Breaking News

Monthly Archives: ಅಕ್ಟೋಬರ್ 2020

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೆ ಸಂಬಂಧ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಹತಾಶರಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅವರ ಹತಾಶೆಯ ಮಾತುಗಳಿಗೆ ಕಾರಣವೇನು ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದರು. ‘ಆರ್‌.ಆರ್. ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ …

Read More »

ಜಲಾವೃತವಾಗಿವೆ. ಇನ್ನೊಂದೆಡೆ, 50ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ.

ತೆಲಸಂಗ: ಸತತ ಮಳೆಯಿಂದಾಗಿ ಗ್ರಾಮದ ಸುತ್ತಮುತ್ತಲಿನ ಜಮೀನುಗಳು ಜಲಾವೃತವಾಗಿವೆ. ಇನ್ನೊಂದೆಡೆ, 50ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಗುಡುಸಾಬ ಕರಜಗಿ ಅವರ ಮನೆಯ ಗೋಡೆ ಕುಸಿದು ಒಂದು ಆಡು ಸಾವಿಗೀಡಾಗಿದೆ. ಯಮನಪ್ಪ ಕಲಾಲ ಅವರ ಪುಟ್ಟ ಮಣ್ಣಿನ ಮನೆಗೆ ಹಾನಿಯಾಗಿದ್ದು, ಅವರು ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ‘ಮಣ್ಣಿನ ಇಟ್ಟಂಗಿಲೇ ಗೋಡೆ ಕಟ್ಟಿ ಮ್ಯಾಗ ಪತ್ರಾಸ್ ಹಾಕೊಂಡ ಜೀವನಾ ನಡೆಸಿದ್ದಿವ್ರಿ. ಮಳೆಯಿಂದ ಒಂದು ಮಗ್ಗಲು ಗೋಡೆ ಕುಸದೈತ್ರಿ. ದಿನಾ ಕೂಲಿ ಮಾಡಿ ಬದಕವ್ರ ನಾವು. …

Read More »

ಗೆಳೆಯ ಎಂದು ಮನೆಗೆ ಕರೆದುಕೊಂಡು ಬಂದರೆ ಆತ ಅಕ್ಕನ ಜೊತೆಯೇ ಪ್ರೇಮದಾಟ ನಡೆಸಿದ್ದ.

ದೊಡ್ಡಬಳ್ಳಾಪುರ : ಗೆಳೆಯ ಎಂದು ಮನೆಗೆ ಕರೆದುಕೊಂಡು ಬಂದರೆ ಆತ ಅಕ್ಕನ ಜೊತೆಯೇ ಪ್ರೇಮದಾಟ ನಡೆಸಿದ್ದ. ತನ್ನ ತಮ್ಮನ ಗೆಳೆಯನೊಂದಿಗೆ ಅಕ್ಕನ ಪ್ರೀತಿ ಶುರುವಾಗಿತ್ತು. ಇವರಿಬ್ಬರ ಪ್ರೀತಿಗೆ ತಮ್ಮನ ವಿರೋಧವಿತ್ತು. ಇದರಿಂದ ಪ್ರೇಮಿಗಳು ಮನೆಬಿಟ್ಟು ಪರಾರಿಯಾಗಿದ್ದರು. ಹುಟ್ಟುಹಬ್ಬಕ್ಕೆ ಕ್ಯಾಮೆರಾ ಕೊಡಿಸುವಂತೆ ಅಕ್ಕನ ಪ್ರಿಯಕರನನ್ನು ಕರೆಸಿಕೊಂಡ ತಮ್ಮ ಆತನನ್ನು ಅಪಹರಿಸಿ, ದೊಡ್ಡಬಳ್ಳಾಪುರದ ಹೊನ್ನಾಘಟ್ಟದ ಕೆರೆಯಲ್ಲಿ ಕೊಲೆಗೈದಿದ್ದಾನೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ 5ರಂದು …

Read More »

ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದೆ.

