ಬೆಂಗಳೂರು: ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ನನಸಾಗುತ್ತಿದೆ. ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್ಗಳು ಬರಲಿವೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್ಗಳನ್ನು ಗುತ್ತಿಗೆ ಪಡೆದು ಬಿಎಂಟಿಸಿ ಓಡಿಸಲಿದೆ. ಪ್ರಯೋಗಿಕವಾಗಿ ಬಿಎಂಟಿಸಿಯ ಡಿಪೋ ನಂಬರ್ 7ಕ್ಕೆ ಮೊದಲ ಬಸ್ ಬಂದಿದೆ. 15 ದಿನದ ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ವಾಯು ಮಾಲಿನ್ಯ ಪ್ರಮಾಣವನ್ನು ಈ ಬಸ್ಗಳು ಕಡಿಮೆ ಮಾಡಲಿದ್ದು, 2 ಗಂಟೆ ಚಾರ್ಜ್ ಮಾಡಿದರೆ 120 ಕಿಲೋಮೀಟರ್ …
Read More »Daily Archives: ಅಕ್ಟೋಬರ್ 12, 2020
ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …
Read More »ಕೊರೊನಾ ವಾರ್ಡಿನಿಂದ ಸೋಂಕಿತ ಗಂಧದ ಕಳ್ಳ ಪರಾರಿ
ಕಾರವಾರ: ಕೊರೊನಾ ಸೋಂಕಿತ ಗಂಧದ ಕಳ್ಳ ಕೋವಿಡ್ ವಾರ್ಡಿನಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕ್ರಿಮ್ಸ್ ಕೋವಿಡ್ ವಾರ್ಡಿನಲ್ಲಿ ನಡೆದಿದೆ.ಮುಂಡಗೋಡಿನ ನಿವಾಸಿ ಸೈಯದ್ ಇಸ್ರಾಲ್ ಕರೀಮ್ ಕಾನ್ ಕೊರೊನಾ ವಾರ್ಡಿನಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ ಕಳ್ಳನಾಗಿದ್ದಾನೆ. ಎರಡು ದಿನದ ಹಿಂದೆ ಮುಂಡಗೋಡಿನಲ್ಲಿ ಗಂಧ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿತ್ತು. ಬಂಧನದ ನಂತರ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರವಾರದ ವೈದ್ಯಕೀಯ ವಿಜ್ಞಾನ …
Read More »ನಾವು ಕಂಬಳಿ ಬೀಸಿದ್ದಕ್ಕೆ ಯಡಿಯೂರಪ್ಪ ಸಿಎಂ ಆಗಿದ್ದು: ಎಂಟಿಬಿ
ಬೆಂಗಳೂರು: ಸಂಪುಟ ಸರ್ಜರಿ ವಿಳಂಬಕ್ಕೆ ಬಿಜೆಪಿಯಲ್ಲಿ ಮತ್ತೆ ಬೇಗುದಿ ಸ್ಫೋಟವಾಗಿದೆ. ಈ ಮೂಲಕ ತಾಳ್ಮೆಯಿಂದಿದ್ದ ವಲಸಿಗ ಆಕಾಂಕ್ಷಿಗಳು ಸಿಡಿದೆದ್ರಾ ಅನ್ನೋ ಪ್ರಶ್ನೆ ಮೂಡಿದೆ ಹೌದು. ಸಿಎಂ ಹಾಗೂ ಸರ್ಕಾರದ ವಿರುದ್ಧವೇ ವಲಸಿಗ ಆಕಾಂಕ್ಷಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಸ್ಥಾನ ವಿಳಂಬದಿಂದ ಎಂಟಿಬಿ, ಶಂಕರ್ ಹಾಗೂ ಎಚ್.ವಿಶ್ವನಾಥ್ ಹತಾಶಾರಾಗಿದ್ದಾರೆ. ಹೀಗಾಗಿ ಮಂತ್ರಿಗಿರಿಗೆ ಜಾತಿ ಕಾರ್ಡ್ ಪ್ಲೇ ಮಾಡಲು ಮುಂದಾಗಿದ್ದಾರೆ. ಕುರುಬ ಸಮುದಾಯದ ಚಿಂತನಾ ಸಭೆಯಲ್ಲಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನಾವು …
Read More »ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ. ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ …
Read More »ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಜನ್ ಕಳೆದ ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾದ್ರು. ಮೂಲತಃ ಮೈಸೂರಿನವರಾದ ರಾಜನ್ ಸಹೋದರ ನಾಗೇಂದ್ರ ಜೊತೆಗೂಡಿ ಕನ್ನಡದ ಸುಮಾರು 375ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ …
Read More »