Breaking News

Monthly Archives: ಅಕ್ಟೋಬರ್ 2020

ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಅಭಿನಂದನ್​ ಬಿಡುಗಡೆಗೆ ಕಾರಣ ಬಯಲಾಗಿದೆ. ಭಾರತದ ಆ ಬಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲು ಮುದುಡಿಕೊಂಡಿತ್ತು. ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ …

Read More »

ಮತ್ತೊಂದ್ಕಡೆ 2ನೇ‌ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ.

ದೆಹಲಿ : ಕೊರೊನಾ ಬಿಕ್ಕಟ್ಟಿನ ನಡುವೆ ಬಿಹಾರ ಮೊದಲ ಹಂತದ ಮತದಾನ ಯಶಸ್ವಿಯಾಗಿದೆ. 1066 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತ್ತೊಂದ್ಕಡೆ 2ನೇ‌ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ. ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಬಿರುಸಿನ ಮತದಾನ ನಡೆದಿದೆ.‌ ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ಕಂಡುಬಂದ ದೋಷದಿಂದಾಗಿ ವೋಟಿಂಗ್ ತಡವಾಗಿ ಆರಂಭವಾಗಿತ್ತು. ಇಂತಹ ಸಣ್ಣಪುಟ್ಟ ಘಟನೆಗಳನ್ನು …

Read More »

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ …

Read More »

ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ:ತಂದೆ ಸುಂದರ್ ರಾಜ್

ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ ಮಾಡಲಾಗುವುದು ಎಂದು ಮೇಘನಾ ತಂದೆ ಸುಂದರ್ ರಾಜ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ರಾಜ್, ತಿರುಪತಿ ತಿಮ್ಮಪ್ಪನ ಹರಕೆಯಿಂದ ನನ್ನ ಮೊಮ್ಮಗ ಹುಟ್ಟಿದ್ದಾನೆ. ಕನ್ನಡದ ನೆಲದಲ್ಲಿ ದಸರಾ ಹಬ್ಬದ ವೇಳೆ ಮೊಮ್ಮಗು ಹುಟ್ಟಿರೋದು ಶುಭ ಸೂಚಕ. ನವೆಂಬರ್ 1 ರಂದು ಮೇಘನಾ ರಾಜ್ ಎಲ್ಲರ ಜೊತೆ ಮಾತನಾಡುತ್ತಾರೆ. ಕೊರೊನಾ ಕಾಲದಿಂದಾಗಿ …

Read More »

ಸೇಂದಿ ಕಾಯಿಸುವ ಅಡ್ಡೆ ಮೇಲೆ ಅಬಕಾರಿ ಇಲಾಖೆ ದಾಳಿ

ಯಾದಗಿರಿ: ಸೇಂದಿ ಕಾಯಿಸುವ ಅಡ್ಡೆ ಮೇಲೆ ಯಾದಗಿರಿ ಅಬಕಾರಿ ಇಲಾಖೆ ಇಂದು ದಾಳಿ ನಡೆಸಿದೆ. ದಾಳಿಯಲ್ಲಿ ಸಂಗ್ರಹಿಸಿಟ್ಟ 1,030 ಲೀಟರ್ ಕಳ್ಳಭಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕುರಬಗೇರಾ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದಲೂ ಕಳ್ಳಭಟ್ಟಿ ತಯಾರು ಮತ್ತು ಮಾರಾಟ ಮಾಡುವ ದಂಧೆ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಪೊಲೀಸರು, ಯಾದಗಿರಿ ಅಬಕಾರಿ ಉಪ ಅಧೀಕ್ಷಕರ ಸೂಚನೆ ಮೇರೆಗೆ, ಉಪ ವಿಭಾಗ ಶಹಾಪೂರ ಅಧಿಕಾರಿ ಬಸವರಾಜ ಜಾಮಗೊಂಡ …

Read More »

ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು

ಧಾರವಾಡ/ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು. ಈ ವೇಳೆ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಇಬ್ಬರು ಕೊರೊನಾ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು. ಹೋಂ ಐಸೋಲೇಷನ್ ನಲ್ಲಿದ್ದ ಓರ್ವ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಓರ್ವ ಪಿಪಿಇ ಕಿಟ್ ಧರಿಸಿ ಮತದಾನ …

