ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪುತ್ರ ಯತ್ರೀಂದ್ರ ಸಿದ್ದರಾಮಯ್ಯ ಅವರು ಆಪ್ತ ಸ್ನೇಹಿತನ ವಿರುದ್ಧವೇ ಪ್ರಚಾರಕ್ಕಿಳಿದಿದ್ದಾರೆ. ಹೌದು….ಶಿರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಯತೀಂದ್ರ ಅವರ ಆಪ್ತ ಸ್ನೇಹಿತರು. ಆದರೂ ಇಂದು (ಸೋಮವಾರ) ಯತೀಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರನವರ ಪರವಾಗಿ ಶಿರಾ ನಗರ ಮತ್ತು ಗೌಡಗೆರೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ವೈಯಕ್ತಿಕ ಸಂಬಂಧಗಳೇ ಬೇರೆ, …
Read More »Daily Archives: ಅಕ್ಟೋಬರ್ 19, 2020
20 ವರ್ಷದ ಮಹಿಳೆ ಮೇಲೆ ಪೊಲೀಸ್ ರಿಂದ ಗ್ಯಾಂಗ್ ರೇಪ್
ಭೋಪಾಲ್ : ಐವರು ಪೊಲೀಸರು ಲಾಕಪ್ನಲ್ಲಿಯೇ 20 ವರ್ಷದ ಮಹಿಳೆ ಮೇಲೆ ಹತ್ತು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸ್ಟೇಷನ್ ಇನ್ಚಾರ್ಜ್ ಸೇರಿ ಐವರು ಪೊಲೀಸರು 10 ದಿನಗಳ ಕಾಲ ಲಾಕಪ್ನಲ್ಲಿಯೇ ನನ್ನ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಮಹಿಳೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಆಕೆಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ …
Read More »ಚಕ್ರವ್ಯೂಹ ದಿಂದ ಹೊರಬರಲೂ ಡಿಕೆಶಿಗೆ ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದರು
ಗದಗ : ಈ ಬಾರಿ ಎರಡು ವಿಧಾನಸಭಾ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಗಳು ಎನ್ನುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಾಲಿಗೆ ಚಕ್ರವ್ಯೂಹ ಆಗಿದೆ. ಅದರಿಂದ ಹೊರಬರಲೂ ಡಿಕೆಶಿಗೆ ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಏಳೂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ದಾಖಲಿಸಿವುದು ನಿಶ್ಚಿತ. ಅವರು ಸೋತರೆ ಡಿಕೆಶಿ ಬಗ್ಗೆ …
Read More »ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ. ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿಯ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದ್ದರೆ 3 ತಿಂಗಳು ಕಾಲ ಲೈಸನ್ಸ್ ರದ್ದುಗೊಳಿಸಲಾಗುವುದು. ಅಲ್ಲದೇ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದೆ. ಹಲವು …
Read More »ಆರು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾಗಿರುವ ಮುಂಗಾರು ಮಳೆ ಹುಡುಗ ಗಣೇಶ್
ಬೆಂಗಳೂರು: ಲಾಕ್ಡೌನ್ ಬಳಿಕ ಕೊರೊನಾ ವೈರಸ್ ಆತಂಕದ ನಡುವೆ ಚಿತ್ರರಂಗದ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಸ್ಥಗಿತಗೊಂಡಿದ್ದ ಚಿತ್ರೀಕರಣ ಸಹ ಆರಂಭಗೊಂಡಿದ್ದು, ಕಲಾವಿದರು ಕಾಯಕಕ್ಕೆ ಹಿಂದಿರುಗಿದ್ದಾರೆ. ಆರು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾಗಿರುವ ಮುಂಗಾರು ಮಳೆ ಹುಡುಗ ಗಣೇಶ್ ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಮತ್ತು ಲಾಕ್ಡೌನ್ ನಿಂದಾಗಿ ಇಡೀ ಬಣ್ಣದ ಲೋಕ ತೆರೆಯ ಹಿಂದೆ ಸರಿದಿತ್ತು. ಅನ್ಲಾಕ್ ಬಳಿಕ ಸರ್ಕಾರ ಮಾರ್ಗಸೂಚಿಗಳನ್ನ ಪಾಲಿಸುವ ಮೂಲಕ …
Read More »ನೇತ್ರಾವತಿ ನದಿಗೆ ಹಾರಿದ ಬಸ್ ಚಾಲಕ- ಸ್ಥಳೀಯ ಯುವಕರಿಂದ ರಕ್ಷಣೆ
ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ. ಇದನ್ನು ನೋಡಿದ …
Read More »ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್ಡಿಕೆ ವಾರ್ನಿಂಗ್
ಬೆಂಗಳೂರು: ಜಾತಿ ಸಮೀಕ್ಷೆ ಬಿಡುಗಡೆಗೆ ಎಚ್ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪದೇ ಪದೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜಕೀಯ ತೆವಲಿಗೆ ಸಿದ್ದರಾಮ್ಯಯ ಅವರು ಏನೋನೋ ಮಾತಾಡೋದು ಬೇಡ. ಅವರಿಗೆ ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದು, ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡಲು ಬೇರೆ …
Read More »ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ಜೊಲ್ಲೆ, ಹುಕ್ಕೇರಿ ನಡುವೆ ಬಿಗ್ ಫೈಟ್!
ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ನಿರ್ದೇಶಕರ ಸ್ಥಾನಕ್ಕೆ ಅ.22ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ನ.6ಕ್ಕೆ ನಡೆಯುವ ಚುನಾವಣೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಜಿಲ್ಲೆಯ ಹತ್ತು ತಾಲ್ಲೂಕಿನಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ. ಚಿಕ್ಕೋಡಿಯಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕ ಗಣೇಶ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆದಿದೆ. ಡಿಸಿಎಂ ಲಕ್ಷ್ಮಣ ಸವದಿ ಮತ್ತು …
Read More »ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ …
Read More »ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ:
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಅತಿವೃಷ್ಟಿ/ ಪ್ರವಾಹ ಸ್ಥಿತಿಗತಿ, ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ. ಹಾಗೂ ನನ್ನ ಮತಕ್ಷೇತ್ರದಲ್ಲಿ ಕಳೆದ ಮಳೆಗಾಲದಲ್ಲಿ ಬಿದ್ದ ಮನೆಗಳನ್ನು ಕಟ್ಟಲು 2ನೇ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಭಂದಿಸಿದ ಅಧಿಕಾರಿಗಳು ಇದನ್ನು ಸರಿಪಡಿಸಲು ಕೂಡಲೇ ಕ್ರಮ …
Read More »