ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಕಾಂಗ್ರೆಸ್ನ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್ ಕುಮಾರ್, ‘ಪಿಪಿಇ ಕಿಟ್ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್ಗಳನ್ನು ₹300ಕ್ಕೆ …
Read More »