ಮಡಿಕೇರಿ: ತುಂಬಾ ಸಂಭ್ರಮ ಹಾಗೂ ಸಡಗರದಿಂದ ನಡೆಯುತ್ತಿದ್ದ ಮಂಜಿನನಗರಿ ಮಡಿಕೇರಿ ದಸರಾ ಜನೋತ್ಸವವನ್ನು ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲಾಗಿದ್ದು, ದಶ ಮಂಟಪಗಳ ಮೆರವಣಿಗೆ ಕಣ್ಮನ ಸೆಳೆಯಿತು. ಪ್ರತಿ ವರ್ಷ ಡಿಜೆ ಸೌಂಡ್ ನ ಅಬ್ಬರ ಈ ಬಾರಿ ಇರಲಿಲ್ಲ. ಬೆಳಕಿನ ಓಕುಳಿಯಲ್ಲಿ ಮಿಂದೆದ್ದು ಜೀವ ಪಡೆಯುತ್ತಿದ್ದ ದೇವಾನುದೇವತೆಗಳು ಮತ್ತು ರಾಕ್ಷಸರ ನಡುವೆ ನಡೆಯುತ್ತಿದ್ದ ಕಾಳಗವೂ ಇರಲಿಲ್ಲ. ಬದಲಾಗಿ ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳು ಸೇರಿದಂತೆ ಒಟ್ಟು ಹತ್ತು …
Read More »Daily Archives: ಅಕ್ಟೋಬರ್ 27, 2020
ಗೇಲ್ ಆಡಿದ ಎಲ್ಲ ಮ್ಯಾಚ್ ವಿನ್ , ಪಂಜಾಬ್ ಪ್ಲೇ ಆಫ್ ಕನಸು ಜೀವಂತ
ಶಾರ್ಜಾ: ಕ್ರೀಸ್ ಗೇಲ್ ಸ್ಫೋಟಕ ಬ್ಯಾಟಿಂಗ್ ಮತ್ತು ಮನ್ದೀಪ್ ಸಿಂಗ್ ಅವರ ಅರ್ಧಶತಕದಿಂದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಕೋಲ್ಕತ್ತಾ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 9 ವಿಕೆಟ್ ನಷ್ಟಕ್ಕೆ 149 ರನ್ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ್ದ ಪಂಜಾಬ್ 18.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 150 ರನ್ ಹೊಡೆಯಿತು. 12 ಪಂದ್ಯಗಳಿಂದ …
Read More »ಶಾರ್ಟ್ ಸರ್ಕ್ಯೂಟ್- ಪೊರಕೆ, ಹುಬ್ಬಳ್ಳಿ ಫಿನಾಯಿಲ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ
ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಫಿನಾಯಿಲ್ ಹಾಗೂ ಪೊರಕೆ ತಯಾರಿಕೆ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಫಿನಾಯಿಲ್ ಹಾಗೂ ಪೊರಕೆಗಳು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿಯ ಸಮೀಪದ ಶೇರವಾಡ ಗ್ರಾಮದ ಬಳಿಯ ವಿಭವ್ ಇಂಡಸ್ಟ್ರೀಯಲ್ ನಲ್ಲಿ ನಡೆದಿದೆ. ಸಂಜೆ ವಿದ್ಯುತ್ ನಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಕುಂದಗೋಳ ಹಾಗೂ ಹುಬ್ಬಳ್ಳಿಯ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ …
Read More »