Breaking News

Monthly Archives: ಸೆಪ್ಟೆಂಬರ್ 2020

ಡ್ರಗ್ಸ್ ಪ್ರಕರಣ : ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ಎನಿಸಿದರೆ ನಟಿ ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌ ನೀಡಲಾಗುತ್ತದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ದೀಪಿಕಾ ಹಾಗೂ ಅವರ ಮ್ಯಾನೇಜರ್‌ ಕರೀಷ್ಮಾ ನಡುವಿನ ವಾಟ್ಸ್‌ಆಯಪ್‌ ಸಂಭಾಷಣೆಗೆ ಸಂಬಂಧಿಸಿ ಸಮನ್ಸ್ ನೀಡಲು ನಿರ್ಧರಿಸಲಾಗಿದೆ ಎನ್‌ಸಿಬಿ ಮೂಲಗಳು ತಿಳಿಸಿವೆ. ಕರೀಷ್ಮಾ ಪ್ರಕಾಶ್‌ ಮತ್ತು ಕ್ವಾನ್‌ ಟ್ಯಾಲೆಂಟ್‌ ಮ್ಯಾನೇಜ್‌ಮೆಂಟ್ ಸಿಇಒ‌ ಧುರ್ವ್‌ ಚಿಟ್‌ಗೋಪೇಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಮನ್ಸ್‌ ನೀಡಲಾಗಿದೆ. ನಟಿಯರಾದ ರಾಕುಲ್‌ ಪ್ರೀತ್‌ ಸಿಂಗ್‌, …

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು, : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಮಾರ್ಚ್​ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಂದನದಲ್ಲಿ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ …

Read More »

ಫೇಸ್​ಬುಕ್​ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು ಬಂದ ಯುವಕ ಮುಂದೆ ಏನು ಆಯಿತು

ಕಾಸರಗೋಡು : ಫೇಸ್​ಬುಕ್​ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು 283 ಕಿ.ಮೀ.ದೂರದ ತ್ರಿಶೂರ್​ನಿಂದ ಕಾಸರಗೋಡಿನ ಬೇಕಲಕ್ಕೆ ಬಂದ ಯುವಕ ದಂಗಾಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ 18ರ ಹರೆಯದ ಯುವತಿಯಾಗಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ ಆಕೆ 50 ವರ್ಷದ ಗೃಹಿಣಿ ಎಂದು ತಿಳಿದ ಯುವಕ, ತಾನು ಮೋಸಹೋದುದನ್ನು ತಿಳಿದು ತನ್ನಲ್ಲಿದ್ದ ಚಾಕುವನ್ನು ಆಕೆಯತ್ತ ಎಸೆದ ಘಟನೆ ನಡೆದಿದೆ.ಚಾಟಿಂಗ್ ಸಮಯದಲ್ಲಿ ಆಕೆಗೆ ಹಂತಹಂತವಾಗಿ ಕಳುಹಿಸಿದ್ದ 50 ಸಾವಿರ ರೂ ಕಳುಹಿಸಿದ್ದಾನೆ. ಇದನ್ನ ಮರು ಪಾವತಿಸುವಂತೆ ಕೇಳಿದಾಗ ಮಹಿಳೆ …

Read More »

ಸ್ಯಾಂಡಲ್ ವುಡ್ ಡ್ರಗ್ ಹಗರಣದ ಜಾಲ ಬೆಳ್ಳಿತೆರೆಗೆ ಆವರಿಸಿದೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಹಗರಣದ ಜಾಲ ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯನ್ನೂ ಆವರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಆಂತರಿಕ ಭದ್ರತಾ ದಳ ಹಲವು ಕಿರುತೆರೆ ನಟ ನಟಿಯರಿಗೆ ನೋಟಿಸ್ ನೀಡಿದ್ದು, ಇಂದು ನಟ ಅಭಿಷೇಕ್ ಮತ್ತು ನಟಿ ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. ಐಎಸ್ ಡಿ ಪೊಲೀಸರು ಇತ್ತೀಚೆಗಷ್ಟೇ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದರು. ಅವರುಗಳು ಹಲವು ಸಿನಿಮಾ ಮತ್ತು ಕಿರುತೆರೆ ನಟರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು …

Read More »

