Breaking News

Daily Archives: ಅಕ್ಟೋಬರ್ 31, 2020

B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ …

Read More »