ಚಿಕ್ಕೋಡಿ: ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾನದಿಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ರಾಜಾಪೂರ ಹಾಗೂ ಹಿಪ್ಪರಗಿ ಬ್ಯಾರೆಜ್‌ಗಳಿಂದ1,21,500 ಕ್ಯೂಸೆಕ್​,​ ಕೊಯ್ನಾ, ಆಲಮಟ್ಟಿ ಜಲಾಶಯಗಳಿಂದ ಕ್ಯೂಸೆಕ್,1,51,000 ಕ್ಯೂಸೆಕ್​ ಹಾಗೂ ದೂಧಗಂಗಾ ನದಿಯಿಂದ 11,616 ಕ್ಯೂಸೆಕ್​ ಸೇರಿ ಒಟ್ಟು 2,84,116 ಕ್ಯೂಸೆಕ್​ ನೀರನ್ನು ಕೃಷ್ಣಾನದಿಗೆ ಬಿಡಲಾಗಿದೆ. ಮಹಾರಾಷ್ಟ್ರದಲ್ಲಿ ಪ್ರದೇಶಗಳ ಮಳೆಯ ಪ್ರಮಾಣ ಕೊಯ್ನಾ – 64 ಮಿ.ಮೀ, ನವಜಾ-67 ಮಿ.ಮೀ, ಮಹಾಬಲೇಶ್ವರ -126 …

Read More »

ನಾನು ಮನೆ ಬಿಟ್ಟು ಬರಲ್ಲ: 2 ದಿನದಿಂದ ಛಾವಣಿ ಮೇಲೆ ‘ಬಂಡೆ’ಯಂತೆ ಕೂತ ವೃದ್ಧೆ ಕಲ್ಲಮ್ಮ

ಕಲಬುರಗಿ: ಭೀಮಾ ನದಿಗೆ 5.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಫಿರೋಜಾಬಾದ್‌ಗೆ ಪ್ರವಾಹದ ನೀರು ನುಗ್ಗಿದೆ. ಹಾಗಾಗಿ, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಡಳಿತ ಮುನ್ಸೂಚನೆ ನೀಡುತ್ತಿದೆ. ಜೊತೆಗೆ, ನದಿ ಪಾತ್ರದ ಹಳ್ಳಿಗಳ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ನೋಡಲ್ ಅಧಿಕಾರಿಗಳು ವಿನಂತಿ ಸಹ ಮಾಡುತ್ತಿದ್ದಾರೆ. ಆದರೆ, ಬಂದಿದ್ದು ಬರಲಿ ನಾನು ಇಲ್ಲೇ ಇರುವೆ …

Read More »

ಸತತವಾಗಿ ಸುರಿದ ಮಳೆಯಿಂದ ತಾಲ್ಲೂಕಿನ ರೈತರ ಬೆಳೆದ ಬೆಳೆ ಸಂಪೂರ್ಣ ನೀರುಪಾಲು

ಅಥಣಿ  ತಾಲ್ಲೂಕಿನಾದ್ಯಂತ ಸತತವಾಗಿ ಮೂರು ದಿನದಿಂದ ಸುರಿದ ಮಳೆಯಿಂದ ಹಲವು ಕಡೆ ರೈತರು ಬೆಳೆದ ಕಬ್ಬು ,ಮೆಕ್ಕೆಜೋಳ, ಈರುಳ್ಳಿ ನೀರಿನಲ್ಲಿ ನಿಂತು ರೈತರಿಗೆ ತುಂಬಾ ನಷ್ಟವಾಗಿದೆ , ತಾಲ್ಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಹನುಮಂತ ಚಿತ್ರಟಿ ಇವರು ತಮ್ಮ ಜಮೀನಿನಲ್ಲಿ ಬೆಳೆದಂಥ ಈರುಳ್ಳಿ ಬೆಳೆದು ನೀರು ಪಾಲಾಗಿ ತುಂಬಾ ನಷ್ಟ ಅನುಭವಿಸಿದ್ದಾರೆ ಇದೇ ಸಂದರ್ಭದಲ್ಲಿ ಅವರು ಮಾತನಾಡಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಳೆಗೆ ಒಳ್ಳೆಯ ಬೆಲೆ ಇದೆ ಅಂತ ತಾವು ತಮ್ಮ ಎರಡು …

Read More »

ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಸಲಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಸತತ …

Read More »

