ನವದೆಹಲಿ, ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …
Read More »