Breaking News

Daily Archives: ಆಗಷ್ಟ್ 11, 2020

ಲಡಾಖ್ ಗಡಿಯಲ್ಲಿ ಯುದ್ಧ ವೀರ ರಫೇಲ್‍ಗಳ ಗಸ್ತು

ನವದೆಹಲಿ: ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದು ಕೆಲವೇ ದಿನಗಳಲ್ಲಿ ಕಾರ್ಯಾಚರಣೆ ಆರಂಭಿಸಿವೆ. ಭಾರತ ಚೀನಾ ನಡುವಿನ ವಾಸ್ತವಿಕ ಗಡಿ ರೇಖೆ ಬಳಿ ರಾತ್ರಿ ತಾಲೀಮು ಶುರು ಮಾಡಿವೆ.ವಾರಗಳ ಹಿಂದೆಯಷ್ಟೇ ಭಾರತೀಯ ವಾಯುಪಡೆ ಸೇರಿರುವ ಐದು ರಫೇಲ್ ಯುದ್ಧ ವಿಮಾನಗಳು ಕಾರ್ಯಾಚರಣೆ ಆರಂಭಿಸಿವೆ. ರಫೇಲ್ ಯುದ್ಧವಿಮಾನಗಳು ಹರಿಯಾಣದ ಅಂಬಾಲಾ ವಾಯುನೆಲೆಗೆ ಬಂದಿಳಿದಿವೆ. ಈಗಾಗಲೇ ಲಡಾಖ್ ಪ್ರದೇಶಗಳಲ್ಲಿ ರಾತ್ರಿ ವೇಳೆ ತಾಲೀಮು ಶುರುಮಾಡಿವೆ. ರಫೇಲ್ ಆರ್ಭಟ ಕಂಡು ಕೊಟ್ಟ ವಾಗ್ದಾನ ಮರೆತು …

Read More »

ಶಾಸಕ ಕಂಪ್ಲಿ ಗಣೇಶ್ ಸಮಯ ಪ್ರಜ್ಞೆಯಿಂದ ಬದುಕಿತು ಬಡಜೀವ

ಬಳ್ಳಾರಿ: ಹೃದಯಾಘಾತದಿಂದ ರಸ್ತೆ ಪಕ್ಕದಲ್ಲಿ ಬಿದ್ದು ಹೊರಳಾಡುತ್ತಿದ್ದ ವ್ಯಕ್ತಿಯನ್ನು ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಶಾಸಕ ಸಮಯ ಪ್ರಜ್ಞೆ ಮೆರೆದಿದ್ದಾರೆ.ಕೆಲಸದ ನಿಮಿತ್ತವಾಗಿ ಕಂಪ್ಲಿಯಿಂದ ಕರುಗೋಡ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ, ಕುರುಗೋಡಿನ ಅಗ್ನಿಶಾಮಕ ದಳ ಕಛೇರಿ ಬಳಿ ಪಕ್ಕಿರಪ್ಪ ಎಂಬ ವ್ಯಕ್ತಿ, ಹೃದಯಾಘಾತವಾಗಿ ರಸ್ತೆ ಪಕ್ಕದಲ್ಲಿ ಬಿದ್ದಿದ್ದರು. ಅದನ್ನು ಗಮನಿಸಿದ ಶಾಸಕ ಗಣೇಶ್ ಕೂಡಲೇ ಅಂಬುಲೆನ್ಸ್ ಕರೆಸಿ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ …

Read More »

ಈಗ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಿಲ್ಲ- ರೈಲ್ವೇಯಿಂದ ಸ್ಪಷ್ಟನೆ

ನವದೆಹಲಿ: ನಿತ್ಯ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಲಾಗಿಲ್ಲ ಎಂದು ರೈಲ್ವೇ ಸಚಿವಾಲಯ ಸ್ಪಷ್ಟಪಡಿಸಿದೆ.ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿರುವ ಸಚಿವಾಲಯ, ಕೆಲ ಮಾಧ್ಯಮಗಳಲ್ಲಿ ಸೆಪ್ಟೆಂಬರ್ 30ರ ವರೆಗೆ ನಿತ್ಯ ಸಂಚರಿಸುವ ಎಲ್ಲ ರೈಲುಗಳನ್ನು ಸಚಿವಾಲಯ ರದ್ದು ಮಾಡಿದೆ ಎಂದು ವರದಿಯಾಗಿದೆ. ಈ ವರದಿ ಸರಿಯಲ್ಲ. ಸಚಿವಾಲಯ ಯಾವುದೇ ಹೊಸ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ನೋಟಿಫಿಕೇಶನ್ ಹರಿದಾಡುತ್ತಿದ್ದು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ …

Read More »

ಆಟೋ ಚಾಲಕನ ಮಗ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ……….

ದಾವಣಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾವಣಗೆರೆಯ ಹರಿಹರ ತಾಲೂಕಿನ ಎಂಕೆಇಟಿ ಶಾಲೆಯ ಅಭಿಷೇಕ್‌ ಕನ್ನಡ ಮಾಧ್ಯಮದಲ್ಲಿ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದಾನೆ. ಗುತ್ತೂರು ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ಅವರ ಮೊದಲನೇ ಮಗ ಅಭಿಷೇಕ್ ಬಡತನಲ್ಲಿ ಬೆಳೆದು ಛಲದಿಂದ ಓದಿ ಈ ಸಾಧನೆ ಮಾಡಿದ್ದಾನೆ. ತಂದೆ ಅಟೋ‌ಚಾಲನೆ ಮಾಡುತ್ತಿದ್ದರೆ ತಾಯಿ ಕೂಲಿ‌ ಕೆಲಸ ಮಾಡಿಕೊಂಡು ಸಂಸಾರವನ್ನು ಸಾಗಿಸುತ್ತಿದ್ದಾರೆ. ಇವರ ಕಷ್ಟ ನೋಡಿದ ಅಭಿಷೇಕ್ ಅತ್ಯಂತ …

Read More »

ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ…..ಪ್ರಧಾನಿ ಬಳಿ ಪರಿಹಾರ ಕೇಳೋಕೆ ರಾಜ್ಯ ಸರ್ಕಾರಕ್ಕೆ ಭಯ……….?

ಬೆಂಗಳೂರು: ಆಗಸ್ಟ್ ಆರಂಭದಲ್ಲೇ ನಿರೀಕ್ಷೆಯಂತೆ ರಾಜ್ಯದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಸಾವಿರಾರು ಕೋಟಿ ಹಾನಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ರಾಜ್ಯ ಸರ್ಕಾರ ತಡವಾಗಿ ಎಚ್ಚೆತ್ತು ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ. ಆದ್ರೆ ನಿರೀಕ್ಷಿತ ಪ್ರಮಾಣದಲ್ಲಿ ನಿರ್ವಹಣೆ ಆಗ್ತಿಲ್ಲ. ಕಾರಣ ಸರ್ಕಾರದ ಬೊಕ್ಕಸ ಖಾಲಿ ಆಗಿರೋದು. ಇಂತಹ ಸಂಕಷ್ಟದ ವೇಳೆಯಲ್ಲೂ ರಾಜ್ಯ ಸರ್ಕಾರ ಮತ್ತೆ ಹಳೆಯ ತಪ್ಪನ್ನೇ ಮಾಡಿದೆ. ಇವತ್ತು ಪ್ರಧಾನಿ …

Read More »

ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು: ಅನಂತಕುಮಾರ್ ಹೆಗಡೆ

ಕಾರವಾರ: ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಇಂದು ಸಂಸದರ ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ಎನ್‍ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್‍ಎನ್‍ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 …

Read More »