ಚಿಕ್ಕೋಡಿ : ಹಾರೋಗೇರಿ ಪಿಕೆಪಿಎಸ್ ಬ್ಯಾಂಕ್ ನ ಸಿಬ್ಬಂದಿಗಳು ಬೆಳೆ ಸಾಲ ನೀಡುತ್ತಿಲ್ಲ. ಮುಚ್ಚಿಹೋಗಿರುವ ಬ್ಯಾಂಕ್ ನಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡಿ ಅಂತ ಕಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆ ಹರಿಸುವಂತೆ ರಾಯಬಾಗ ತಹಶೀಲ್ದಾರ್ ಕಚೇರಿಯ ಮುಂದೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರೈತ ಲಕ್ಷ್ಮಣ ತಿಪ್ಪಣ್ಣ ವಡಗೋಲೆ ವಿಷದ ಬಾಟಲಿ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಷಡಕ್ಷರಿ ಬ್ಯಾಂಕ್ ನಲ್ಲಿ ಅಲಖನೂರ ಗ್ರಾಮದ ರೈತ ಲಕ್ಷ್ಮಣ …
Read More »Daily Archives: ಸೆಪ್ಟೆಂಬರ್ 22, 2020
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯಬೇಕೆಂಬುದು ಭಾರತದ ದಶಕಗಳ ಕನಸು.
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯಬೇಕೆಂಬುದು ಭಾರತದ ದಶಕಗಳ ಕನಸು. ಆ ಕನಸು ಇದೀಗ ನನಸಾಗುವ ಸಾಧ್ಯತೆ ಬಹುತೇಕ ಖಚಿತ ಎನ್ನುವಂತಾಗಿದೆ. ಭದ್ರತಾ ಮಂಡಳಿಯ ಶಾಶ್ವತ್ ರಾಷ್ಟ್ರಗಳ ಪಟ್ಟಿಯಲ್ಲಿ ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಹಾಗೂ ಅಮೆರಿಕ ಇವೆ. ಈ ದೇಶಗಳ ಪೈಕಿ ಚೀನಾ ಹೊರತಾಗಿ ಮಿಕ್ಕೆಲ್ಲ ದೇಶಗಳು ಭಾರತದ ಖಾಯಂ ಸ್ಥಾನಕಕೆ ಬೆಂಬಲ ಸೂಚಿಸಿವೆ ಎಂದು ವಿದೇಶಾಂಗ ಇಲಾಖೆಯ ರಾಜ್ಯ ಸಚಿವ ವಿ ಮುರಳೀಧರನ್ ಮಾಹಿತಿ …
Read More »ರೈಲ್ವೆ ಇಲಾಖೆ ದೆಹಲಿಯಿಂದ ಹಸು ಸಾಗಾಣೆಗಾಗಿ ಆರು ವಿಶೇಷ ಕೋಚ್ ವ್ಯವಸ್ಥೆ
