Breaking News

Monthly Archives: ಜುಲೈ 2020

ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ

ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್‌- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …

Read More »

ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್

ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …

Read More »

ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ

ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್​ ಯಡಿಯೂರಪ್ಪ ನಮನ‌ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್​ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …

Read More »

ಮನೆಯ ಗೋಡೆ ಕುಸಿತ – 6 ಜನ ಪ್ರಾಣಾಪಾಯದಿಂದ ಪಾರು………

ಗದಗ: ಎರಡು ದಿನ ಸುರಿದ ಭಾರೀ ಮಳೆಗೆ ಮನೆಯ ಗೋಡೆ ನೆನೆದು ಕುಸಿತವಾಗಿದ್ದು, ಕ್ಷಣಾರ್ಧದಲ್ಲಿ 6 ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ನಡೆದಿದೆ. ಕಮಲವ್ವ ಮಡಿವಾಳ ಅವರ ಮನೆಗೊಡೆ ಕುಸಿತವಾಗಿದೆ. ಲಖಮಾಪುರ ಗ್ರಾಮದಲ್ಲಿ ಕುಸಿತವಾದ ಮನೆಗೋಡೆ ಒಳಭಾಗದಲ್ಲಿ 6 ಜನ ಮಲಗಿದ್ದರು. ಈ ವೇಳೆ ಮಳೆಯಲ್ಲಿ ನೆನೆದಿದ್ದ ಗೋಡೆ ಕುಸಿದಿದೆ. ಅದೃಷ್ಟವಶಾತ್ ಗೋಡೆ ಹೊರಭಾಗಕ್ಕೆ ಬಿದ್ದಿದ್ದು, ಕುಸಿತವಾಗುತ್ತಿದ್ದಂತೆ ಕುಟುಂಬ ಎದ್ದು ಓಡಿದೆ. ಇದರಿಂದ ಭಾರೀ …

Read More »

ಜುಲೈ 16ರಂದು ಪರೀಕ್ಷೆ, ವರದಿ ಬಂದಿದ್ದು ಜುಲೈ 25- ಸೋಂಕು ದೃಢವಾದ್ರೂ ಬಾರದ ಅಂಬುಲೆನ್ಸ್

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ಐವತ್ತು ವರ್ಷದ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಶಿಫ್ಟ್ ಮಾಡದೆ ನಿರ್ಲಕ್ಷ್ಯ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ನಡೆದಿದೆ. ಜುಲೈ 16 ರಂದು ಸೋಂಕಿತರ ವ್ಯಕ್ತಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 9 ದಿನದ ಬಳಿಕ ಜುಲೈ 25ರಂದು ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಗಂಟಲು ದ್ರವದ ಮಾದರಿ ನೀಡಿದ್ದಾಗಿನಿಂದ ಸೋಂಕಿತ ಮನೆಯಲ್ಲಿಯೇ …

Read More »

ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿ ಆಗೋದು ಬೇಡ: ಕಾಮೇಗೌಡರು

ಮಂಡ್ಯ: ನಾನು ಆರೋಗ್ಯವಾಗಿದ್ದೇವೆ. ಹಾಗಾಗಿ ಯಾರೂ ಗಾಬರಿ ಆಗುವುದು ಬೇಡ ಎಂದು ಕಾಮೇಗೌಡರು ಕೈ ಮುಗಿದು ಮಾತನಾಡಿದ್ದಾರೆ. ಕಾಮೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐಸೋಲೇಷನ್ ವಾರ್ಡಿನಲ್ಲಿ ಆರೈಕೆ ಮಾಡುವವರು ಇಲ್ಲದ ಕಾರಣ ಅನ್ನ ನೀರು ಸೇವಿಸುವುದನ್ನು ತ್ಯಜಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಇದೀಗ ಸ್ವತಃ ಕಾಮೇಗೌಡರೇ, ಆಸ್ಪತ್ರೆಯಲ್ಲಿ ನನ್ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಮಂಡ್ಯದ ಕೋವಿಡ್ ಆಸ್ಪತ್ರೆಯ …

Read More »