ಕರ್ನಾಟಕದ ಜಿಲ್ಲೆಗಳು ಕಲಬುರಗಿ ನಿಲ್ಲದ ಮಳೆ, ಬಾರದ ಜನಪ್ರತಿನಿಧಿ, ಕಲಬುರಗಿ ಜನ ಕಂಗಾಲು

ಕಳೆದ ಮೂರು ದಿನಗಳಿಂದ ಸತತವಾಗಿ ಮತ್ತು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ , ಯಾದಗಿರಿ , ಬಾಗಲಕೋಟೆ , ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಬಹಳಷ್ಟು ಪ್ರದೇಶಗಳು ಜಲಾವೃತಗೊಂಡು ನಡುಗಡ್ಡೆಗಳಂತೆ ಗೋಚರಿಸುತ್ತಿವೆ . ಕುಂಭದ್ರೋಣದಿಂದ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಪ್ರಭಾವಕ್ಕೊಳಗಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ . ಅನೇಕ ಕಡೆ ರಸ್ತೆ ಮತ್ತು ಸೇತುವೆಗಳು ಕೊಚ್ಚಿಹೋಗಿವೆ . ಕಮಲಾಪುರ ಹತ್ತಿರವಿರುವ ಜವಳಗಾ , ಸೇಡಂ ತಾಲುಕಿನಲ್ಲಿರುವ ಸಮಖೇಡ್ ತಾಂಡಾ …

Read More »

ರನ್​ ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದು ಎಲ್ಲಿ?

ಶಾರ್ಜಾ ಪಂದ್ಯ RCB ಹುಡುಗ್ರು ಮತ್ತು ಕನ್ನಡಿಗರ ನಡುವಿನ ರಣ ರೋಚಕ ಕಾದಾಟವಾಗಿ ಮಾರ್ಪಟ್ಟಿತ್ತು. ರಾಯಲ್ ಹುಡುಗರಿಗೆ ಪಂಜಾಬ್ ವಿರುದ್ಧದ ಪಂದ್ಯ ಪ್ರತಿಷ್ಠೆಯ ಪಂದ್ಯವಾಗಿತ್ತು. ಕಾರಣ ಇದೇ ಸೀಸನ್​ನಲ್ಲಿ ಕಳೆದ ಬಾರಿ ರಾಹುಲ್ ಹುಡುಗರ ಜೊತೆ ಸೆಣಸಾಡಿದ್ದ ಕೊಹ್ಲಿ ಆರ್ಮಿ ಹೀನಾಯವಾಗಿ ಮುಗ್ಗರಿಸಿತ್ತು. ಹೀಗಾಗಿ, ಶಾರ್ಜಾ ಸಮರದಲ್ಲಿ ಪಂಜಾಬ್​ಗೆ ಸೋಲಿನ ಗುನ್ನಾ ನೀಡಬೇಕೆಂದುಕೊಂಡಿದ್ದ RCB ತಂಡ ಮತ್ತದೇ ಮಿಸ್ಟೇಕ್ ಮಾಡಿದೆ. ರನ್​ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದೆಲ್ಲಿ? ದುಬೈನಲ್ಲಿ …

Read More »

ದಿನ ಭವಿಷ್ಯ 16/10/2020

ಮೇಷ: ಮಾನಸಿಕ ವ್ಯಥೆ, ಸಮಸ್ಯೆಗಳನ್ನು ಎಳೆದುಕೊಳ್ಳುವ ಸಾಧ್ಯತೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ ವೃಷಭ: ಮನಸ್ಸಿಗೆ ಸಮಾಧಾನ, ಸ್ತ್ರೀಯರಿಗೆ ಅನುಕೂಲದ ದಿನ, ಹಣ ವ್ಯಯವಿದೆ, ಸೂರ್ಯ ಪ್ರಾರ್ಥನೆ ಮಾಡಿ ಮಿಥುನ: ಸಮಾಧಾನದ ದಿನ, ಕುಟುಂಬದಲ್ಲಿ ಅನುಕೂಲದ ದಿನ, ದಾಂಪತ್ಯದಲ್ಲಿ ಕೊಂಚ ಏರುಪೇರು, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ ಕಟಕ: ಭಾಗ್ಯ ಸಮೃದ್ಧಿ, ಸಮಾಧಾನದ ದಿನ, ಕೊಂಚ ಕಿರಿಕಿರಿ ಅನುಭವಿಸುತ್ತೀರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿ ಸಿಂಹ: ಆರೋಗ್ಯದಲ್ಲಿ ಸದೃಢತೆ, ಮಕ್ಕಳ ಬಗ್ಗೆ ಎಚ್ಚರಿಕೆ ಇರಲಿ, ಕಾರ್ಯ ಸಿದ್ಧಿ, ಆದಿತ್ಯ ಹೃದಯ ಸ್ತೋತ್ರ …

Read More »