Breaking News

Daily Archives: ಅಕ್ಟೋಬರ್ 10, 2020

ಆರೋಗ್ಯ ಸಿಬ್ಬಂದಿ ಧಮ್ಕಿ ಹಾಕಿ ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳದೆ ನೂರಾರು ಪ್ರಯಾಣಿಕರು ನಗರಕ್ಕೆ

ಯಾದಗಿರಿ: ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಎಂಟ್ರಿ ಕೊಟ್ಟು ಜಿಲ್ಲೆಯ ಜನರ ಮೇಲೆ ದಾಳಿ ಮಾಡಿದ್ದ ಕೊರೊನಾ 50ಕ್ಕೂ ಅಧಿಕ ಜನರ ಪ್ರಾಣ ಬಲಿ ಪಡೆದಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹೊತ್ತಿನಲ್ಲಿ ಮತ್ತೆ, ಯಾದಗಿರಿಗೆ ಮುಂಬೈ ಕಂಟಕ ಎದುರಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಮುಂಬೈನಿಂದ ರಾಜ್ಯಕ್ಕೆ ಬಂದ ವ್ಯಕ್ತಿ ಓರ್ವ ನಾನು ಯಾವ ಟೆಸ್ಟ್ ಮಾಡಸಲ್ಲ ಏನು ಮಾಡತ್ತಿರಿ ಮಾಡಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ಅವಾಜ್ ಹಾಕಿ ಉದ್ಧಟತನ …

Read More »

ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆ,ಹೃದಯಾಘಾತದಿಂದ ವೃದ್ಧ ಸಾವು

ಹುಬ್ಬಳ್ಳಿ: ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಇದೀಗ ಕಿಮ್ಸ್ ಆರೋಗ್ಯ ಅಧಿಕಾರಿಗಳು ಮಾಡಿದ ಕೆಲಸದಿಂದ ಮನೆಯ ಹಿರಿಯನ ಮುಖವನ್ನು ನೋಡದೇ ಅಂತ್ಯಕ್ರಿಯೆ ಮಾಡುವಂತ ಪರಿಸ್ಥಿತಿ ತಂದಿಟ್ಟಿರುವುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಳ್ಳ ಗ್ರಾಮದ 72 ವರ್ಷದ ವೃದ್ಧ ಬಸಪ್ಪ ಹುಬ್ಬಳ್ಳಿ ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಅವರನ್ನು ಕೋವಿಡ್ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಕೋವಿಡ್ ಇದೆ …

Read More »

ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ.

ನವದೆಹಲಿ: ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ. ಡೇವಿಡ್ ವಾರ್ನರ್ ಅವರು ಸದ್ಯ ಯುಇಎಯಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ. ತನ್ನ ನಾಯಕತ್ವದ ಸನ್‍ರೈಸಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ನಿನ್ನೆ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ನಡುವೆ ಇಂದು ಟ್ವೀಟ್ ಮಾಡಿರುವ …

Read More »

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ: ಹೆಚ್‍ಡಿ.ರೇವಣ್ಣ ಆಕ್ರೋಶ

ಹಾಸನ: ಹಾಸನ ನಗರಸಭೆ ಅಧ್ಯಕ್ಷಗಾದಿಯನ್ನು ಎಸ್‍ಟಿ ಅಭ್ಯರ್ಥಿಗೆ ಮೀಸಲಿರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಾಸನದಲ್ಲಿ ಶಾಸಕ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಹಾಸನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಹುಮತವಿದ್ದರೂ ಜೆಡಿಎಸ್ ಪಕ್ಷ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದೆ. ಈ ಬಗ್ಗೆ ಹಾಸನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ ಎಂದರು.  ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ ಇರಬಹುದು. ಜಿಲ್ಲೆಯಲ್ಲಿ …

Read More »

ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ. ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ. …

Read More »