ಕೋಲಾರ : ಜನಸಾಮಾನ್ಯರ ಮನವಿಗೆ ತಕ್ಷಣ ಸ್ಪಂದಿಸುವ ಮೂಲಕ ರೈಲ್ವೆ ಇಲಾಖೆ ಸಾಕಷ್ಟು ಹೆಸರು ಮಾಡಿದೆ. ಈ ಬಾರಿ ಕೂಡ ಗೋಪಾಲಕರ ಮನವಿ ಪುರಸ್ಕರಿಸಿದ ರೈಲ್ವೆ ಇಲಾಖೆ ದೆಹಲಿಯಿಂದ ಹಸು ಸಾಗಾಣೆಗಾಗಿ ಆರು ವಿಶೇಷ ಕೋಚ್ ವ್ಯವಸ್ಥೆ ಮಾಡಿದ್ದು, ಮೆಚ್ಚುಗೆ ಪಡೆದಿದೆ. ದುಬಾರಿ ಬೆಲೆಯ ಹೈಬ್ರಿಡ್ ತಳಿಯ ಹಸುಗಳು ಕೋಲಾರ ನಗರದ ನಿವಾಸಿಗಳಾದ ವೆಂಕಟೇಶ್, ಶಬರೀಶ್, ಸುನಿಲ್ ಅವರದ್ದು.ಹಸುವಿನ ವಹಿವಾಟು ನಡೆಸುವ ಇವರು 116 ಹಸುಗಳನ್ನು ಕಳೆದ ಆಗಸ್ಟ್ ತಿಂಗಳಲ್ಲಿ …
Read More »4 ಸ್ಟ್ರೋಕ್ ಆಟೋಗಳಿಗೆ ಅರ್ಹತಾ ಪತ್ರ ನೀಡಲು ನಿರಾಕರಣೆ, ಚಾಲಕರ ಆಕ್ರೋಶ
ಬೆಂಗಳೂರು, – ಎಲ್ಪಿಜಿ ಯಿಂದ ಚಲಾಯಿಸುವ 4 ಸ್ಟ್ರೋಕ್ ಆಟೋ ರಿಕ್ಷಾಗಳಿಗೆ ಅರ್ಹತಾ ಪತ್ರ ಕೊಡಲು ನಿರಾಕರಿಸುವ ಮೂಲಕ ಸಾರಿಗೆ ಆಯುಕ್ತರು ಹಾಗೂ ಆರ್ಟಿಓ ಕಚೇರಿಯ ವಾಹನ ನಿರೀಕ್ಷಕರು ತಮ್ಮ ಕಾರ್ಯ ವ್ಯಾಪ್ತಿ ಮೀರಿ ಅಧಿಕಾರ ಚಲಾಯಿಸಲು ಹೊರಟಿದ್ದಾರೆ ಎಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಆರೋಪಿಸಿದೆ. ಈಗಾಗಲೆ ಕೊರೊನಾ ಲಾಕ್ಡೌನ್ನಿಂದಾಗಿ ಆಟೋ ಚಾಲಕರು ಸಂಕಷ್ಟದಲ್ಲಿದ್ದಾರೆ. ಪ್ರತಿದಿನ 100ರಿಂದ 200 ರೂ. ಗಳಿಸಲು ಸಾಧ್ಯವಾಗದೇ …
Read More »ಭೂ ಸುಧಾರಣೆ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿಂದು 12 ವಿಧೇಯಕಗಳ ಮಂಡನೆ
ಬೆಂಗಳೂರು, – 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ)ವಿಧೇಯಕ , ವಿವಾದಿತ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಸೇರಿದಂತೆ 12 ವಿಧೇಯಕಗಳು ವಿಧಾನಸಭೆಯಲ್ಲಿಂದು ಮಂಡನೆಯಾದವು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತ ಮೂಲಕ ಪ್ರಾರಂಭಿಕ ವಿಚಾರಣೆ ಮತ್ತು ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆವರದಿಗಳನ್ನು ಸಲ್ಲಿಸಲು ಕುಂದು ಕೊರತೆಗಳು ಅಥವಾ ದೂರುಗಳ ಶೀಘ್ರ …
Read More »ಚೆನ್ನೈ ವಿರುದ್ಧದ ಸೋಲಿನ ಸರಣಿಯನ್ನು ಮುರಿಯುವುದೇ ರಾಯಲ್ಸ್ ?