Read More »

ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ

ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …

Read More »

ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್

ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿರೋ ಕಳ್ಳಂಬೆಳ್ಳ ಚೆಕ್ ಪೋಸ್ಟ್ ನಲ್ಲಿ ಈ ಹಣ ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ ಸಿಕ್ಕಿದೆ. ಹಣವನ್ನು ಚುನಾವಣಾಧಿಕಾರಿ ನಂದಿನಿದೇವಿ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.

Read More »

ಕೊರೊನಾ ಲಸಿಕೆ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯ ದಂಪತಿ

ಮೈಸೂರು: ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಪ್ರಯೋಗ ಹಂತದಲ್ಲಿರುವ ಕೋವಿಶಿಲ್ಡ್‌ ಲಸಿಕೆಯನ್ನು ಮೈಸೂರಿನ ವೈದ್ಯ ದಂಪತಿಯನ್ನು ಹಾಕಿಸಿಕೊಂಡಿದ್ದಾರೆ. 3ನೇ ಹಂತದ ಲಸಿಕೆಯನ್ನು ಮೈಸೂರಿನ ವೈದ್ಯೆ ಶಿಲ್ಪ ಸಂತೃಪ್ತ್ ಹಾಗೂ ಅವರ ಪತಿ ಡಾ. ಸಂತೃಪ್ತ್ ಹಾಕಿಸಿ ಕೊಂಡಿದ್ದಾರೆ. ಈ ಬಗ್ಗೆ ಡಾ. ಶಿಲ್ಪ ಸಂತೃಪ್ತ್ ಮಾತನಾಡಿದ್ದಾರೆ. ಅ. 1 ರಂದು ಕೊರೊನಾ‌ ಲಸಿಕೆ ಹಾಕಿಸಿಕೊಂಡಿರುವ ವೈದ್ಯೆ ಶಿಲ್ಪ ಲಸಿಕೆ ಪಡೆದು 28 ದಿನಗಳಿಂದ ಆರೋಗ್ಯದಿಂದಿದ್ದಾರೆ. ಇನ್ನೂ ಎರಡು ಇಂಜೆಕ್ಷನ್ ಪಡೆಯಬೇಕಿದ್ದು …

Read More »

ಮುನಿರತ್ನ ಕೂಡ ದರ್ಶನ್ ಆಪ್ತರಲ್ಲಿ ಒಬ್ಬರಾಗಿದ್ದು ಚುನಾವಣಾ ಪ್ರಚಾರಕ್ಕೆ ಗಜ ಬರ್ತಾರೆ ಎನ್ನಲಾಗ್ತಿದೆ.

ಬೆಂಗಳೂರು: ಆರ್.ಆರ್ ನಗರ ಕ್ಚೇತ್ರದ ಉಪಚುನಾವಣೆ ಪ್ರಚಾರ ಕಣ ಕ್ಲೈಮಾಕ್ಸ್ ಗೆ ಬರ್ತಿದೆ. ಕ್ಲೈಮಾಕ್ಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಈ ಮೂಲಕ ಆರ್ ಆರ್ ನಗರದಲ್ಲಿ ಸಾರಥಿ ಧೂಳೆಬ್ಬಿಸ್ತಾರೆ ಎನ್ನಲಾಗ್ತಿದೆ. ಸ್ಯಾಂಡಲ್‍ವುಡ್‍ನ ಚಾಲೆಜಿಂಗ್ ಸ್ಟಾರ್ ದರ್ಶನ್, ಕನ್ನಡದ ಸೂಪರ್ ಸ್ಟಾರ್ ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿರೋ ಯಜಮಾನ ಎರಡು ವರ್ಷಗಳ ಹಿಂದೆ ಇದೇ ದಾಸ ಮಂಡ್ಯ ಎಲೆಕ್ಷನ್‍ನಲ್ಲಿ ಮಿಂಚಿದ್ದನ್ನು …

Read More »