Breaking News

Daily Archives: ಆಗಷ್ಟ್ 7, 2020

ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು

ಹುಬ್ಬಳ್ಳಿ: ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು ಜೋರಾಗಿದೆ. ಮೂವರು ಯುವಕರು ಬುಲೆಟ್ ಬೈಕಿನಲ್ಲಿ ಆಗಮಿಸಿ ಮಗನ ಮದುವೆ ಸಂಭ್ರಮದಲ್ಲಿದ್ದ ರೌಡಿ ಶೀಟರ್ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೂರು ಗುಂಡು ರೌಡಿ ಶೀಟರ್ ಫ್ರೋಟ್ ಇರ್ಫಾನ್‍ಗೆ ತಗುಲಿದ ಪರಿಣಾಮ ರೌಡಿ ಶೀಟರ್ ಸ್ಥಿತಿ ಗಂಭೀರವಾಗಿದೆ. ಧಾರವಾಡದ ರೌಡಿಶೀಟರ್ ಇರ್ಫಾನ್ ಮೇಲೆಯೇ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಳೇ ಹುಬ್ಬಳ್ಳಿಯ ವಿಶಾಲ …

Read More »

ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್

ಕಾರವಾರ: ಮುಂಡ್ರೆ -ಪೆರ್ಣೆ ಮಾರ್ಗದಲ್ಲಿ ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್ ಮಾಡಲಾಗಿದೆ.ಇಂದಿನಿಂದ ಮುಂದಿನ ಆದೇಶ ಬರುವವರೆಗೂ ಎರ್ನಾಕುಲಮ್ -ಹಜರತ್ ನಿಜಾಮುದ್ದೀನ್ ಸೂಪರ್ ಪಾಸ್ಟ್ ಟ್ರೈನ್ (ಮಡಗಾಂ, ಮೀರಜ್, ಪುಣೆ, ಪನ್ನವೇಲ್ ಮಾರ್ಗ) ತಿರುವಂತಪುರಂ ಲೋಕಮಾನ್ಯ ತಿಲಕ್ ಟ್ರೈನ್ (ಮಡಗಾಂ, ಲೋಂಡ, ನೀರಜ್, ಪುಣೆ, ಪನ್ನವೇಲ್ ಮಾರ್ಗ), ನ್ಯೂ ಡೆಲ್ಲಿ ತಿರುವನಂತಪುರಂ ಸೆಂಟ್ರಲ್ ರಾಜಧಾನಿ ಎಕ್ಸ್ ಪ್ರೆಸ್(ಪನ್ನವೇಲ್, ಪುಣೆ, ಮೀರಜ್ ,ಲೋಂಡ, ಮಡಗಾಂ …

Read More »

ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪತ್ರ ನೀಡುತ್ತಿರುವುದಕ್ಕೆ ಯಡಿಯೂರಪ್ಪ ಅವರಿಗೆ ಕೃತಜ್ಞತೆ

ಕೋಲಾರ: ಎಂಎಲ್‍ಸಿ ಆಕಾಂಕ್ಷಿಯಾಗಿದ್ದ ನನಗೆ ಮಂಡಳಿ ಅದ್ಯಕ್ಷರನ್ನಾಗಿ ಮಾಡಿದ್ದು, ಪ್ರಾರಂಭದಲ್ಲಿ ಇಷ್ವವಿರಲಿಲ್ಲ. ಆದರೆ ಇದೀಗ ತೃಪ್ತಿ ತಂದಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೋಲಾರದಲ್ಲಿ ಹೇಳಿದ್ದಾರೆ.ಕೋಲಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಶಾಸಕನಾಗಿ, ಎಂಎಲ್‍ಸಿ ಆಗಬೇಕೆಂಬುವ ಆಸೆ ಇತ್ತು. ಆದರೆ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಿದ್ದು, ಇದೀಗ ತೃಪ್ತಿತಂದಿದೆ ಎಂದರು. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಯಡಿಯೂರಪ್ಪ …

Read More »

ಕೊಡಗಿಗೆ ಈ ವರ್ಷವು ಮಹಾಮಳೆಯ ಆತಂಕ ಎದುರಾಗಿದೆ.

ಮಡಿಕೇರಿ: ಕೊಡಗಿಗೆ ಮತ್ತೆ ಜಲಗಂಡಾಂತರ ಎದುರಾಗಿದೆ. ಎರಡು ವರ್ಷದ ಹಿಂದೆ ಭಾರೀ ಮಳೆಯಿಂದಾಗಿ ನಡೆದಿದ್ದ ಭೂಕುಸಿತ ಮತ್ತೆ ಮರುಕಳಿಸುವಂತ ಲಕ್ಷಣ ದಟ್ಟವಾಗಿದೆ.ಕೊಡಗು ಜಿಲ್ಲೆಯಾದ್ಯಂತ ಎಡಬಿಡೆ ಸುರಿಯತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸುವ ಸಾಧ್ಯತೆ ಇದೆ. ಕೊಡಗಿನಲ್ಲಿ ಹಲವು ಗುಡ್ಡಗಳು ಕುಸಿಯುವುದು ಬಹುತೇಕ ಸ್ಪಷ್ಟವಾಗಿದ್ದು, ಎರಡು ದಿನಗಳ ಮಳೆಗೆ 40 ಪ್ರದೇಶದಲ್ಲಿ ಈಗಾಗಲೇ ಗುಡ್ಡ ಕುಸಿತವಾಗಿದೆ. ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಗಳ ಸಂಪರ್ಕ …

Read More »

ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ…………..

ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ.   ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ. ಈ ವಜ್ರಗಳನ್ನು ಕಾರ್ಮಿಕರ ಸುಬಲ್ …

Read More »