ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ …
Read More »Daily Archives: ಸೆಪ್ಟೆಂಬರ್ 30, 2020
ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತ
ಬೆಂಗಳೂರು: ಡ್ರಗ್ಸ್ ನಶೆಯ ನಂಟಲ್ಲಿ ಜೈಲಿ ಸೇರಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ED ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ಗಲ್ರಾನಿ ವಿಚಾರಣೆ ನಡೆದಿದೆ. ಸಂಜನಾ ಬಿಟ್ ಕಾಯಿನ್ ವ್ಯವಹಾರದಲ್ಲಿ ಭಾಗಿ?: ಹವಾಲಾ ದಂಧೆಯಲ್ಲಿ ಹಣ ತೊಡಗಿಸಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ED …
Read More »ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ:
ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ …
Read More »