ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸದ್ಯ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರ ಆತಂಕ ಕೂಡ …
Read More »Daily Archives: ಆಗಷ್ಟ್ 4, 2020
ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ –
ಬೆಂಗಳೂರು: ಕ್ವಾರಂಟೈನ್ನಲ್ಲಿ ಇದ್ದರು ನಿಯಮ ಉಲ್ಲಂಘನೆ ಮಾಡಿದಕ್ಕೆ ಡ್ರೋನ್ ಪ್ರತಾಪನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದಿಗೆ ಪ್ರತಾಪ್ ಕ್ವಾರಂಟೈನ್ ಅವಧಿ …
Read More »ಬುದ್ಧಿ ಹೇಳೋಕೆ ಬಂದಿದ್ವಿ – ಆನಂದ್ ಪ್ರಸಾದ್ ಭೇಟಿ ಮಾಡಿದ ಹ್ಯಾರಿಸ್, ನಲ್ಪಾಡ್
ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಅರೆಸ್ಟ್ ಆಗಿರುವ ಕೆಪಿಸಿಸಿ ಸೋಶಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ನನ್ನು ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮಹಮ್ಮದ್ ನಲ್ಪಾಡ್ ಅವರು ಭೇಟಿಯಾಗಿದ್ದಾರೆ. ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ …
Read More »
Laxmi News 24×7