Breaking News

Monthly Archives: ಅಕ್ಟೋಬರ್ 2020

ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ:ಎಸ್.ಎಲ್.ಭೈರಪ್ಪ

ಮೈಸೂರು: ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಂಬೂಸವಾರಿಯನ್ನು ಮಾವುತರು ಮಾಡುತ್ತಾರೆ. ಇದಕ್ಕೆ ಜನ ಯಾಕೆ ಬೇಕು ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಎಲ್ಲರೂ ಅವರ ಮನೆಯಲ್ಲೇ ದಸರಾ ಪೂಜೆ ಮಾಡಿಲಿ. ಬೆಟ್ಟದಲ್ಲಿ ಪೂಜೆ …

Read More »

ನರೈನ್ ಬೌಲಿಂಗ್ ಜಾದು, ಕೊನೆ ಮೂರು ಓವರಿನಲ್ಲಿ ಪಂದ್ಯಕ್ಕೆ ಟ್ವಿಸ್ಟ್ – ಕೋಲ್ಕತ್ತಾಗೆ ಜಯ

ಅಬುಧಾಬಿ: ಇಂದು ಅಬುಧಾಬಿ ಸ್ಟೇಡಿಯಂನಲ್ಲಿ ನಡೆದ ವಿಕೇಂಡ್ ಧಮಾಕದ ಮೊದಲನೇ ಮ್ಯಾಚಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೊನೆಯ ಕ್ಷಣದಲ್ಲಿ ರೋಚಕ ಜಯವನ್ನು ಕಂಡಿದೆ. ಇಂದು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ನಾಯಕ ದಿನೇಶ್ ಕಾರ್ತಿಕ್ ಅವರ ಭರ್ಜರಿ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 164 ರನ್‍ಗಳನ್ನು ಟಾರ್ಗೆಟ್ ಆಗಿ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಉತ್ತಮ ಆರಂಭ ಸಿಕಿತು. ರಾಹುಲ್ ಮತ್ತು …

Read More »

ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ:ಶಾಸಕ ಮಹೇಶ್ ಕುಮಟಳ್ಳಿ ಮನವಿ

ಅಥಣಿ : ಭೂಸುಧಾರಣೆ ಕಾಯಿದೆ 79 ಎ ಬಿ ಸಿ ಮತ್ತು 80 ನೇ ಕಾಲಂಗಳನ್ನು ರದ್ದುಗೊಳಿಸಿ ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘವು ಸನ್ಮಾನ್ಯ ಶ್ರೀ ಮಹೇಶ್ ಕುಮಟಳ್ಳಿ ಶಾಸಕರ ಅಥಣಿ ಅವರಿಗೆ ಮನವಿ ಸಲ್ಲಿಸಿದರು ಈ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಿ ಬಂಡವಾಳ ಕಾಯ್ದೆ ಮತ್ತು ನಮ್ಮ ದೇಶದ ಬೃಹತ್ ಕಾರ್ಪೊರೇಟರ್ ಗಳ ಹಿತಾಸಕ್ತಿಗಳಿಗೆ ಮಣಿದು ರೈತರ ಜಮೀನನ್ನು ಕಬಳಿಸಲು ರತ್ನ …

Read More »

IPL 2020: RCB vs CSK Live Score ಕೂಲ್​ ಧೋನಿಗೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜ್​..

ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐದನೇ ಸ್ಥಾನದಲ್ಲಿರೋ ಆರ್​ಬಿಸಿ, ಚೆನ್ನೈ ಮಣಿಸಿ ಮೂರನೇ ಸ್ಥಾನಕ್ಕೆ ಎಂಟ್ರಿಕೊಡೋ ವಿಶ್ವಾಸದಲ್ಲಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ ಮುಗ್ಗರಿಸಿದ್ರೆ, ಆರ್​ಸಿಬಿ ಡೆಲ್ಲಿ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಗೆಲುವಿನ ರಿದಮ್ ಕಂಡುಕೊಳ್ಳೋದಕ್ಕೆ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಅದ್ರಲ್ಲೂ ಡೆಲ್ಲಿ ವಿರುದ್ಧದ ಸೋಲು, ಆರ್​ಸಿಬಿ ಆಟಗಾರರನ್ನ ರೊಚ್ಚಿಗೇಳುವಂತೆ ಮಾಡಿದೆ. ಸದ್ಯ ಆರ್​ಸಿಬಿ ತಂಡ …

Read More »

ಪಂಚಾಯತ್​ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ.

