ರಾಯಚೂರು : ರೈತನಿಗೆ ಒಂದಿಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ, ಕಳೆದ ಬಾರಿ ದುಬಾರಿ ದರದಲ್ಲಿ ಮಾರಾಟವಾಗಿದ್ದ ಈರುಳ್ಳಿ ಈ ಬಾರಿ ಆರಂಭದಲ್ಲಿಯೇ ಪಾತಾಳಕ್ಕಿಳಿದಿದೆ. ಈರುಳ್ಳಿ ಬೆಳೆದ ರೈತ ಈಗ ದರ ಇಲ್ಲದೆ ಕಂಗಾಲಾಗಿದ್ದಾನೆ. ಒಂದು ಕಡೆ ಈರುಳ್ಳಿ ಇಟ್ಟುಕೊಳ್ಳಲು ಆಗದೆ ಮಾರಾಟ ಮಾಡಲು ಆಗದೆ ದಿಕ್ಕು ತೋಚದಂತಾಗಿದ್ದಾನೆ. ಒಂದು ಕೊರೋನಾದಿಂದ ಉದ್ಯೋಗವಿಲ್ಲದೇ ಕೃಷಿಯತ್ತ ಮುಖ ಮಾಡಿದ ರೈತರ, ಕಷ್ಟ ಪಟ್ಟು ಈರುಳ್ಳಿಯನ್ನು ಬೆಳೆದು ಮಾರುಕಟ್ಟೆಗೆ ತಂದರೆ ಈರುಳ್ಳಿ ದರ ಪಾತಾಳಕ್ಕಿಳಿದಿದೆ. …
Read More »Daily Archives: ಸೆಪ್ಟೆಂಬರ್ 2, 2020
ಬೆಂಗಳೂರು ಗಲಭೆ ಕೇಸ್: ಎಸ್ಡಿಪಿಐ ಕಚೇರಿಯಲ್ಲಿ ಮತ್ತೆ ಮಾರಕಾಸ್ತ್ರ ವಶ
ಬೆಂಗಳೂರು : ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಎಸ್ಡಿಪಿಐ ಪಕ್ಷದ 3 ಕಚೇರಿಗಳ ಮೇಲೆ ಮಂಗಳವಾರ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಹತ್ವದ ದಾಖಲೆಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಮಾರಕಾಸ್ತ್ರ ಜಪ್ತಿ ಆಗುತ್ತಿರುವುದು 2ನೇ ಸಲ. ಹಲಸೂರು ಗೇಟ್, ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕೆ.ಜಿ.ಹಳ್ಳಿಯಲ್ಲಿರುವ ಎಸ್ಡಿಪಿಐ ಕಚೇರಿಗಳಲ್ಲಿ ಶೋಧ ನಡೆದಿದೆ. ಈ ವೇಳೆ ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್ಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಕೆ.ಜಿ.ಹಳ್ಳಿ …
Read More »ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?
ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್’ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …
Read More »