Breaking News

Daily Archives: ಜುಲೈ 16, 2020

‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ

ಇದೊಂದು ಅಚ್ಚರಿಯ ಘಟನೆ ‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ. ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಛಾಯಾಗ್ರಾಹಕ ಥಾಮಸ್ ಎಂಬಾತನನ್ನು ಪೊಲೀಸರು ಶವದ ಫೋಟೋ ತೆಗೆಯಲು ಕರೆಸಿದ್ದರು. ಶಿವ ದಾಸನ್ ಎಂಬಾತನ ತಲೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆಂದು ಭಾವಿಸಲಾಗಿತ್ತು. ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಪರಿಗಣಿಸುವ ಉದ್ದೇಶದಿಂದ ಛಾಯಾಚಿತ್ರ ತೆಗೆಸಲು ಪೊಲೀಸರು ಬಯಸಿದ್ದರು. ಕೊಠಡಿಯಲ್ಲಿ ಬೆಳಕು ಕಡಿಮೆ ಇದ್ದಿದ್ದರಿಂದ ಛಾಯಾಗ್ರಾಹಕ ಟಾಮಿ …

Read More »

ಮೇಕೆದಾಟು ಅಣೆಕಟ್ಟು ಕಟ್ಟುವ ಕರ್ನಾಟಕದ ಮನವಿ ಪುರಸ್ಕರಿಸುವಂತೆ ಮನವಿ

ನವದೆಹಲಿ : ಮೇಕೆದಾಟು ಸಮಾನಾಂತರ ಅಣೆಕಟ್ಟು ಕಟ್ಟುವ ಕರ್ನಾಟಕ ಸರ್ಕಾರದ ಮನವಿಯನ್ನು ಕೂಡಲೇ ಪುರಸ್ಕರಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ಕೇಂದ್ರದ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಮತ್ತು ಸುರೇಶ್ ಅಂಗಡಿ ಅವರೊಂದಿಗೆ ನವದೆಹಲಿ ಯ ಜಲಶಕ್ತಿ ಸಚಿವಾಲಯದ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು …

Read More »

ಕೊರೊನಾಗೆ ಔಷಧಿ ಕಂಡು ಹಿಡಿಯಲು ಜಾಗತಿಕ ಮಟ್ಟದಲ್ಲಿ ಭಾರಿ ಪೈಪೋಟಿ..!

ಬೆಂಗಳೂರು, ಜು.15- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾಗೆ ಔಷಧಿ ಕಂಡು ಹಿಡಿದು ಈಗಾಗಲೇ ಪ್ರಯೋಗಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದನ್ನು ಬಿಡುಗಡೆ ಮಾಡಲು ಜಾಗತಿಕ ಪೈಪೋಟಿ ಆರಂಭವಾಗಿದೆ. ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಇಂದು ಹೇಳಿಕೆ ನೀಡಿದ್ದು, ದಾಖಲಾರ್ಹ ಸಮಯದಲ್ಲಿ ಅಮೆರಿಕಾ ಕೊರೊನಾಗೆ ಔಷಧಿಯನ್ನು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದಾರೆ. ರಷ್ಯಾ ಈಗಾಗಲೇ ತಾನು ಔಷಧಿ ಕಂಡು ಹಿಡಿದಿದ್ದು, ಮಾನವ ಪ್ರಯೋಗ ಮಾಡಿ ಯಶಸ್ವಿಯಾಗಿರುವುದಾಗಿ ಹೇಳಿಕೊಂಡಿತ್ತು. ಆಗಸ್ಟ್ ಮಧ್ಯ ಭಾಗದಲ್ಲಿ …

Read More »

ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.

ಚಿಕ್ಕಮಗಳೂರು: ಸೋಮವಾರ ಎರಡು, ಮಂಗಳವಾರ ಒಂದು, ಬುಧವಾರ ಒಂದು ಎಂಬಂತೆ ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಜಿಲ್ಲೆಯ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ 72 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಗೆ …

Read More »

ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ್ದಕ್ಕೆ ಬೆಳಗಾವಿಯಲ್ಲಿ 124, ಕಲಬುರಗಿಯಲ್ಲಿ 106 ಮಂದಿ ವಿರುದ್ಧ ಎಫ್‌ಐಆರ್

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕೊರೊನಾ ರಾಕೆಟ್‌ ವೇಗದಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕ್ವಾರಂಟೈನ್‌ಗಳು ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ. ಇಲ್ಲಿಯವರೆಗೆ ಬರೋಬ್ಬರಿ 1.51 ಲಕ್ಷ ಮಂದಿ ಕ್ವಾರಂಟೈನ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೌದು. ಕೋವಿಡ್‌ 19 ಸೋಂಕಿತರ ಪ್ರಥಮ ಸಂಪರ್ಕ ಮತ್ತು ದ್ವಿತೀಯ ಸಂಪರ್ಕಿತರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಆದರೆ ಕರ್ನಾಟಕದಲ್ಲಿ 2.25 ಲಕ್ಷ ಮಂದಿ ಈ ನಿಯಮವನ್ನು ಉಲ್ಲಂಘಿಸಿ ಸುತ್ತಾಟ ಮಾಡಿದ್ದಾರೆ. ಈ ಪೈಕಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು …

Read More »