ಬೆಂಗಳೂರು: ಇಂದು ಯುವಸಾಮ್ರಾಟ್ ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು. ಆದ್ರೆ ಇವತ್ತು ಚಿರು ಸರ್ಜಾ ನಮ್ಮೊಂದಿಗಿಲ್ಲ ಅನ್ನೋ ನೋವಿನಲ್ಲೇ ಇಂದು ಸರ್ಜಾ ಕುಟುಂಬದವರು ಹಾಗೂ ಅವರ ಅಭಿಮಾನಿ ಬಳಗವಿದೆ.ಚಿರು ಕುಡಿಯನ್ನು ಬರಮಾಡಿಕೊಳ್ಳಲು ಕಾತುರದಿಂದ ಎದುರು ನೋಡ್ತಿದ್ದಾರೆ. ಧ್ರುವ ಸರ್ಜಾ ಬೃಂದಾವನದಲ್ಲಿರುವ ಚಿರು ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇಷ್ಟೆಲ್ಲಾ ಕಾರ್ಯಕ್ರಮಗಳ ಮಧ್ಯೆ ಸಂತೋಷ್ ಚಿತ್ರಮಂದಿರದಲ್ಲಿ ರೀ-ರಿಲೀಸ್ ಆಗಿರುವ ಶಿವಾರ್ಜುನ್ ಚಿತ್ರವನ್ನು ಧ್ರುವ ನೋಡಲಿದ್ದು, ಅಭಿಮಾನಿಗಳ ಜೊತೆಗೆ …
Read More »
Laxmi News 24×7