Breaking News

Daily Archives: ಆಗಷ್ಟ್ 18, 2020

ಹವಾಮಾನ ವೈಪರೀತ್ಯ- ದಾರಿ ಮಧ್ಯೆ ಲ್ಯಾಂಡ್ ಆದ ಹೆಲಿಕಾಪ್ಟರ್

ಶಿವಮೊಗ್ಗ: ಹವಾಮಾನ ವೈಪರಿತ್ಯದಿಂದಾಗಿ ಎಂಎಲ್‍ಸಿ ರಘು ಆಚಾರ್ ಸಂಚಾರ ಮಾಡುತ್ತಿದ್ದ ಹೆಲಿಕಾಪ್ಟರ್ ದಾರಿ ಮಧ್ಯದಲ್ಲಿಯೇ ಲ್ಯಾಂಡ್ ಆದ ಘಟನೆ ಇಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಅಂಚೆ ಸಿದ್ದಾಪುರದಲ್ಲಿ ನಡೆದಿದೆ.ಶಿವಮೊಗ್ಗದಲ್ಲಿ ಇಂದು ನಡೆದ ಶಾಸಕ ಬಿ.ಕೆ ಸಂಗಮೇಶ್ ಅವರ ಸಹೋದರನ ಪುತ್ರಿಯ ವಿವಾಹ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಎಂಎಲ್‍ಸಿ ರಘು ಆಚಾರ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೆ ಹೆಲಿಕಾಪ್ಟರ್ ಭದ್ರಾವತಿ ಸಮೀಪ ಬರುತ್ತಿದ್ದಂತೆ ಮೋಡ ಕವಿದ …

Read More »

ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ನಾಲ್ವರು ನಾಪತ್ತೆ

ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಕುರ್ವಾಕಲಾ ಗ್ರಾಮದ ಪಾರ್ವತಿ (55) ನರಸಮ್ಮ (36) ಸುಮಲತಾ (32) ಪೂಜಾ (10) ನಾಪತ್ತೆಯಾದವರು. ತೆಲಂಗಾಣದ ಪಂಚಪಾಡಕ್ಕೆ ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ಘಟನೆ ನಡೆದಿದೆ. 13 ಜನರಲ್ಲಿ 9 ಜನ ಈಜಿ ದಡ ಸೇರಲು ಹರಸಾಹಸ …

Read More »

ಗುಟ್ಟು ಗುಟ್ಟಾಗಿ ಪರಿಹಾರ ಕೊಡಿ ಅನ್ನೋ ಪಕ್ಷದ ನಾಯಕರ ಮಾತಿಗೆ ಜಮೀರ್ ಅಹ್ಮದ್ ಗೊಂದಲದಲ್ಲಿ ಸಿಲುಕಿದ್ದಾರೆ

ಬೆಂಗಳೂರು: ಕೆಜಿ ಹಳ್ಳಿ ಗಲಾಟೆಯಲ್ಲಿ ಮೃತರಾದ ಮೂವರ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ 5 ಲಕ್ಷ ರೂ. ಪರಿಹಾರ ನೀಡುವದಾಗಿ ಘೋಷಣೆ ಮಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ನೀಡಿರುವ ಎಚ್ಚರದ ಸಂದೇಶಕ್ಕೆ ಜಮೀರ್ ಅಹ್ಮದ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ …

Read More »

ಕೊರೊನಾ ಸಂಕಷ್ಟದ ನಡುವೆ ಬಿಜೆಪಿ ನಾಯಕರಿಂದ ಸ್ಥಾನಮಾನಕ್ಕೆ ಲಾಬಿ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ದೇಶದ್ಯಾಂತ ಲಾಕ್‍ಡೌನ್ ಮಾಡಲಾಗಿತ್ತು. ಲಾಕ್‍ಡೌನ್ ನಿಂದಾಗಿ ರಾಜ್ಯದಲ್ಲಿ ಅಲ್ಲ ಇಡೀ ದೇಶದ ರಾಜಕೀಯ ವಿದ್ಯಮಾನಗಳು ಸ್ತಬ್ಧವಾಗಿದ್ದವು. ಆದರೆ ಲಾಕ್‍ಡೌನ್ ಅನ್‍ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದೆ. ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ಆಡಳಿತ ಪಕ್ಷದ ನಾಯಕರು ದೆಹಲಿ ದಂಡಯಾತ್ರೆ ಶುರು ಮಾಡಿದ್ದು ಹೈಕಮಾಂಡ್ ನಾಯಕರ ಮನ ಗೆಲಲ್ಲು ಪ್ರಯತ್ನ ಆರಂಭಿಸಿದ್ದಾರೆ. ಅನ್‍ಲಾಕ್ ಬಳಿಕ ನಾಲ್ಕನೇ ಬಾರಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ದೆಹಲಿ ದಂಡಯಾತ್ರೆ ಮಾಡುತ್ತಿದ್ದಾರೆ. …

Read More »

ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ …

Read More »