Breaking News

Daily Archives: ಸೆಪ್ಟೆಂಬರ್ 12, 2020

ವಾಚ್‍ಮ್ಯಾನ್ ಆಗ್ಲಿಲ್ಲ, ಇನ್ನೂ ಆಸ್ತಿ ಬರ್ದು ಕೊಡ್ತೀರಾ -ಜಮೀರ್‌ಗೆ ಟಾಂಗ್ ನೀಡಿ ಟ್ವೀಟ್

ಮೈಸೂರು: ವಾಚ್‍ಮ್ಯಾನ್ ಆಗುತ್ತೇನೆ ಎಂದು ಆಗಲಿಲ್ಲ. ಇನ್ನೂ ಆಸ್ತಿ ಬರ್ದು ಕೊಡುತ್ತೀರಾ ಎಂದು ಬಿಜೆಪಿ ಶಾಸಕ ರಾಮದಾಸ್ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಕುಟುಕಿದ್ದಾರೆ ಸದ್ಯ ರಾಜ್ಯದಲ್ಲಿ ಬೀರುಗಾಳಿಯಂತೆ ಬೀಸುತ್ತಿರುವ ಡ್ರಗ್ ಪ್ರಕರಣದಲ್ಲಿ ಜಮೀರ್ ಅವರು ಕೊಲಂಬೋಗೆ ಹೋಗಿ ಬಂದಿದ್ದಾರೆ ಎಂಬ ಆರೋಪ ಬಂದಿದೆ. ಈ ವಿಚಾರವಾಗಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್ ಅವರು, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸಾಬೀತಾದರೆ ನಾನು ನನ್ನೆಲ್ಲ ಆಸ್ತಿಯನ್ನು …

Read More »

ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ:ಫೈಲ್ ಹಿಡಿದು ಸಿಸಿಬಿ ಕಚೇರಿಗೆ ಸಂಬರಗಿ ಪ್ರಶಾಂತ್ ಸಂಬರಗಿ

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು …

Read More »

ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …

Read More »

ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಕಾಂಡೋಮ್ ಕೊಳ್ಳುವವನಲ್:ನಟಿ ಕಾವ್ಯ ಗೌಡಲ

ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ. ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. …

Read More »

75 ಸಾವಿರ ಲಂಚ ಕೇಳಿದ್ದಅಂಬೇಡ್ಕರ್ ಅಭಿವೃದ್ಧಿ ನಿಮಗದ ಸಿಬ್ಬಂದಿ ಅರೆಸ್ಟ್:

ಹಾವೇರಿ: ಜಿಲ್ಲಾಡಳಿತ ಭವನದಲ್ಲಿಯರುವ ಅಂಬೇಡ್ಕರ್ ಅಭಿವೃದ್ಧಿ ನಿಮಗದ ಕಚೇರಿ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದು, ಓರ್ವರನ್ನು ಬಂಧಿಸಲಾಗಿದ್ದು,ಮೂವರಿಗೆ ಬಲೆ ಬಿಸಿದ್ದಾರೆ. ಸಹಾಯ ಧನದಲ್ಲಿ ಭೂ ಒಡೆತನ ಯೋಜನೆಯಲ್ಲಿ ಭೂಮಿ ಖರೀದಿಸುವ ಸಂಬ0ಧ ಅನುಮೋದನೆ ನೀಡಲು ೭೫ ಸಾವಿರ ಲಂಚ ಕೇಳಿದ್ದರು. ಇದರಿಂದ  ದೂರು ದಾಖಲಾಗಿರುವ ಹಿನ್ನೆಲೆ ೨೫ ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆಸಹಾಯಕ ತಿಪ್ಪೇಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ್, ಎಫ್ ಡಿಎ …

Read More »

ಮುಂಬೈ, ಗೋವಾದ ಹಲವೆಡೆ ಎನ್‍ಸಿಬಿ ದಾಳಿ ……………

ಮುಂಬೈ/ಪಣಜಿ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ತಂಡಗಳು ಇಂದು ಬೆಳಗ್ಗೆಯಿಂದ ಮುಂಬೈ ಮತ್ತು ಗೋವಾದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿದೆ. ಮುಂಬೈ ಮತ್ತು ಪಣಜಿಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ಚಿತ್ರತಾರೆಯರೂ ಸೇರಿದಂತೆ ಕೆಲವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸುಶಾಂತ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ …

Read More »

ಡ್ರಗ್ಸ್ ನಶೆಯಲ್ಲಿ ತೇಲಾಡುವ ಮತ್ತಷ್ಟು ನಟ-ನಟಿಯರ ಹೆಸರು ಬಾಯ್ಬಿಟ್ಟ ರಿಯಾ..!

ಮುಂಬೈ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆ ತೀವ್ರಗೊಂಡಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಸುಶಾಂತ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ಮುಂದೆ ಮತ್ತಷ್ಟು ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ. ಬಾಲಿವುಡ್ ತಾರೆ ಮತ್ತು ಹಿರಿಯ ಅಭಿನೇತ ಸೈಫ್ ಅಲಿ ಖಾನ್ ಅವರ ಪುತ್ರಿ ಸಾರಾ ಅಲಿ ಖಾನ್, …

Read More »

ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ:

ಬೆಂಗಳೂರು,ಸೆ.12- ಕರ್ನಾಟಕ ಸರ್ಕಾರ ಮಾದಕ ವಸ್ತು ಪೂರೈಕೆ ಮತ್ತು ಬಳಕೆ ವಿರುದ್ಧ ಸಮರ ಸಾರಿ ದಂಧೆಯನ್ನು ಮಟ್ಟಹಾಕಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ, ಛತ್ತೀಸ್ ಗಢ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಳೆದ ಕೆಲ ದಿನಗಳಿಂದ ರಾಜ್ಯ ಪೊಲೀಸರು ಹಲವು ಸ್ಥಳಗಳಲ್ಲಿ ಗಾಂಜಾ ಸಂಗ್ರಹವನ್ನು ವಶಪಡಿಸಿಕೊಂಡಿದ್ದು, ಕಲಬುರಗಿಯಲ್ಲಿ 1,350 ಕೆಜಿ, ಕೋಲಾರದ ಕೆಜಿಎಫ್ ನಲ್ಲಿ 186 ಕೆಜಿ ಸಿಕ್ಕಿವೆ. ಕಲಬುರಗಿಯಲ್ಲಿ …

Read More »

ಚುನಾವಣೆಗೆ ಬಿಜೆಪಿ, ಜೆ​ಡಿ​ಎ​ಸ್‌ ಭರದ ಸಿದ್ಧತೆ

ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್‌ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್‌ಗಳಲ್ಲಿ ಬೂತ್‌ ಕಮಿಟಿ, ಪೇಜ್‌ ಪ್ರಮುಖ್‌, ವಾಟ್ಸ್‌ ಆಯಪ್‌ ಗ್ರೂಪ್‌ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …

Read More »

800 ರೂ.ಗಡಿ ದಾಟಿದ ಬಾಕ್ಸ್‌ ಟೊಮೆಟೋ! ರೈತರ ಮೊಗದಲ್ಲಿ ಸಂತಸ

ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್‌ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್‌ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್‌ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ.   ಮಳೆ …

Read More »