ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್ಗೆ ಅಂತ್ಯವಾಯ್ತು. …
Read More »Daily Archives: ಅಕ್ಟೋಬರ್ 16, 2020
ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್!
ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. …
Read More »