ಚೆನ್ನೈ  : ಪಂಚಾಯತ್​ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಇಲ್ಲಿನ ಪಂಚಾಯತ್​ ಸಭೆ ವೇಳೆ ಸದಸ್ಯರೆಲ್ಲರೂ ಕುರ್ಚಿ ಮೇಲೆ ಕುಳಿತಿದ್ದರೆ, ಪರಿಶಿಷ್ಠ ಜಾತಿ ಮಹಿಳೆಯೊಬ್ಬರು ಮಾತ್ರ ನೆಲದ ಮೇಲೆ ಕುಳಿತು ಕೊಂಡಿದ್ದಾರೆ. ಈ ಫೋಟೋ ಭಾರೀ ವೈರಲ್​ ಆಗಿದ್ದು, ಈ ನಡೆಗೆ ಟೀಕೆ ವ್ಯಕ್ತವಾಗಿದೆ. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಕಡಲೂರು ಜಿಲ್ಲಾಧಿಕಾರಿ …

Read More »

ಫ್ರಾನ್ಸ್​ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್​ಲೈನ್​​​ನಲ್ಲಿ​ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ.

ಸದ್ಯ ಎಲ್ಲವೂ ಆನ್​ಲೈನ್​ಮಯವಾಗಿದೆ. ಒಂದು ಕ್ಲಿಕ್​ ಸಾಕು​ ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಷ್ಟೇ ಏಕೆ ಮನೆ ಬಾಗಿಲಿಗೆ ತಂದು ತಲುಪಿಸುವ ವ್ಯವಸ್ಥೆಯೂ ಇದೆ. ಅದರಂತೆ ಇಲ್ಲೊಬ್ಬರು ದಂಪತಿ ಆನ್​ಲೈನ್​ ಮೂಲಕ ಭಾರೀ ಮೊತ್ತಕ್ಕೆ ಸವನ್ನಾ ಬೆಕ್ಕಿನ ಮರಿಯನ್ನು ಆರ್ಡರ್​ ಮಾಡಿದ್ದಾರೆ. ಆದರೆ ಬಂದಿರುವ ಆರ್ಡರ್​ ತೆರೆದು ನೋಡಿದಾಗ ಶಾಕ್​ ಆಗಿದ್ದಾರೆ. ಫ್ರಾನ್ಸ್​ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್​ಲೈನ್​​​ನಲ್ಲಿ​ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ. ಬರೋಬ್ಬರಿ 5 …

Read More »

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …

Read More »

ಈ ಬಾರಿ ನವರಾತ್ರಿ ಹಾಗೂ ಇತರೆ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ನವರಾತ್ರಿ ಹಾಗೂ ಇತರೆ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನಲಾಕ್-5.0 ರ ಮಾರ್ಗಸೂಚಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆಯಲ್ಲಿ‌ ತಿಳಿಸಿರುವಂತೆ  ಸರಳ ಮತ್ತು …

Read More »

ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ.:ಕುಲಪತಿ ಪ್ರೊ.ರಾಮಚಂದ್ರ ಗೌಡ

ಬೆಳಗಾವಿ: ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ನೀಡುತ್ತಿರುವ ಶಿಕ್ಷಣ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತಿಲ್ಲ ಎಂದು ಕುಲಪತಿ ಪ್ರೊ.ರಾಮಚಂದ್ರ ಗೌಡ ಅವರು ಕಳವಳ ವ್ಯಕ್ತ ಪಡಿಸಿದರು. ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಹಾಗೂ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕೊರೊನಾದಿಂದ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿ ಬಂದಿದೆ. …

Read More »

ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ.

ಬೆಳಗಾವಿ : ಜಿಲ್ಲೆಗೆ ಕೇಂದ್ರ ಸರ್ಕಾರ ಕೊಡುಗೆಯನ್ನು ನೀಡಿದ್ದು,  ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ. ಬೆಳಗಾವಿ, ಕಲಬುರಗಿ, ಜಲಗಾಂವ್, ಖಜುರಾಹೊ, ಲೀಲಬಾರಿ ಮತ್ತು ಸೇಲಂ ವಿಮಾನ ನಿಲ್ದಾಣಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ  ಸರ್ಕಾರ ಪ್ರಸ್ತಾಪಿಸಿದೆ.  ಮುಂದಿನ 5 ವರ್ಷಗಳಲ್ಲಿ 9,488 ಪೈಲಟ್‌ಗಳ ಅಗತ್ಯವಿದೆ.  ಆದ್ದರಿಂದ ಆ ಮಟ್ಟಿಗೆ ಪೈಲಟ್ ನಿರ್ಮಿಸುವುದು ಅಗತ್ಯವಾಗಿರುತ್ತದೆ.  ಈಗಾಗಲೇ ಭಾರತದಲ್ಲಿ 9 ಸಾವಿರ ಪೈಲಟ್ಸ್ …

Read More »