ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ 11.15 …
Read More »Daily Archives: ಆಗಷ್ಟ್ 22, 2020
ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.
ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …
Read More »ಸರ್ಕಾರದ ನಿರ್ಲಕ್ಷ್ಯ 2 ಲಕ್ಷದ 50 ಸಾವಿರದ ಗಡಿ ದಾಟಿದೆ.. ಕೊರೊನಾ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಕ್ಷಸಿ ಕೊರೊನಾ 1 ಲಕ್ಷದ ಗಡಿ ದಾಟಿದೆ. ಕೊರೊನಾ ತಡೆಗೆ ಮಾದರಿ ಆಗಿದ್ದ ಕರ್ನಾಟಕದಲ್ಲಿ ಆಗಸ್ಟ್ ನಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಆಗಸ್ಟ್ ನಲ್ಲೇ ಅರ್ಧ ಲಕ್ಷದಷ್ಟು ಹೊಸ ಸೋಂಕಿತರು ಪತ್ತೆ ಆಗಿದ್ದಾರೆ.ಇಡೀ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ 50 ಸಾವಿರದ ಗಡಿ ದಾಟಿ ಈಗ 3 ಲಕ್ಷದತ್ತ ಹೋಗುತ್ತಿದೆ. ಆರಂಭದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದಿದ್ದ ಸರ್ಕಾರ ಆಮೇಲೆ ದೇವರ ಮೇಲೆ …
Read More »ದೇಶದೆಲ್ಲೆಡೆ ವಿಘ್ನ ವಿನಾಯಕನಿಗೆ ಪೂಜೆ ಪುನಸ್ಕಾರ
ಬೆಂಗಳೂರು: ಇಂದು ಗಣೇಶ ಚತುರ್ಥಿ ಹಿನ್ನೆಲೆ ದೇಶದೆಲ್ಲೆಡೆ ವಿಘ್ನ ವಿನಾಯಕನಿಗೆ ಪೂಜೆ ಪುನಸ್ಕಾರಗಳು ನಡೆದಿವೆ. ಜನರು ಗಣೇಶನ ವಿಗ್ರಹ ತಂದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ ವಿಘ್ನಗಳನ್ನು ನಿವಾರಿಸುವ ಎಂದು ಪ್ರಾರ್ಥಿಸುತ್ತಿದ್ದಾರೆ. ಕೊರೊನಾ ಗಣೇಶ ಹಬ್ಬದ ಅರ್ಧಕ್ಕಿಂತ ಹೆಚ್ಚು ಸಂಭ್ರಮವನ್ನು ಕಿತ್ತುಕೊಂಡಿದೆ. ಕೊರೊನಾ ಹಿನ್ನೆಲೆ ಭಕ್ತಾದಿಗಳು ಸರಳವಾಗಿ ಗಣೇಶ ಹಬ್ಬವನ್ನ ಆಚರಿಸುತ್ತಿದ್ದಾರೆ. ದೇವಸ್ಥಾನಗಳು ತೆರೆದಿದ್ರೂ ಭಕ್ತರ ಸಂಖ್ಯೆ ಅಷ್ಟಿಲ್ಲ. ಹಬ್ಬದ ದಿನಗಳಲ್ಲಿ ಭಕ್ತರಿಂದ ತುಂಬಿರುತ್ತಿದ್ದ ದೇವಸ್ಥಾನಗಳು ಖಾಲಿ ಖಾಲಿ ಅನ್ನಿಸುತ್ತಿವೆ. ಕೊರೊನಾ …
Read More »