ನವದೆಹಲಿ: ‘ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು’ ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ ‘ದೇವರ ಆಟ’ ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. “ಚೀನಿಯರು ನಮ್ಮ ಭೂಮಿಯನ್ನು ಕಬಳಿಸಿದ್ದಾರೆ.ಅದನ್ನು ಮರಳಿ ಪಡೆಯಲು ಭಾರತ ಸರ್ಕಾರ ಏನು ತಯಾರಿ ನಡೆಸಿದೆ? ಅಥವಾ ಇದನ್ನೂ’ ದೇವರ ಆಟ’ ಎಂದು ಕೈಬಿಡುತ್ತೀರಾ?” ಕಾಂಗ್ರೆಸ್ ನಾಯಕ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. ಭಾರತವು ಇತ್ತೀಚೆಗೆ ಪ್ಯಾಂಗೊಂಗ್ ಸರೋವರದ …
Read More »Daily Archives: ಸೆಪ್ಟೆಂಬರ್ 11, 2020
ಇನ್ನೂ ಹಲವರ ಬಣ್ಣ ಬಯಲಾಗಲಿದೆ : ಸಿಎಂ ವಾರ್ನಿಂಗ್!
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಾವು ಆಳವಾದ ತನಿಖೆಗೆ ಇಳಿದಿದ್ದು, ಈಗಾಗಲೇ ಕೆಲವರ ಬಣ್ಣ ಬಯಲಾಗಿದೆ. ಇನ್ನೂ ಹಲವರ ಬಣ್ಣ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಸದ್ಯ ದಂಧೆ ಬಗ್ಗೆ …
Read More »