ಚಿಕ್ಕಮಗಳೂರು: ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬುಲೆನ್ಸ್ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟ ಕಾಫಿನಾಡ ಪೊಲೀಸರಿಗೆ ಚಿಕ್ಕಮಗಳೂರು ಜನ ಶ್ಲಾಘಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಎರಡು ತಿಂಗಳ ಮಗುವಿಗೆ ತುರ್ತಾಗಿ ಹೃದಯ ಸಂಬಂಧಿ ಚಿಕಿತ್ಸೆ ನೀಡಬೇಕಿತ್ತು. ಆದರೆ ಬಡ ಕುಟುಂಬದ ಮಗುವಿನ ಪೋಷಕರು ಆಸ್ಪತ್ರೆಯಲ್ಲಿನ ಅಂಬುಲೆನ್ಸ್ ಹಣ ಹೆಚ್ಚಾಗಿದ್ದರಿಂದ ಟ್ರಸ್ಟ್ ಮೂಲಕ ಚಿಕ್ಕಮಗಳೂರಿನ ಅಂಬುಲೆನ್ಸ್ ಗೆ ಸಂಪರ್ಕಿಸಿದ್ದರು. ಕೂಡಲೇ ಶಿವಮೊಗ್ಗಕ್ಕೆ ಹೋಗಿ ಮಗುವನ್ನು ಕರೆದುಕೊಂಡು ಹೊರಟ ಅಂಬುಲೆನ್ಸ್ ಚಾಲಕ …
Read More »
Laxmi News 24×7