ಗೋಕಾಕ : ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ …
Read More »Daily Archives: ಆಗಷ್ಟ್ 19, 2020
ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು …
Read More »ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ ಪರಗೌಡ ನಿಧನರಾದರು. ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿಸಿ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸದಲಗಾ ಸಿಪಿಐ, ಪಿಎಸ್ಐ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.
ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ …
Read More »ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ: ಪ್ರಮೋದ್ ಮುತಾಲಿಕ.
ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕ್ರಿಯೆ ನೀಡಿರುವ ಮುತಾಲಿಕ್, ಬೆಂಗಳೂರು ಗಲಭೆಯಂತಹ ಸಾಕಷ್ಟು ಪ್ರಕ್ರಿಯೆಗಳು ನಮ್ಮ ರಾಜ್ಯದಲ್ಲಿ ನಡೆದಿದೆ. ಗಲಭೆ ಪ್ರಕರಣದ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ ಎಂದರು. ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ …
Read More »ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ
ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ ಅರಸಿಕೇರೆಯ ಚಲುವನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮೂಲ ಬಿಜೆಪಿ ಕಡೆಗಣಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ ಮಾಡಿಕೊಂಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಚಿವ ಗೋಪಾಲಯ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕರ್ತರ ಸಮಾಧಾನ ಪಡೆಸಲು ಹರಸಾಹಸ ಪಟ್ಟ ಪ್ರಸಂಗ …
Read More »ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ:ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.ಡಿಜೆ ಹಳ್ಳಿ ಪೊಲೀಸ್ ಠಾಣೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಲ್ ಪಂತ್, ಇವತ್ತು ಕರ್ಫ್ಯೂ ತೆರವು ಆದಮೇಲೆ ಯಾವ ಪರಿಸ್ಥಿತಿ ಇದೆ ಅನ್ನೋದನ್ನು ನೋಡೋಕೆ ಬಂದಿದ್ದೆ. ತನಿಖೆ ಯಾವ ರೀತಿ ನಡೆಯುತ್ತಿದೆ. ಮುಂದೆ ಏನು ಮಾಡಬೇಕು ಅನ್ನೋದನ್ನು ಚರ್ಚೆ ಮಾಡಿದ್ದೀವಿ. ನಮಗೆ ಯಾವುದೇ ರೀತಿಯ ಒತ್ತಡ ಇಲ್ಲ …
Read More »ಗೋಕಾಕ: ಇಲ್ಲಿನ ಪರಿಹಾರ ಕೇಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡ ಮಹಿಳೆಯರು.
ಗೋಕಾಕ: ಇಲ್ಲಿನ ಪರಿಹಾರ ಕೇಂದ್ರದಲ್ಲಿ ಮಹಿಳೆಯರಿಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡಿದ್ದಾರೆ. ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ನದಿತೀರದ ಗ್ರಾಮಗಳ ಜನರನ್ನು ಜಿಲ್ಲಾಡಳಿತ ಮುನ್ನೆಚ್ಚೆರಿಕೆ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ. ಆದ್ರೆ ಕಸ ಗುಡಿಸುವ ವಿಚಾರವಾಗಿ ಉಪ್ಪಾರಗಲ್ಲಿ – ಕುಂಬಾರಗಲ್ಲಿ ಮಹಿಳೆಯರ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಬಳಿಕ ಇಬ್ಬರು ಕೈಕೈ ಮಿಲಾಯಿಸುವಷ್ಟರ ಮಟ್ಟಿಗೆ ಜಗಳಾಡಿದ್ದಾರೆ. ಸ್ಥಳದಲ್ಲಿದ್ದ ಕಾಳಜಿ ಕೇಂದ್ರದ ನೋಡಲ್ ಅಧಿಕಾರಿ ಇಬ್ಬರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ
Read More »ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್
ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆನಂದ ಅಪ್ಪುಗೋಳ ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು …
Read More »ಕೊರೊನಾ ಕೂಡ. ಇದನ್ನು ನಾವು ಮನೆಯಲ್ಲಿ ಎದುರಿಸಬೇಕಾಗುತ್ತದೆ. ಇದರ ಬಗ್ಗೆ ತೆಲೆಕೆಡಿಸಿಕೊಂಡರೆ ಆರ್ಥಿಕತೆ ದಿವಾಳಿತನ ಆಗುತ್ತೆ
ಬೆಳಗಾವಿ: ಮಾಸ್ಕ್ ಹಾಕಿಕೊಂಡವರನ್ನು ನೋಡಿದರೆ ರಾಮಾಯಣ ನೆನಪಾಗುತ್ತದೆ ಎಂದು ಹೇಳುವ ಮೂಲಕ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಕೊರೊನಾ ಕುರಿತು ಭಾಷಣ ಮಾಡುವಾಗ ಮಾತನಾಡಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಮಗೆ ಸುಮ್ಮನೆ ಹೆದರಿಸಿದ್ದಾರೆ. ಈ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ
ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. …
Read More »