Breaking News

Daily Archives: ಅಕ್ಟೋಬರ್ 16, 2020

ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್​​ಗಳ ಸ್ಪಿನ್ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್

ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್​ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್​ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್​ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್​ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್​ಗೆ ಅಂತ್ಯವಾಯ್ತು. …

Read More »

ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್​!

ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. …

Read More »