ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ. ಸೂಕ್ತ …
Read More »Daily Archives: ಸೆಪ್ಟೆಂಬರ್ 20, 2020
ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ …
Read More »6 ರನ್ಗೆ 2 ವಿಕೆಟ್ ಪತನವಾದ್ರೂ ಚೆನ್ನೈ ಸೂಪರ್ ಚೇಸಿಂಗ್……..
ಅಬುಧಾಬಿ: ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಅಂಬಾಟಿ ರಾಯುಡು ಮತ್ತು ಡುಪ್ಲೆಸಿಸ್ ಶತಕದ ಜೊತೆಯಾಟದಿಂದ ಚೆನ್ನೈ ತಂಡ ಮುಂಬೈ ವಿರುದ್ದ 5 ವಿಕೆಟ್ ಗಳಿಂದ ಜಯಗಳಿಸಿದೆ. ಈ ಮೂಲಕ ಕಳೆದ ಬಾರಿಯ ಫೈನಲ್ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಗೆಲ್ಲಲು 163 ರನ್ ಗಳ ಗುರಿಯನ್ನು ಪಡೆದ ಚೆನ್ನೈ 19.2 ಓವರ್ ಗಳಲ್ಲಿ 166 ರನ್ ಹೊಡೆಯುವ ಮೂಲಕ ಐಪಿಎಲ್ ನಲ್ಲಿ ಶುಭಾರಂಭ ಮಾಡಿದೆ. ಆರಂಭದಲ್ಲಿ 6 ರನ್ ಗಳಿಗೆ 2ವಿಕೆಟ್ …
Read More »