ಮಣಿಪಾಲ: ಐಪಿಎಲ್ನ 13 ನೇ ಋತುವಿನ ನಾಲ್ಕನೇ ಪಂದ್ಯವು ಇಂದು ಶಾರ್ಜಾದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್ಆರ್) ನಡುವೆ ನಡೆಯುತ್ತಿದೆ. ಐಪಿಎಲ್ 13ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಈ ಬಾರಿಯ ಐಪಿಎಲ್ನಲ್ಲಿ ತಮ್ಮ ಎರಡನೇ ಪಂದ್ಯವನ್ನು ಆಡುತ್ತಿರುವ ಮಹೇಂದ್ರ ಸಿಂಗ್ ಧೋನಿ ಅವರ ಸಿಎಸ್ಕೆ ತಂಡವನ್ನು ಗೆಲ್ಲುವ ನೆಚ್ಚಿನ ತಂಡ …
Read More »ಡ್ರಗ್ಸ್ ಪ್ರಕರಣ : ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ಎನಿಸಿದರೆ ನಟಿ ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್ ನೀಡಲಾಗುತ್ತದೆ ಎಂದು ಎನ್ಸಿಬಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ದೀಪಿಕಾ ಹಾಗೂ ಅವರ ಮ್ಯಾನೇಜರ್ ಕರೀಷ್ಮಾ ನಡುವಿನ ವಾಟ್ಸ್ಆಯಪ್ ಸಂಭಾಷಣೆಗೆ ಸಂಬಂಧಿಸಿ ಸಮನ್ಸ್ ನೀಡಲು ನಿರ್ಧರಿಸಲಾಗಿದೆ ಎನ್ಸಿಬಿ ಮೂಲಗಳು ತಿಳಿಸಿವೆ. ಕರೀಷ್ಮಾ ಪ್ರಕಾಶ್ ಮತ್ತು ಕ್ವಾನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಸಿಇಒ ಧುರ್ವ್ ಚಿಟ್ಗೋಪೇಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಮನ್ಸ್ ನೀಡಲಾಗಿದೆ. ನಟಿಯರಾದ ರಾಕುಲ್ ಪ್ರೀತ್ ಸಿಂಗ್, …
Read More »ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ
ಬೆಂಗಳೂರು, : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಮಾರ್ಚ್ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಂದನದಲ್ಲಿ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ …
Read More »ಫೇಸ್ಬುಕ್ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು ಬಂದ ಯುವಕ ಮುಂದೆ ಏನು ಆಯಿತು
ಕಾಸರಗೋಡು : ಫೇಸ್ಬುಕ್ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು 283 ಕಿ.ಮೀ.ದೂರದ ತ್ರಿಶೂರ್ನಿಂದ ಕಾಸರಗೋಡಿನ ಬೇಕಲಕ್ಕೆ ಬಂದ ಯುವಕ ದಂಗಾಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ 18ರ ಹರೆಯದ ಯುವತಿಯಾಗಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ ಆಕೆ 50 ವರ್ಷದ ಗೃಹಿಣಿ ಎಂದು ತಿಳಿದ ಯುವಕ, ತಾನು ಮೋಸಹೋದುದನ್ನು ತಿಳಿದು ತನ್ನಲ್ಲಿದ್ದ ಚಾಕುವನ್ನು ಆಕೆಯತ್ತ ಎಸೆದ ಘಟನೆ ನಡೆದಿದೆ.ಚಾಟಿಂಗ್ ಸಮಯದಲ್ಲಿ ಆಕೆಗೆ ಹಂತಹಂತವಾಗಿ ಕಳುಹಿಸಿದ್ದ 50 ಸಾವಿರ ರೂ ಕಳುಹಿಸಿದ್ದಾನೆ. ಇದನ್ನ ಮರು ಪಾವತಿಸುವಂತೆ ಕೇಳಿದಾಗ ಮಹಿಳೆ …
Read More »ಸ್ಯಾಂಡಲ್ ವುಡ್ ಡ್ರಗ್ ಹಗರಣದ ಜಾಲ ಬೆಳ್ಳಿತೆರೆಗೆ ಆವರಿಸಿದೆ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಹಗರಣದ ಜಾಲ ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯನ್ನೂ ಆವರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಆಂತರಿಕ ಭದ್ರತಾ ದಳ ಹಲವು ಕಿರುತೆರೆ ನಟ ನಟಿಯರಿಗೆ ನೋಟಿಸ್ ನೀಡಿದ್ದು, ಇಂದು ನಟ ಅಭಿಷೇಕ್ ಮತ್ತು ನಟಿ ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. ಐಎಸ್ ಡಿ ಪೊಲೀಸರು ಇತ್ತೀಚೆಗಷ್ಟೇ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದರು. ಅವರುಗಳು ಹಲವು ಸಿನಿಮಾ ಮತ್ತು ಕಿರುತೆರೆ ನಟರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು …
Read More »