Breaking News

Daily Archives: ಸೆಪ್ಟೆಂಬರ್ 18, 2020

ಸೋಶಿಯಲ್ ಮೀಡಿಯಾ ಇಂದ ಆರಂಭ ಅಂತ್ಯವು ಅಲ್ಲಿಂದಲೇನಾ..?

ಟ್ವಿಟರ್ ಫೇಸ್ಬುಕ್ ಹಾಗೂ ಇನ್ನಿತರ ಸೋಶಿಯಲ್ ಮೀಡಿಯಾ ಮೂಲಕ ಹೆಸರು ಗಳಿಸಿದ ಮೋದಿ ಅದರಿಂದಲೇ ಅಂತ್ಯ ವಾಗುವ ಕಾಲ ಅಂತಾ ಅನ್ಸ್ತಿದೆ. ದೇಶದ ಜನತೆ ಇತ್ತೀಚಿಗೆ ನರೇಂದ್ರ ಮೋದಿ ಯವರನ್ನ , ಕಡೆಗಣಿಸುತ್ತಿದ್ದಾರೆ ಅನ್ಸತಿದೆ, ಕಳೆದ ಒಂದೆರಡು ವಾರ ಗಳ ಹಿಂದೆ ಶುರುವಾದ ಈ ಸೋಶಿಯಲ್ ಮೀಡಿಯಾ ದ ಲ್ಲಿ ಮೋದಿ ಯವರೂ ಎಲ್ಲ ಯುವಕರ ಕಡೆಯಿಂದ ಛೀ ಮಾರಿ ಕೊಳ್ಳುವ ಹಾಗೆ ಆಗಿ ದೆ ಮನ್ ಕೀ ಬಾತ್ …

Read More »

ಅಧಿವೇಶನ ಆರಂಭಕ್ಕೆ 72 ಗಂಟೆಗಳ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು,ಸೆ.18- 141ನೇ ವಿಧಾನಮಂಡಲ ಅಧಿವೇಶನವು ಸೆ.21ರಿಂದ 8 ದಿನಗಳ ಕಾಲ ನಡೆಯಲಿದ್ದು, ಸದಸ್ಯರಿಗೆ ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿರುವ ದೃಢೀಕರಣ ಒದಗಿಸುವುದು ಕಡ್ಡಾಯವಾಗಿದೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸದನ ಆರಂಭವಾಗುವ 72 ಗಂಟೆಗಳ ಮುಂಚಿತವಾಗಿ ಸದಸ್ಯರು ಆರೋಗ್ಯ ತಪಾಸಣೆ ಒಳಗಾಗಿ ಕೋವಿಡ್ 19ರ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ದೃಢೀಕರಣವನ್ನು ತರಬೇಕೆಂದು ಕೋರಿದ್ದಾರೆ. …

Read More »

ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ:ಬಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ …

Read More »

ಎಚ್ ಐವಿ ಇಲ್ಲದಿದ್ದರು ಪಾಸಿಟಿವ್ ವರದಿ  ನೀಡಿ ಮಹಿಳೆಯೊಬ್ಬರನ್ನು ಗಂಡನಿಂದ ದೂರ ಮಾಡಿದ ಹುಬ್ಬಳ್ಳಿ K.I.M.S.ಆಸ್ಪತ್ರೆ,.