SBIನಿಂದ ಸಾಲಪಡೆದವರಿಗೆ ಸಿಹಿ ಸುದ್ದಿ: EMIಯಿಂದ ಎರಡು ವರ್ಷ ಮುಕ್ತಿ, ಆದರೆ ಷರತ್ತುಗಳು ಅನ್ವಯ

ಡಿಜಿಟಲ್‌ಡೆಸ್ಕ್‌: ಆರು ತಿಂಗಳ ಆರ್ ಬಿಐ ಇಎಂಐ ಮೊರಟೋರಿಯಂ ಯೋಜನೆಯು 2020ರ ಆಗಸ್ಟ್ 31ಕ್ಕೆ ಕೊನೆಗೊಂಡಿದ್ದರೂ, ಬ್ಯಾಂಕುಗಳು ಸಾಲ ಗಾರರಿಗೆ ತಮ್ಮ ಸಾಲಗಳನ್ನು ಪುನರ್ ರಚಿಸಲು ಅವಕಾಶ ನೀಡಲು ಮುಂದಾಗಿದ್ದಾವೆ.. ಗೃಹ ಸಾಲ, ಕಾರು ಸಾಲ ಅಥವಾ ವೈಯಕ್ತಿಕ ಸಾಲಗಳ ಮೇಲೆ ಇಎಂಐ ಕಟ್ಟಲು ಕಷ್ಟವಾಗುವ ಸಾಲಗಾರರು ಸಾಲದ ಮರುಹೊಂದಾಣಿಕೆಯನ್ನು ಪಡೆಯಬಹುದಾಗಿದೆ. ಎಸ್ ಬಿಐ ಈಗಾಗಲೇ ಈ ಪ್ರಕ್ರಿಯೆ ಆರಂಭಿಸಿದ್ದು, ಬ್ಯಾಂಕ್ ನ ವೆಬ್ ಸೈಟ್ ಗೆ ಭೇಟಿ ನೀಡಿ …

Read More »

IPL 2020: RR VS CSK Live score ಚೆನ್ನೈ ಸೂಪರ್ ಕಿಂಗ್ಸ್‌ಗೆ ರಾಜಸ್ಥಾನ್‌ ರಾಯಲ್ಸ್‌ ಸವಾಲು

ಶಾರ್ಜಾ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ನಾಲ್ಕನೆ ಪಂದ್ಯದಲ್ಲಿ ಇವತ್ತು ರಾಜಸ್ಥಾನ್‌ ರಾಯಲ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಅನ್ನು ಎದುರಿಸುತ್ತಿದೆ. ಇದು ರಾಜಸ್ಥಾನ್‌ ರಾಯಲ್ಸ್‌ಗೆ ಟೂರ್ನಿಯ ಮೊದಲ ಪಂದ್ಯವಾದ್ರೆ, ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಎರಡನೇ ಪಂದ್ಯ. ರಾಜಸ್ಥಾನ್‌ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ತವಕದಲ್ಲಿದ್ರೆ, ಚೆನ್ನೈ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಟಿವಿ9 ಪಂದ್ಯದ ಕ್ಷಣ ಕ್ಷಣದ ಮಾಹಿತಿಗಳನ್ನು ಕ್ರಿಕೆಟ್‌ ಪ್ರೇಮಿಗಳಿಗಾಗಿ ಇಲ್ಲಿ …

Read More »

ಶಿಕ್ಷಕನಿಂದ : ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ

ಕೋಣಂದೂರು: ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಗೆ ‘ವಿದ್ಯಾಗಮ’ ಯೋಜನೆಯಡಿ ಪಾಠ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಉಮೇಶ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಜೊತೆ ಶಿಕ್ಷಕ ಉಮೇಶ್ ನಾಯಕ್ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾರೆ.

Read More »

ಇಂಗು ಬಚ್ಚಲು ಗುಂಡಿ ಅಭಿಯಾನಕ್ಕೆ ಚಾಲನೆ

ತೆಲಸಂಗ: ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ನಿರ್ಮಲ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಇಂಗು ಬಚ್ಚಲು ಗುಂಡಿ ನಿರ್ಮಾಣ(ಸೋಕ್‌ ಪಿಟ್‌) ಅಭಿಯಾನ ಪ್ರಾರಂಭವಾಗಿದೆ. ಅಂತರ್ಜಲ ವೃದ್ಧಿಗೆ ಹಾಗೂ ಆರೋಗ್ಯ ಸುರಕ್ಷತೆಗೆ ಪ್ರತಿಯೊಬ್ಬರೂ ಸರಕಾರದ ಸಹಾಯಧನದೊಂದಿಗೆ ಇಂಗು ಬಚ್ಚಲು ಗುಂಡಿ ನಿರ್ಮಾಣ ಮಾಡಿಕೊಳ್ಳಬೇಕು ಎಂದು ತಾಪಂ ಇಒ ರವಿ ಬಂಗಾರೆಪ್ಪನವರ ಹೇಳಿದರು. ಗ್ರಾಮದಲ್ಲಿ ಇಂಗು ಬಚ್ಚಲು ಗುಂಡಿ ನಿರ್ಮಾಣ ಅಭಿಯಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ 46 ಗ್ರಾಪಂಗಳಲ್ಲಿ …

Read More »

ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ 7.5 ಮೀಸಲಾತಿಗೆ ಆಗ್ರಹ

ಬೆಳಗಾವಿ: ‘ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ 7.5ರಷ್ಟು ಹೆಚ್ಚುವರಿ ಮೀಸಲಾತಿ ನೀಡಬೇಕು’ ಎಂದು ನಾಯಕ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ತಳವಾರ ಒತ್ತಾಯಿಸಿದರು. ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜಕ್ಕೆ 1978ರಿಂದ ಇಲ್ಲಿಯವರೆಗೆ ಕೇವಲ ಶೇ. 3ರಷ್ಟು ಮೀಸಲಾತಿ ನೀಡುತ್ತಾ ಬರಲಾಗಿದೆ. ಇದರಿಂದಾಗಿ ನಾವು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ’ ಎಂದು ತಿಳಿಸಿದರು. ‘ನಾವು ತೀರಾ ಹಿಂದುಳಿದಿದ್ದೇವೆ. ಇಷ್ಟು ಕಡಿಮೆ ಪ್ರಮಾಣದ ಮೀಸಲಾತಿಯಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಂದೆ ಬರಲು …

Read More »

ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್​ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್​ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ …

Read More »