ನನ್ನ ವಿರುದ್ಧ ಇಡೀ ಗ್ಯಾಂಗ್ ಕೆಲಸ ಮಾಡ್ತಿದೆ: ಎ.ಆರ್.ರೆಹಮಾನ್

ಮುಂಬೈ: ಮ್ಯೂಸಿಕ್ ಮಾಂತ್ರಿಕ ಎ.ಆರ್. ರಹಮಾನ್ ಮೊದಲ ಬಾರಿಗೆ ಬಾಲಿವುಡ್ ನಲ್ಲಿಯ ಸ್ವಜನಪಕ್ಷಪಾತದ ಬಗ್ಗೆ ಮಾತನಾಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ರೆಹಮಾನ್ ಅವರನ್ನ ಸಹ ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತವನ್ನು ಎದುರಿಸಿದ್ದಾರೆ. ಇಡೀ ಗ್ಯಾಂಗ್ ನನ್ನ ವಿರುದ್ಧ ಕೆಲಸ ಮಾಡುತ್ತಿತ್ತು. ಹಾಗಾಗಿ ನಾನು ಹಿಂದಿ ಸಿನಿಮಾಗಳಲ್ಲಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೇಳುಗರೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾನು ಸಂಗೀತ ನೀಡಿರುವ ಸಿನಿಮಾಗಳು ಚೆನ್ನಾಗಿಲ್ಲ ಎಂದು …

Read More »

ಕೋವಿಡ್ ವಾರ್ಡ್ ನಿಂದಲೇ ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿಯಾಗೋದು ಬೇಡ’ ಎಂದು ಕೈ ಮುಗಿಯುತ್ತ ಕಾಮೇಗೌಡರು

ಮಂಡ್ಯ: ಕರೊನಾ ಸೋಂಕಿನಿಂದ ಬಳಲುತ್ತಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ತಮ್ಮ ಆರೋಗ್ಯ ಪರಿಸ್ಥಿತಿ ಕುರಿತು ಅವರೇ ಮಾತನಾಡಿದ್ದಾರೆ. ‘ಆಸ್ಪತ್ರೆಯಲ್ಲಿ ನನ್ನನ್ನು ಚೆನ್ನಾಗಿ ನೋಡ್ಕೋತ್ತಿದ್ದಾರೆ. ಟೈಂ ಟೈಂಗೆ ವೈದ್ಯರು ಬಂದು ತಪಾಸಣೆ ನಡೆಸ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನಾನು ಶೌಚಗೃಹಕ್ಕೆ ಹೋಗಿ ಬರಲು ಒಬ್ಬರನ್ನ ನಿಯೋಜಿಸ್ತೀನಿ ಎಂದು ಹೇಳಿದ್ದಾರೆ. ನನಗೆ ಸ್ವಲ್ಪ ಕಾಲು ನೋವು ಇರೋದು ಬಿಟ್ರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದು, ಯಾರೂ …

Read More »

ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ.

ಬೆಂಗಳೂರು: ಸಂಡೇ ಲಾಕ್‍ಡೌನ್ ಆದರೂ ನಗರದಲ್ಲಿ ಜನರು ಸುಮ್ಮನೇ ಓಡಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ. ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಟ ಮಾಡುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಈ ಮೂಲಕ ಕೆಂಗೇರಿ ಚೆಕ್‍ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನ ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಪೊಲೀಸರು ರಸ್ತೆಯ ಎರಡು ಬದಿಯಲ್ಲಿ ಓಡಾಡುತ್ತಿರುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ತಪಾಸಣೆ ವೇಳೆ ಅನಗತ್ಯವಾಗಿ ಓಡಾಟ ಮಾಡುತ್ತಿರುವುದು ಕಂಡು ಬಂದರೆ ಅಂತಹ …

Read More »

ಕಾರ್ಗಿಲ್ ಹುತಾತ್ಮರಿಗೆ ಸಿಎಂ ನಮನ

ಬೆಂಗಳೂರು: ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಇಂದು ಕಾರ್ಗಿಲ್ ವಿಜಯ್ ದಿವಸ್. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ …

Read More »