ಹುಬ್ಬಳ್ಳಿ: ಬಿಜೆಪಿ ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಅಭ್ಯರ್ಥಿಯನ್ನು ಒಂದು ವರ್ಷದ ಮೊದಲ ಆಯ್ಕೆ ಮಾಡಿದ್ದೇವೆ. ಈ ಮೊದಲು ಪದವೀಧರರ ಚುನಾವಣೆಯನ್ನ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ ಈ ಬಾರಿ ಚುನಾವಣೆಗಳನ್ನ ಕಾಂಗ್ರೆಸ್ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು. ಕರ್ನಾಟಕದ ಎರಡು ಪದವೀಧರರ ಕ್ಷೇತ್ರಕ್ಕೆ ಚುನಾವಣೆ …
Read More »Daily Archives: ಅಕ್ಟೋಬರ್ 22, 2020
ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಕಲ್ಲೋಳಿ : ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ ಕಾಪಾಡಿ ಹಾಗೂ …
Read More »ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆ
ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ನಿಖಿಲ್ ಚೋಪಡೆ (19) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. ಕಳೆದ ಐದು ತಿಂಗಳ ಹಿಂದಷ್ಟೇ ಜ್ಯೋತಿ, ಉಚಗಾಂವ ಗ್ರಾಮದ ನಿಖಿಲ್ ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು. ತವರು ಮನೆಗೆ ಆಗಮಿಸಿದ್ದ ಜ್ಯೋತಿ ಒಂದಿಲ್ಲದೊಂದು ಬೇಡಿಕೆ ಇಡುತ್ತಿದ್ದಳು. ಇತ್ತೀಚೆಗಷ್ಟೆ ಪೋಷಕರಿಗೆ ಕಾಡಿಬೇಡಿ ಫ್ರೀಡ್ಜ್ ಖರೀದಿಸಿದ್ದಳು. ಇದೀಗ ಸೋಫಾ ಸೆಟ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಳು. …
Read More »ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ
ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ ಬಂದಿದ್ದು, ಈ ಕ್ಷೇತ್ರದ ಮೊಸಳೆ ಅನ್ನೋದು ವಿಶೇಷ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಇಲ್ಲಿನ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಪ್ರಸಿದ್ಧಿ ಪಡೆದ ‘ಬಬಿಯಾ’ ಅನ್ನುವ ಮೊಸಳೆ ಗರ್ಭಗುಡಿ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುವ ‘ಬಬಿಯಾ’ಗೆ ಪ್ರತಿನಿತ್ಯದ ಪೂಜೆಯ ಬಳಿಕ …
Read More »ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ
ಬೆಂಗಳೂರು: ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ ಬಡಿದಾಡಿಕೊಂಡಿರುವ ಘಟನೆ ಜೆಪಿ ನಗರದ ಎಸ್.ವಿ ಇನ್ಫ್ರಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಒಂದೇ ಅಪಾರ್ಟ್ಮೆಂಟ್ನಲ್ಲಿ ಬೇರೆ ಬೇರೆ ಫ್ಲಾಟ್ಗಳಲ್ಲಿ ವಾಸವಿರೋ ಕುಮಾರಿ ಹಾಗೂ ವರಲಕ್ಷ್ಮಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಕಳೆದ 14ರಂದು ಚಪ್ಪಲಿ ಸ್ಟಾಂಡ್ ವಿಚಾರಕ್ಕೆ ವರಲಕ್ಷ್ಮಿ ಹಾಗೂ ಕುಮಾರಿ ನಡುವೆ ಗಲಾಟೆ ಶುರುವಾಗಿತ್ತು. ಕುಮಾರಿ ಅವರ ಚಪ್ಪಲಿ ಸ್ಟ್ಯಾಂಡ್ ಅನ್ನು ವರಲಕ್ಷ್ಮಿ ಡ್ಯಾಮೇಜ್ ಮಾಡಿದ್ದರು. ಹೂವಿನ ಫಾಟ್ನಿಂದ ಚಪ್ಪಲಿ ಸ್ಟ್ಯಾಂಡ್ಗೆ ಹೊಡೆದು ವರಲಕ್ಷ್ಮಿ …
Read More »ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ
ಹಾವೇರಿ: ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹಾವೇರಿ ನಗರಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಮಹಿಳೆಯನ್ನು ಮೂಲತಃ ಕಲಬುರಗಿ ಜಿಲ್ಲೆಯ ಬಾಪುನಗರದ ಜಯಶ್ರೀ ಕನ್ವರ್ ಉಪಾದ್ಯ (30) ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಅಶ್ವಿನಿ ನಗರ, ಶಿವಾಜಿ ನಗರ ಸೇರಿದಂತೆ ನಗರದ ನಾಲ್ಕು ಮನೆಗಳನ್ನು ಈಕೆ ಕಳ್ಳತನ ಮಾಡಿದ್ದಾಳೆ. ಬಂಧಿತ ಆರೋಪಿಯಿಂದ 3,43,500 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಹಾಗೂ …
Read More »3ನೇ ಪತಿಯನ್ನ ಮನೆಯಿಂದ ಹೊರ ಹಾಕಿದ ಬಿಗ್ಬಾಸ್ ಸ್ಪರ್ಧಿ
ಚೆನ್ನೈ: ಲಾಕ್ಡೌನ್ ವೇಳೆ ಸರಳವಾಗಿ ಮಕ್ಕಳ ಸಮ್ಮುಖದಲ್ಲಿ ಮೂರನೇ ಮದುವೆಯಾಗಿದ್ದ ಬಿಗ್ಬಾಸ್ ಸ್ಪರ್ಧಿ, ನಟಿ, ವನಿತಾ ವಿಜಯಕುಮಾರ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಮೂರನೇ ಪತಿ ಪೀಟರ್ ಪೌಲ್ ಸದ್ಯ ಮನೆಯಲ್ಲಿಲ್ಲ ಎಂಬುದನ್ನ ಸ್ವತಃ ವನಿತಾ ಒಪ್ಪಿಕೊಂಡಿದ್ದಾರೆ. ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ತಮ್ಮ ಫೇಸ್ಬುಕ್ ನಲ್ಲಿ ವನಿತಾ ಪತಿಯನ್ನ ಹೊರ ಹಾಕಿರುವ ಬಗ್ಗೆ ಬರೆದುಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದ ನಟಿ ಎಲ್ಲ ಊಹಾಪೋಹಗಳಿಗೆ ಗೊಂದಲಮಯವಾಗಿ ಸ್ಪಷ್ಟನೆ ನೀಡಿದ್ದಾರೆ. …
Read More »14 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಹೋಗುವ ಮೂಲಕ, +0.182 ರನ್ರೇಟ್ ಪಡೆದುಕೊಂಡಿದೆ.R.C.B
ಅಬುಧಾಬಿ: ಇಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳ ಭಾರೀ ಅಂತರದಿಂದ ಗೆದ್ದು, ರನ್ ರೇಟಿನಲ್ಲಿ ಚೇತರಿಕೆ ಕಂಡಿದೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆದ ಐಪಿಎಲ್-2020ಯ 39ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ಬೆಂಗಳೂರು ಬೌಲರ್ ಗಳ ಮಾರಕ ದಾಳಿಗೆ ತತ್ತರಸಿ ನಿಗದಿತ 20 ಓವರಿನಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 84 ರನ್ …
Read More »