ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್ಟ್ಯಾಗ್ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …
Read More »Daily Archives: ಅಕ್ಟೋಬರ್ 23, 2020
ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಬಂದ್ ಮಾಡಲಾಗಿದ್ದ ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ ಎಂದು ಹೇಳಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು. ಆದರೆ ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಚರ್ಚೆಯಾಗಿಲ್ಲ. ಪೋಷಕರ ಅನುಮತಿ ಕಡ್ಡಾಯ, ಯಾರಿಗೂ ಒತ್ತಡ …
Read More »ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ
ಬೆಳಗಾವಿ : ವಿಜಯದ ದ್ಯೋತಕವಾಗಿರುವ “ವೀರಜ್ಯೋತಿ” ಯನ್ನು ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ …
Read More »ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಎಸ್ಐ ಅಮಾನತು
ಲಕ್ನೋ: ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸಿ, ಪೊಲೀಸ್ ಲೈನ್ ಗೆ ಕಳುಹಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರಿಗೆ ಈ ಹಿಂದೆ ಮೂರು ಬಾರಿ ಎಚ್ಚರಿಕೆ ನೀಡಲಾಗಿದ್ದು, ಗಡ್ಡವನ್ನು ತೆಗೆಯಿರಿ ಇಲ್ಲವೆ ಅನುಮತಿ ಪಡೆಯಿರಿ ಎಂದು ತಿಳಿಸಲಾಗಿದೆ. ಆದರೆ ಅಲಿ ಯಾವುದೇ ರೀತಿಯ ಅನುಮತಿ ಪಡಡೆದಿಲ್ಲ. ಅಲ್ಲದೆ ಗಡ್ಡವನ್ನು ಸಹ ತೆಗೆದಿಲ್ಲ. ಘಟನೆ ಕುರಿತು ಎಸ್.ಪಿ.ಬಾಘ್ಪತ್ ಅಭಿಷೇಕ್ ಸಿಂಗ್ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಕ್ಕರೆ ಪೂಜೆ ಈ ಬಾರಿ ಮರಿ ಸಾಹುಕಾರರ ಉಪಸ್ಥಿತಿ ಇಂದ ಪೂಜೆಗೆ ಇನ್ನೂ ಕಳೇತಂದಿದೆ….
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ಸಿಡಿಲಬ್ಬರದ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆಯನ್ನು ರೈತರ ಹಿತಾಸಕ್ತಿ ಗೋಸ್ಕರ ಪ್ರಾರಂಭ ಮಾಡಿತ್ತು. ಅಂದು ಶುರುವಾದ ಕೃಷಿಂಗ್ ಇಂದು ಅದರ ಫಲವಾಗಿ ಸಕ್ಕರೆ ಚೀಲಗಳು ಉತ್ಪಾದನೆ ಯಾಗಿ ಹೊರ ಬಂದಿವೆ. ಅತ್ಯಾಧುನಿಕ ಉಪಕರಣಗಳ್ನು ಹೊಂದಿ ರುವ ಈ ಕಾರ್ಖಾನೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು. ಇಂದು ಸಕ್ಕರೆ ಚೀಲಗಳು ಹೊರ ಹೊಮ್ಮಿದೆ . ಅದರ ಪ್ರಯುಕ್ತ ವಾ ಗೀ …
Read More »ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …
Read More »ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.
ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್ ಆರ್. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ. ಎಸ್ಪರ್ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …
Read More »ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್ನಲ್ಲಿ ನಡೆದಿದೆ. ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …
Read More »ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ …
Read More »ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ
ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »