More »ಪೊಲೀಸ್ ಆಯುಕ್ತರ ಕಚೇರಿ ಮತ್ತೊಮ್ಮೆ ಸೀಲ್ಡೌನ್
ಬೆಂಗಳೂರು, ಜು.11- ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯನ್ನು ಮತ್ತೊಮ್ಮೆ ಸೀಲ್ಡೌನ್ ಮಾಡಲಾಗಿದೆ. ನಿನ್ನೆ 9 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಈ ಸಂಜೆಗೆ ತಿಳಿಸಿದ್ದಾರೆ. ಸೀಲ್ಡೌನ್ ಆಗಿರುವ ಆಯುಕ್ತರ ಕಚೇರಿಯನ್ನು ಮುಂದಿನ ಬುಧವಾರ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಕಚೇರಿಯ ಸಿಬ್ಬಂದಿಗೆ ಕೊರೊನಾ …
Read More »ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರಕ್ಕೆ ಮೊರೆಹೋದ ಸಿಎಂ””””’
ಬೆಂಗಳೂರು,ಜು.11- ತಮ್ಮ ಆಪ್ತ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್ನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೀಗ ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋಗಿದ್ದಾರೆ. ಕಾವೇರಿ ನಿವಾಸದಲ್ಲಿ ಸೆಲ್ಫ್ ಕ್ವಾರಂಟೈನ್ನಲ್ಲಿರುವ ಬಿಎಸ್ವೈ, ವಿಟಮಿನ್ ಎ ಮತ್ತು ಸಿ ಅಂಶ ಇರುವ ಆಹಾರ ಪದಾರ್ಥಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಸೋಂಕು ಬಾರದಿರುವಂತೆ ಸಿಎಂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಲು ಪ್ರಾರಂಭಿಸಿದ್ದಾರೆ. ಈ ಸಂಬಂಧ ವೈದ್ಯರೂ ಸಲಹೆ ನೀಡಿದ್ದು, ಇಮ್ಯುನಿಟಿ …
Read More »ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,
ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು …
Read More »ಮುನ್ನೆಚ್ಚರಿಕಾ ಕ್ರಮವಾಗಿ ಅರಸೀಕೆರೆಯಲ್ಲಿ ಗಾರ್ಮೆಂಟ್ಸ್ಗಳಿಗೆ ರಜೆ…..
ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಕೆಲವೊಂದು ಗಾರ್ಮೆಂಟ್ಸ್ನವರು ಇಂದಿನಿಂದ ತಮ್ಮ ನೌಕರರಿಗೆ ಕೆಲವು ದಿನಗಳ ಕಾಲ ರಜೆ ನೀಡಿ ಮನೆಗೆ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೇ ಅರಸೀಕೆರೆ ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೆಲವು ಕೆಎಸ್ಆರ್ಟಿಸಿ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಸೀಕೆರೆ ಡಿಪೋದಿಂದ ಸಂಚರಿಸುತ್ತಿದ್ದ ಬಸ್ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಬಗ್ಗೆ ಶುಕ್ರವಾರ ರಾತ್ರಿಯಷ್ಟೇ …
Read More »ಬಸವ ಭೀಮ ಸೇನೆಯಿಂದ ಶನಿವಾರ ಗೌರವ…………
ಬೆಳಗಾವಿ: ಛಲವಾದಿ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ದುರ್ಗೇಶ್ ಮೇತ್ರಿ ಅವರ ಮಾತೋಶ್ರೀ ದಶಕಗಳ ಕಾಲ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಹೋರಾಡಿದ ಅವ್ವಕ್ಕ ಮೇತ್ರಿ ಅವರಿಗೆ ಬಸವ ಭೀಮ ಸೇನೆಯಿಂದ ಶನಿವಾರ ಗೌರವಿಸಿದರು. ಬಸವ ಭೀಮ ಸೇನೆಯಿಂದ ಜುಲೈ 26ರವರೆಗೆ ಬಸವ ಪಂಚಮಿ ಅಂಗವಾಗಿ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನ ಹಮ್ಮಿಕೊಂಡಿದ್ದೆವೆ. ಶೋಷಿತ ಸಮುದಾಯಗಳಿಗೆ ಬಸವಣ್ಣನವರೇ ಸತ್ವ. ಅಂಬೇಡ್ಕರರೇ ಶಕ್ತಿ. ಸತ್ವ ಮತ್ತು ಶಕ್ತಿಗಳನ್ನು …
Read More »ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ರೆ ಹೇಗೆ ಹುಷಾರಾಗ್ತೇವೆ- ಸರ್ಕಾರಕ್ಕೆ ಸೋಂಕಿತರ ಪ್ರಶ್ನೆ
ಹಾಸನ: ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ದರೆ ನಾವು ಹೇಗೆ ಹುಷಾರಾಗುತ್ತೇವೆ. ಬರೀ ಅನ್ನ ಬಿಟ್ರೆ ನಮಗೆ ಬೇರೆ ಆಹಾರ ಕೊಡುತ್ತಿಲ್ಲ ಎಂದು ಹಾಸನದ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ತಮಗೆ ನೀಡುತ್ತಿರುವ ಚಿಕಿತ್ಸಾ ವಿಧಾನದ ಬಗ್ಗೆ ಅಸಮಾಧಾನ ಹೊರಹಾಕಿ ವಿಡಿಯೋ ಮಾಡಿರುವ ಕೊರೊನಾ ಸೋಂಕಿತರು, ನಮಗೆ ಆರಂಭದ ಐದು ದಿನ ಮಾತ್ರ ಮೆಡಿಸಿನ್ ಕೊಟ್ರು. ಈಗ ಮೆಡಿಸಿನ್ ಕೊಡ್ತಿಲ್ಲ. ಬರೀ ಅನ್ನ …
Read More »ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆ
ಬೆಳಗಾವಿ: ಬಡವರ ಜೀವ ಹಿಂಡುತ್ತಿರುವ ಮೌಢ್ಯಗಳ ವಿರುದ್ಧದ ಹೋರಾಟದಲ್ಲಿ ಸದಾ ಮಂಚೂಣಿಯಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದ್ದಾರೆ. ಬುದ್ಧ, ಬಸವ ಅಂಬೇಡ್ಕರ್ ಅವರ ಸಿದ್ದಾಂತಗಳ ಮೇಲೆ ನಡೆಯುತ್ತಿರುವ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ತಮ್ಮ ಸ್ವಂತ ಬಳಕೆಗಾಗಿ ನೂತನವಾಗಿ ಖರೀದಿಸಿರುವ ವಾಹನದ ಉದ್ಘಾಟನಾ ಮತ್ತು ಚಾಲನಾ ಸಮಾರಂಭವನ್ನು ಸ್ಮಶಾನದಲ್ಲಿ ನಡೆಸುವ ಮೂಲಕ ಮತ್ತೊಮ್ಮೆ ಮನೆ ಮಾತಾಗಿದ್ದಾರೆ. ಭಾರತದ …
Read More »