Breaking News

Monthly Archives: ಆಗಷ್ಟ್ 2020

ಕೇಂದ್ರದ ಮೂಲಕವೇ ಲಸಿಕೆ ಸಂಗ್ರಹ, ಪೂರೈಕೆ

ಹೊಸದಿಲ್ಲಿ: ಲಸಿಕೆ ಸಂಶೋಧನೆಗಳು ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿವೆ. ಈ ಲಸಿಕೆಗಳು ಲಭ್ಯವಾದ ಬಳಿಕ ಕೇಂದ್ರದ ಮೂಲಕವೇ ಸಂಗ್ರಹ ಕಾರ್ಯ, ಎಲ್ಲ ರಾಜ್ಯಗಳಿಗೆ ಪೂರೈಕೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನೀತಿ ಆಯೋಗದ ಕಾಯಂ ಸದಸ್ಯ, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಯೂ ಆಗಿರುವ ಡಾ| ವಿ.ಕೆ. ಪಾಲ್‌ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ಜರುಗಿತು. ಲಸಿಕೆ ವಿತರಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ಲಸಿಕೆ ಸಂಗ್ರಹಕ್ಕೆ ಪ್ರತ್ಯೇಕ ಮಾರ್ಗ ಕಂಡುಕೊಳ್ಳದಂತೆ ಎಲ್ಲ …

Read More »

ಖಾಸಗಿ ರೈಲುಗಳಿಗೆ ಇರಲಿದೆ ಕೇಂದ್ರದ ನಿಗಾ; ನಿಯಮಗಳ ಪ್ರಕಟ; ಸಮಯ ಪಾಲನೆಗೆ ಇರಲಿದೆ ಬಿಗಿ ಕ್ರಮ

ಹೊಸದಿಲ್ಲಿ: ಖಾಸಗಿ ಕಂಪೆನಿಗಳ ಪಾಲುದಾರಿಕೆಯಲ್ಲಿ ಆರಂಭವಾಗಲಿರುವ ರೈಲು ಸೇವೆಗಳಿಗೆ ಮತ್ತಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಹೇರಲು ರೈಲ್ವೆ ಇಲಾಖೆ ಮುಂದಾಗಿದೆ. ಸಮಯ ಪರಿಪಾಲನೆ ಮಾಡದ ರೈಲುಗಳ ಮೇಲೆ ದಂಡ ವಿಧಿಸುವ, ಸುಳ್ಳು ಆದಾಯ ತೋರಿಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂಥ ನಿಯಮಗಳನ್ನು ಪ್ರಕಟಿಸಲಾಗಿದೆ. ತಡವಾದರೆ, ಬೇಗ ಬಂದರೆ ದಂಡ: ಖಾಸಗಿ ರೈಲೊಂದು ನಿಲ್ದಾಣದಿಂದ ತಡವಾಗಿ ಹೊರಟರೆ ಅಥವಾ ನಿಗದಿತ ನಿಲ್ದಾಣವನ್ನು ತಡವಾಗಿ ತಲುಪಿದರೆ ಆ ರೈಲನ್ನು ನಿರ್ವಹಿಸುವ ಖಾಸಗಿ ಕಂಪೆನಿಯ ಮೇಲೆ ದಂಡ …

Read More »

ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ.!

ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, ಪಾಮ್ ಮರದ ದಟ್ಟ ಕಾಡು, ಹಿನ್ನೀರು..ಈ ಎಲ್ಲ ಸೊಬಗನ್ನು ಒಂದೆಡೆ ಸೇರಿಸಬೇಕಾದರೆ ನೀವು ಕೇರಳದ ಅಲೆಪ್ಪಿಗೆ ಭೇಟಿ ನೀಡಲೇ ಬೇಕು. ಇಲ್ಲಿನ ದೋಣಿ ವಿಹಾರ ಅವಿಸ್ಮರಣೀಯ. ಹಿನ್ನೀರಿನ ಪ್ರವಾಸ, ದೋಣಿ ಮನೆಯಲ್ಲಿ ತಂಗುವಿಕೆ, ಪ್ರಶಾಂತ ವಾತಾವರಣ ಎಂಥವರನ್ನೂ ಸೆಳೆಯುವಂತಿದೆ. ದೋಣಿ …

