ಹಾವೇರಿ: ಜಿಲ್ಲಾಡಳಿತ ಭವನದಲ್ಲಿಯರುವ ಅಂಬೇಡ್ಕರ್ ಅಭಿವೃದ್ಧಿ ನಿಮಗದ ಕಚೇರಿ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದು, ಓರ್ವರನ್ನು ಬಂಧಿಸಲಾಗಿದ್ದು,ಮೂವರಿಗೆ ಬಲೆ ಬಿಸಿದ್ದಾರೆ. ಸಹಾಯ ಧನದಲ್ಲಿ ಭೂ ಒಡೆತನ ಯೋಜನೆಯಲ್ಲಿ ಭೂಮಿ ಖರೀದಿಸುವ ಸಂಬ0ಧ ಅನುಮೋದನೆ ನೀಡಲು ೭೫ ಸಾವಿರ ಲಂಚ ಕೇಳಿದ್ದರು. ಇದರಿಂದ ದೂರು ದಾಖಲಾಗಿರುವ ಹಿನ್ನೆಲೆ ೨೫ ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆಸಹಾಯಕ ತಿಪ್ಪೇಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ್, ಎಫ್ ಡಿಎ …
Read More »Monthly Archives: ಸೆಪ್ಟೆಂಬರ್ 2020
ಮುಂಬೈ, ಗೋವಾದ ಹಲವೆಡೆ ಎನ್ಸಿಬಿ ದಾಳಿ ……………
ಮುಂಬೈ/ಪಣಜಿ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳ ತಂಡಗಳು ಇಂದು ಬೆಳಗ್ಗೆಯಿಂದ ಮುಂಬೈ ಮತ್ತು ಗೋವಾದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿದೆ. ಮುಂಬೈ ಮತ್ತು ಪಣಜಿಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ಚಿತ್ರತಾರೆಯರೂ ಸೇರಿದಂತೆ ಕೆಲವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸುಶಾಂತ್ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ …
Read More »ಡ್ರಗ್ಸ್ ನಶೆಯಲ್ಲಿ ತೇಲಾಡುವ ಮತ್ತಷ್ಟು ನಟ-ನಟಿಯರ ಹೆಸರು ಬಾಯ್ಬಿಟ್ಟ ರಿಯಾ..!
ಮುಂಬೈ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆ ತೀವ್ರಗೊಂಡಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಸುಶಾಂತ್ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳ ಮುಂದೆ ಮತ್ತಷ್ಟು ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ. ಬಾಲಿವುಡ್ ತಾರೆ ಮತ್ತು ಹಿರಿಯ ಅಭಿನೇತ ಸೈಫ್ ಅಲಿ ಖಾನ್ ಅವರ ಪುತ್ರಿ ಸಾರಾ ಅಲಿ ಖಾನ್, …
Read More »ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ:
ಬೆಂಗಳೂರು,ಸೆ.12- ಕರ್ನಾಟಕ ಸರ್ಕಾರ ಮಾದಕ ವಸ್ತು ಪೂರೈಕೆ ಮತ್ತು ಬಳಕೆ ವಿರುದ್ಧ ಸಮರ ಸಾರಿ ದಂಧೆಯನ್ನು ಮಟ್ಟಹಾಕಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ, ಛತ್ತೀಸ್ ಗಢ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಳೆದ ಕೆಲ ದಿನಗಳಿಂದ ರಾಜ್ಯ ಪೊಲೀಸರು ಹಲವು ಸ್ಥಳಗಳಲ್ಲಿ ಗಾಂಜಾ ಸಂಗ್ರಹವನ್ನು ವಶಪಡಿಸಿಕೊಂಡಿದ್ದು, ಕಲಬುರಗಿಯಲ್ಲಿ 1,350 ಕೆಜಿ, ಕೋಲಾರದ ಕೆಜಿಎಫ್ ನಲ್ಲಿ 186 ಕೆಜಿ ಸಿಕ್ಕಿವೆ. ಕಲಬುರಗಿಯಲ್ಲಿ …
Read More »ಚುನಾವಣೆಗೆ ಬಿಜೆಪಿ, ಜೆಡಿಎಸ್ ಭರದ ಸಿದ್ಧತೆ
ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್ಗಳಲ್ಲಿ ಬೂತ್ ಕಮಿಟಿ, ಪೇಜ್ ಪ್ರಮುಖ್, ವಾಟ್ಸ್ ಆಯಪ್ ಗ್ರೂಪ್ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …
Read More »800 ರೂ.ಗಡಿ ದಾಟಿದ ಬಾಕ್ಸ್ ಟೊಮೆಟೋ! ರೈತರ ಮೊಗದಲ್ಲಿ ಸಂತಸ
ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ. ಮಳೆ …
Read More »ಡ್ರಗ್ಸ್ ಮಾಫಿಯಾ ಬೇರು ಸಹಿತ ಕಿತ್ತೊಗೆಯಲು ಬದ್ಧ: ಡಿಸಿಎಂ ಅಶ್ವತ್ಥ್ ನಾರಾಯಣ್
ಮಳವಳ್ಳಿ, – ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು. ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಸುಮಾರು 540 ಕೋಟಿ ವೆಚ್ಚದಲ್ಲಿ ಯೋಜನೆ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ಪೈಪ್ಲೈನ್ ಯಾರ್ಡ್ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದರು. …
Read More »ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, …
Read More »ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. ಡ್ರಗ್ ಮಾಫಿಯಾ ಪ್ರಕರಣದಲ್ಲಿ ದೆಹಲಿಯಲ್ಲಿ ಅರೆಸ್ಟ್ ಆದ ಡ್ರಗ್ ಕಿಂಗ್ಪಿನ್ ವೀರೇನ್ ಖನ್ನಾನ ಬಲಗೈ ಬಂಟನಾಗಿದ್ದ ಆದಿತ್ಯ ಆಗರ್ವಾಲ್, ಬೆಂಗಳೂರಿನ ಪ್ರತಿಷ್ಟಿತ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈತನಿಗೆ ತಿಂಗಳಿಗೆ 4 ಲಕ್ಷ ರೂ. ಸಂಬಳ ಬರುತ್ತಿತ್ತು. ಆದರೂ ಲೈಫ್ ಎಂಜಾಯ್ …
Read More »ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಭರ್ಜರಿ ಶಾಕ್, ಮರ್ಯಾದೆ ಮೂರು ಕಾಸು!
ನವದೆಹಲಿ ಸದ್ದಿಲ್ಲದೆ ಚುನಾವಣಾ ಆಯೋಗ ಶಾಕ್ ನೀಡಿದೆ. ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಆಘಾತ ನೀಡಿದೆ. ಚುನಾವಣೆಗೂ ಮುನ್ನ ಮೂರು ಬಾರಿ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಆರೋಪಗಳನ್ನು ಜನರ ಮುಂದೆ ಇಡಬೇಕಾಗುತ್ತದೆ. ನಾಮಪತ್ರ ಹಿಂಪಡೆಯುವ ನಾಲ್ಕು ದಿನಗಳ ಮುಂಚೆ ಇದಾದ ಮೇಲೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಕ್ಕೆ 5 ರಿಂದ 8 ದಿನಗಳ ನಡುವೆ ಮತ್ತು ಕೊನೆಯದಾಗಿ ಬಹಿರಂಗ ಪ್ರಚಾರ ಅಂತ್ಯ ಮಾಡುವ ಮುನ್ನ 9 ದಿನದಿಂದ ಹಿಡಿದು ಕೊನೆಯವರೆಗೆ …
Read More »