Breaking News

Daily Archives: ಅಕ್ಟೋಬರ್ 18, 2020

ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ.

ದೆಹಲಿ: ಕಳೆದ ಏಪ್ರಿಲ್​ನಿಂದ ಸಣ್ಣ ಪ್ರಮಾಣದಲ್ಲಿ ಆರಂಭವಾದ ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ. ರಾಜಕೀಯ, ಸೇನಾ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆದರೂ ಗಡಿ ಬಿಕ್ಕಟ್ಟು ಬಗೆಹರಿಯುತ್ತಿಲ್ಲ. ಈಗ ಭಾರತ ಮತ್ತು ಚೀನಾದ ನಡುವೆ ಗಡಿ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಗೌಪ್ಯ ಮಾತುಕತೆ ಕೂಡ ನಡೆಯುತ್ತಿದೆ. ಜೊತೆಗೆ, ನೀವು ಗಡಿಯಿಂದ ಹಿಂದೆ ಸರಿದ್ರೆ, ನಾವೂ ಹಿಂದೆ ಸರಿಯುತ್ತೇವೆ ಅಂತಾ ಭಾರತ ನೇರವಾಗಿ ಚೀನಾಗೆ ಹೇಳಿದೆ. ಎರಡೂ ದೇಶಗಳ …

Read More »

ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ.

ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್‌ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ. ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್‌ ಫುಲ್‌ ವಿದ್ಯುತ್‌ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್‌. ಮಿಂಚುವ …

Read More »

ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …

Read More »