ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …
Read More »Daily Archives: ಸೆಪ್ಟೆಂಬರ್ 29, 2020
ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್ಸಿಬಿ ಜಯ
ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …
Read More »ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ
ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …
Read More »ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆ ಸಮಾರಂಭ
ತಿರುವನಂತಪುರಂ: ಕೇರಳದ ಕೊಚ್ಚಿಯಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆಯ ಸಮಾರಂಭವೊಂದು ನಡೆದಿದ್ದು, ಇದೀಗ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 19 ವರ್ಷದ ಫಾಜಿಯಾಗೆ ನಿಯಾಜ್ ಜೊತೆ ಮದುವೆ ನಿಗದಿಯಾಗಿತ್ತು. ಆದರೆ ಮದುವೆಗೆ ಒಂದು ದಿನ ಬಾಕಿ ಇರುವಾಗ ಫಾಜಿಯಾ ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಫಾಜಿಯಾಳನ್ನು ಮಟ್ಟಂಚೇರಿಯ ಟೌನ್ ಹಾಲ್ನಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಲಾಗಿತ್ತು. ಇದರಿಂದ ಫಾಜಿಯಾ ಬೇಸರಗೊಂಡಿದ್ದಳು. ಆಕೆಯನ್ನು …
Read More »
Laxmi News 24×7