ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ ಸುರಿಸಿದ್ದಾರೆ. https://youtu.be/-mjImckkvpc *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …
Read More »Daily Archives: ಅಕ್ಟೋಬರ್ 19, 2020
ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ
ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕರೆ ನೀಡಿದರು. https://youtu.be/-mjImckkvpc ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ …
Read More »ಕಾಂಗ್ರೆಸ್ ಎಂಎಲ್ಸಿ ಪ್ರಸನ್ನ ಕುಮಾರ್ ಪುತ್ರ ಹೃದಯಾಘಾತದಿಂದ ನಿಧನ
ಶಿವಮೊಗ್ಗ: ಜಿಲ್ಲೆಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಸುಹಾಸ್ಗೆ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲೇ ಕುಸಿದು ಬಿದ್ದಿದ್ದರು. ನಂತರ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಕೊನೆಯುಸಿರು ಎಳೆದಿದ್ದಾರೆ. ಸುಹಾಸ್ ಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು.ಎಂಎಲ್ಸಿ ಪ್ರಸನ್ನ ಕುಮಾರ್ ಅವರ ತೋಟದಲ್ಲಿ ಮೃತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಯಿತು. …
Read More »ಸೋಂಕು ಹರಡದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಆಧ್ಯ ಕತ೯ವ್ಯವಾಗಿದೆ-: ನ್ಯಾಯಾಧೀಶ ಕೆ.ಎ.ನಾಗೇಶ
ಸೋಂಕು ಹರಡದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಆಧ್ಯ ಕತ೯ವ್ಯವಾಗಿದೆ-ನ್ಯಾಯಾಧೀಶ ಕೆ.ಎ.ನಾಗೇಶಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ,ಕೊರೋನಾ ಸೋಂಕು ಹರಡದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಆಧ್ಯ ಕಥ೯ವ್ಯವಾಗಿದೆ ಎಂದು, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾ.ಕಾ.ಸೇ.ಸಮಿತಿ ಅಧ್ಯಕ್ಷರಾದ ಕೆ.ಎ.ನಾಗೇಶ ರವರು ನುಡಿದರು.ಅವರು ಅ17ರಂದು ಕೂಡ್ಲಿಗಿ ಪಟ್ಟಣದಲ್ಲಿ ಕ.ರಾ.ಕಾ.ಸೇ.ಪ್ರಾಧಿಕಾರ ನಿಧೇ೯ಶನದಂತೆ,ತಾಲೂಕು ವಕೀಲರ ಸಂಘ, ತಾ.ಕಾ.ಸೇ.ಸಮಿತಿ,ತಾಲೂಕು ಆಡಳಿತ ಹಾಗೂ ತಾಪಂ ಮತ್ತು ಪಪಂ,ಆರೋಗ್ಯ ಇಲಾಖೆ,ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ.ಏಪ೯ಡಿಸಲಾಗಿದ್ದ ಕೋವಿಡ್19 ಸಾವ೯ಜನಿಕ ಜಾಗ್ರತಿ …
Read More »ಎಸ್ಸಿ, ಎಸ್ಟಿ ಗುಣಲಕ್ಷಣ ಇರೋ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು: ಸಿದ್ದರಾಮಯ್ಯ
ಬೆಂಗಳೂರು: ಎಸ್ಸಿ, ಎಸ್ಟಿ ಗುಣಲಕ್ಷಣ ಇರೋ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು. ಬದಲಾಗಿ ಯಾವುದೋ ಒಂದು ನಿರ್ದಿಷ್ಟ ವರ್ಗಕ್ಕೆ ಮಾತ್ರ ಮೀಸಲಾತಿ ಸಿಗುವುದಲ್ಲ ಎಂದು ಜಾತಿಜನಗಣತಿ ಸಮೀಕ್ಷೆ ವರದಿಯ ಜಾರಿ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್ಟಿ ಗುಣಲಕ್ಷಣ ಇರುವ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು. ಜನಸಂಖ್ಯೆಯನ್ನು ಆಧರಸಿ ಮೀಸಲಾತಿ ಕೊಡಲಿ. ಎಸ್ಟಿ ಸಮುದಾಯ ಎಂದು ಕೇಳುತ್ತಿರುವ ಕುರುಬ ಸಮುದಾಯ, ಗಂಗಾಮತಸ್ಥರು ಎಲ್ಲರಿಗೂ ಮೀಸಲಾತಿ …
Read More »ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.
ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …
Read More »ಒಳ್ಳೆಯ ಸ್ನೇಹಿತೆಯನ್ನು ಹುಡುಕಿಕೊಳ್ಳುವುದು ಕಷ್ಟ ಎಂದು ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿಗೆ ಮದುವೆ ವಾರ್ಷಿಕೋತ್ಸವದ ಶುಭಕೋರಿದ್ದಾರೆ.
ಬೆಂಗಳೂರು: ಒಳ್ಳೆಯ ಸ್ನೇಹಿತೆಯನ್ನು ಹುಡುಕಿಕೊಳ್ಳುವುದು ಕಷ್ಟ ಎಂದು ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿಗೆ ಮದುವೆ ವಾರ್ಷಿಕೋತ್ಸವದ ಶುಭಕೋರಿದ್ದಾರೆ. ಇಂದು ಸ್ಯಾಂಡಲ್ವುಡ್ನ ಕಿಚ್ಚ, ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಪ್ರಿಯಾ ಸುದೀಪ್ 19ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಮದುವೆ ವಾರ್ಷಿಕೋತ್ಸಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ತಮ್ಮ ಮದುವೆ ವಾರ್ಷಿಕೋತ್ಸಕ್ಕೆ ತಮ್ಮ ಪತ್ನಿಗೆ ಟ್ವೀಟ್ ಮಾಡುವ ಮೂಲಕ ವಿಶ್ …
Read More »ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂಪರ್ ಹ್ಯೂಮನ್ ಮಯಾಂಕ್
ಅಬುಧಾಬಿ: ಕ್ರಿಕೆಟ್ ಇತಿಹಾಸದಲ್ಲಿ ಎರಡು ಸೂಪರ್ ಓವರ್ ಕಂಡು ದಾಖಲೆ ಬರೆದ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಲ್ ಅವರ ಅತ್ಯುತ್ತಮ ಫೀಲ್ಡಿಂಗ್ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮೊದಲ ಸೂಪರ್ ಓವರ್ನಲ್ಲಿ ಬ್ಯಾಟ್ ಮತ್ತು ಬೌಲ್ ಮಾಡಿದವರು ಎರಡನೇ ಸೂಪರ್ ಓವರ್ನಲ್ಲಿ ಬ್ಯಾಟ್, ಬೌಲ್ ಮಾಡುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಪಂಜಾಬ್ ಪರ ಕ್ರಿಸ್ ಜೋರ್ಡಾನ್ ಅವರು ಎರಡನೇ ಸೂಪರ್ ಓವರ್ ಬೌಲ್ ಮಾಡಿದರು.ಮೊದಲ ಬಾಲ್ ವೈಡ್ ಆದರೆ ನಂತರದ …
Read More »ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ
ನವ ನಟ ದಿಲೀಪ್, ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ ಪಡೆದುಕೊಂಡಿದ್ದ ಆದ್ಯಂತ ಚಿತ್ರ ಒಂದು ಮಿಲಿಯನ್ ವೀಕ್ಷಣೆ ಪಡೆದುಕೊಂಡು ಭರವಸೆ ಮೂಡಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆ ಹೊಸ್ತಿಲಲ್ಲಿರೋ ಚಿತ್ರತಂಡ ಕುತೂಹಲಕಾರಿ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಇದೇ ತಿಂಗಳು ಟೀಸರ್ ಪ್ರೇಕ್ಷಕರ ಮುಂದೆ ಬರಲಿದೆ. ಪುನೀತ್ ಶರ್ಮಾ ಚಿತ್ರದ …
Read More »ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆ
ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.
Read More »