ಹುಬ್ಬಳ್ಳಿ:  ಸದಾ ಒಂದಿಲ್ಲದೊಂದು  ಯಡವಟ್ಟಿನಿಂದ  ಹೆಸರುವಾಸಿಯಾಗಿರುವ  ಕಿಮ್ಸ್ ಆಸ್ಪತ್ರೆ, ಇದೀಗ  ಎಚ್ ಐವಿ ಇಲ್ಲದಿದ್ದರು ಪಾಸಿಟಿವ್ ವರದಿ  ನೀಡಿ ಮಹಿಳೆಯೊಬ್ಬರನ್ನು ಗಂಡನಿಂದ ದೂರ ಮಾಡಿದೆ. ಕಿಮ್ಸ್ ಆಸ್ಪತ್ರೆಯ ವೈದ್ಯರು ಬೇಜವಾಬ್ದಾರಿಯಿಂದ ಕೆಲಸದಿಂದ   ದಿಕ್ಕು ತೋಚದೆ  ಮಹಿಳೆ ಕಳೆದ ಒಂದು  ವರ್ಷದಿಂದ  ತವರು  ಸೇರಿದ್ದಾಳೆ.  ನಗರದ ಜನತಾ ಕಾಲೋನಿ ನಿವಾಸಿ ಚೆನ್ನಮ್ಮ ಬೇಲಿ ಎಂಬ ಮಹಿಳೆ ಕಳೆದ ವರ್ಷದ ಹಿಂದೆ ಸ್ಯಾಮಸನ್ ಎಂಬಾತನನ್ನು ಮದುವೆ ಮಾಡಿಕೊಂಡಿದ್ದರು. ಬಳಿಕ  ಕಿಮ್ಸ್ ಆಸ್ಪತ್ರೆಯಲ್ಲಿ ನವ …

Read More »

Paytm ಆ್ಯಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ.

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಆ್ಯಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ. Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು …

Read More »

ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ: ಲಕ್ಷ್ಮಣ್ ಸವದಿ,

ಬೆಳಗಾವಿ:    ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು …

Read More »

ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೊತ್ತನೂರಿನ ಜಾನ್ ನಿಖೋಲಸ್ (21) ಹಾಗೂ ಜೆಪಿ ನಗರದ ಇರ್ಫಾನ್ ಶೇಖ್ (29) ಬಂಧಿತ ಆರೋಪಿಗಳಿದ್ದಾರೆ. ಬಂಧಿತರಿಂದ ನಾಲ್ಕು ಲಕ್ಷ ಮೌಲ್ಯದ ಟಿಎಚ್‍ಸಿ ಡ್ರಗ್ಸ್ (50 ಜೆಲ್ಲಿಗಳು), ಎರಡು ಮೊಬೈಲ್, 27 ಎಲ್‍ಎಮಕ್ಕಳಿಗಾಗಿ ಜೆಲ್ಲಿ ಎಂಬ ಹೆಸರಿನಲ್ಲಿ ಟಿಎಚ್‍ಸಿ ಎಂಬ ಜೆಲ್ಲಿ ರೂಪದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ನಗರದ ಎಂಜಿ ರಸ್ತೆಯ ಆರ್ …

Read More »

ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು.

ನವದೆಹಲಿ, ಸೆಪ್ಟೆಂಬರ್ 18: ಲೋಕಸಭೆಯ ಕೃಷಿ ಮಸೂದೆಗಳು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು. ಕೃಷಿಯಲ್ಲಿ ರೈತರಿಗೆ ಹೊಸ ಸ್ವಾತಂತ್ರ್ಯ ನೀಡಲಾಗಿದೆ. ಅವರು ಈಗ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಆಯ್ಕೆಗಳು ಮತ್ತು ಅವಕಾಶಗಳನ್ನು ಹೊಂದಿರುತ್ತಾರೆ. ಮಸೂದೆಗಳ ಅಂಗೀಕಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಮಧ್ಯವರ್ತಿಗಳಿಂದ ರಕ್ಷಿಸಲು ಇವುಗಳನ್ನು ತರುವುದು ಅಗತ್ಯವಾಗಿತ್ತು. ಇವು ರೈತರಿಗೆ ಗುರಾಣಿಯಾಗಿದ್ದು, ಪ್ರಧಾನಿ …

Read More »

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್………

ಚಿಕ್ಕೋಡಿ/ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಅಂಬುಲೆನ್ಸ್‍ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಅಂಬುಲೆನ್ಸ್ ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಬೈಕ್ ಹಿಂಬದಿ ಸವಾರ …

Read More »

ಕುಮಾರಸ್ವಾಮಿ ಭೇಟಿಗೆ ಊಹಾಪೋಹ ಬೇಡ – ಸಿದ್ದರಾಮಯ್ಯಗೆ ಬಿಎಸ್‍ವೈ ಟಾಂಗ್

ನವದೆಹಲಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರು ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ಅಂದು ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬಿ.ವೈ ವಿಜಯೇಂದ್ರ …

Read More »