Read More »

ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮೂರು ಸಲ ಪ್ರಧಾನಿಯಾಗಿ ಆರು ವರ್ಷ 78 ದಿನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಮೋದಿ ಆರು ವರ್ಷ 79 ದಿನ ಆಡಳಿತ ನಡೆಸಿದ್ದು ವಾಜಪೇಯಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. 2014ರ ಮೇ 26 ರಂದು ಭಾರತದ 14 ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು 2019ರ ಮೇ …

Read More »

ಸುಪ್ರೀಂ ತೀರ್ಪು ಸಮಾನತೆಯ ಹಾದಿಯಲ್ಲಿ

ಸಮಾನತೆಯ ಹಾದಿಯಲ್ಲಿ ದೇಶವು ಸಾಗಬೇಕಾದ ದಾರಿ ಇನ್ನೂ ಇದೆಯಾದರೂ ಈ ನಿಟ್ಟಿನಲ್ಲಿ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವು ಕೆಲವು ವರ್ಷಗಳಿಂದ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವೊ ಒಂದೆನ್ನಬಹುದು. ಹಿಂದೂ ಅವಿಭಜಿತ ಕುಟುಂಬದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ಮಗಳಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಸಮಾನ ಹಕ್ಕಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದಷ್ಟೇ ಅಲ್ಲದೇ …

Read More »

ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …

Read More »

ಲಡಾಖ್​ನಲ್ಲಿ ಹಾರಲು ಸಿದ್ಧವಾಗ್ತಿದೆ ವಿಶೇಷ ರಾಷ್ಟ್ರಧ್ವಜ

ಬಳ್ಳಾರಿ: ರಾಜ್ಯದಲ್ಲಿ ತಯಾರಾಗುವ ರಾಷ್ಟ್ರ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಧಾರವಾಡ ಗರಗದಲ್ಲಿ ತಯಾರಾಗುವ ರಾಷ್ಟ್ರ ಧ್ವಜಗಳು ದೇಶದ ಮೂಲೆ ಮೂಲೆಗಳಲ್ಲಿ ಹಾರಾಡುತ್ತವೆ. ಗಣಿಜಿಲ್ಲೆಯಲ್ಲಿ ತಯಾರಾಗುತ್ತಿರುವ ರಾಷ್ಟ್ರಧ್ವಜ ಲಡಾಖ್ ನಲ್ಲಿ ಹಾರಲಿದೆ. ಈ ರಾಷ್ಟ್ರ ಧ್ವಜ ಸಾಮಾನ್ಯವಾದುದಲ್ಲಾ ರಾಜ್ಯದ ಪ್ರತಿ ಜಿಲ್ಲೆ ತಾಲೂಕು ಕೇಂದ್ರದಿಂದ ಜನರು ಹೊಲಿಗೆ ಹಾಕಿ ತಯಾರಿಸಲಾಗುತ್ತಿದೆ. ರಾಷ್ಟ್ರ ಧ್ವಜ ಅಂದ್ರೆ ಸಾಕು ನಮಗೆ ನೆನಪಿಗೆ ಬರುವುದು ಧಾರವಾಡದ ಗರಗ, ದೆಹಲಿಯ ಕೆಂಪು …

Read More »

ಜನರ ಬಳಿ ಕ್ಷಮೆ ಕೇಳಿದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ …

Read More »

ಗಲಭೆಯ 7ನೇ ಆರೋಪಿ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯ

ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಇರ್ಷಾದ್‌ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್‌ ಜೊತೆ …

Read More »

ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು:  ಸಿದ್ದರಾಮಯ್ಯ ಮತ್ತು  ಡಿ.ಕೆ. ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ  ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ …

Read More »